
ಕೊಚ್ಚಿ: ಪ್ರಾಯಪೂರ್ತಿ ಯಾಗದ ಇಬ್ಬರು ಸಹೋದರಿಯರಿಗೆ ಲೈಂಗಿಕ ಕಿರುಕುಳ ನೀಡಿದ ಯುವಕ ಸೆರೆಗೀಡಾಗಿದ್ದಾನೆ. ಕಾಸರಗೋಡು ನಿವಾಸಿಯೆನ್ನಲಾದ ಅಬ್ದುಲ್ ರಜಾಕ್ (38) ಎಂಬಾತ ಸೆರೆಗೀಡಾದ ವ್ಯಕ್ತಿಯೆಂದು ಹೇಳಲಾ ಗುತ್ತಿದೆ. ಈತ ಪೆರುಂಬಾವೂರಿನ ಬಾಡಿಗೆ ಮನೆಯಲ್ಲಿ ವಾಸಿಸಿ ಡ್ರೈವಿಂಗ್ ಸಹಿತ ವಿವಿಧ ಕೆಲಸ ನಿರ್ವಹಿಸುತ್ತಿದ್ದನು. ಈ ಮಧ್ಯೆ ಅನ್ಯ ರಾಜ್ಯ ಕಾರ್ಮಿಕರ ಕುಟುಂಬ ವೊಂದರ 12 ಹಾಗೂ 9 ವರ್ಷ ಪ್ರಾಯದ ಇಬ್ಬರು ಬಾಲಕಿಯರಿಗೆ ಈತ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ಅಬ್ದುಲ್ ರಜಾಕ್ ವಾಸಿಸುತ್ತಿದ್ದ ಬಾಡಿಗೆ ಮನೆ ಸಮೀಪದ …
ಕಾಸರಗೋಡು: ವಾಹನದಿಂದ ಸರಳುಗಳನ್ನು ಇಳಿಸುತ್ತಿದ್ದ ವೇಳೆ ಮೈ ಮೇಲೆ ಬಿದ್ದು ಚಾಲಕ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕಾಸರಗೋಡು ಅಣಂಗೂರು ಕೊಲ್ಲಂಪಾಡಿ ನಿವಾಸಿ ಅಶ್ರಫ್ (56) ಸಾವನ್ನಪ್ಪಿದ ದುರ್ದೈವಿ. ನುಳ್ಳಿಪ್ಪಾಡಿ ಯಲ್ಲಿರುವ ಕಟ್ಟಡ ನಿರ್ಮಾಣ ಸಾಮಗ್ರಿ ಮಾರಾಟದಂಗಡಿಯ ವಾಹನ ಚಾಲಕನಾಗಿರುವ ಅಶ್ರಫ್ ನಿನ್ನೆ ಮಧ್ಯಾಹ್ನ ವಾಹನದಲ್ಲಿ ಸರಳು ಸಹಿತ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಹೇರಿ ಚೆಂಗಳ ಸಂತೋಷ್ನಗರಕ್ಕೆ ತಲುಪಿ ಅದನ್ನು ಅಲ್ಲಿ ಇಳಿಸಲೆಂದು ವಾಹನದ ಮೇಲೇರಿ ಹಗ್ಗವನ್ನು ಬಿಡಿಸುವ ವೇಳೆ ಲಾರಿ ಒಂದು ಭಾಗಕ್ಕೆ ವಾಲಿ ಸರಳು …
Read more “ವಾಹನದಿಂದ ಸರಳು ಇಳಿಸುತ್ತಿದ್ದ ವೇಳೆ ದೇಹದ ಮೇಲೆ ಬಿದ್ದು ಚಾಲಕ ಮೃತ್ಯು”





ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39)

ಕಾಸರಗೋಡು: ಮಗಳ ಸ್ನೇಹಿತೆಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿ ವಿರುದ್ಧ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ಕೊಂಡಿದ್ದಾರೆ. ಸೆಬಾಸ್ಟಿ ಯನ್ ಎಂಬ ವ್ಯಕ್ತಿ ವಿರುದ್ಧ ಚಿಟ್ಟಾರಿಕಲ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಆರೋಪಿಯ ಮಗಳು

ಕಾಸರಗೋಡು: ಆನ್ಲೈನ್ ಟ್ರೇಡಿಂಗ್ ಹಾಗೂ ಇತರ ರೀತಿಯ ಆನ್ಲೈನ್ ಸೈಬರ್ ವಂಚಕರಿಗೆ ಬಾಡಿಗೆಗೆ ಬ್ಯಾಂಕ್ ಖಾತೆಗಳನ್ನು ನೀಡುವವರನ್ನು ಪತ್ತೆಹಚ್ಚಲು ಪೊಲೀಸರು ನಿನ್ನೆ ಜಿಲ್ಲೆಯಾದ್ಯಂತ ವ್ಯಾಪಕ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಇದರಂತೆ ಜಿಲ್ಲೆಯ ವಿವಿಧ

ಉಪ್ಪಳ: ಬೈಕ್ ಹಾಗೂ ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಪೈವಳಿಕೆ ಚಿಪ್ಪಾರು ಕಡೆಂಕೋಡಿ ಅಡ್ಕತ್ತಿಮಾರ್ನ ಬಾಲಕೃಷ್ಣ ಎಂಬವರ ಪುತ್ರ ಕಿರಣ್ ಕುಮಾರ್

ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39)

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page