
ಕುಂಬಳೆ: ಗೂಂಡಾಗಳಿಗೆ ಹಾಗೂ ಹೊಯ್ಗೆ ಮಾಫಿಯಾಗಳಿಗೆ ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಥಾನವಿಲ್ಲವೆಂದು ಕುಂಬಳೆಯ ನೂತನ ಪೊಲೀಸ್ ಇನ್ಸ್ಪೆಕ್ಟರ್ ಟಿ.ಕೆ.ಮುಕುಂದನ್ ತಿಳಿಸಿದ್ದಾರೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಚಟುವಟಿಕೆ ನಡೆಸಲು ಯಾರಿಗೂ ಅವಕಾಶವಿಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಇನ್ಸ್ಪೆಕ್ಟರ್ ಅಧಿಕಾರ ಸ್ವೀಕರಿಸಿಕೊಂಡ ಬಳಿಕ ಪತ್ರಕರ್ತರೊಂದಿಗೆ ತಿಳಿಸಿದ್ದಾರೆ. ಹೊಯ್ಗೆ ಸಾಗಾಟ,ಜೂಜಾಟ, ಮಾಫಿಯಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.ಶಾಂತಿ-ಸುವ್ಯವಸ್ಥೆಗೆ ಭಂಗ ಸೃಷ್ಟಿಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳ ಲಾಗುವುದು. ಶಾಂತಿಸುವ್ಯವಸ್ಥೆ ಕಾಪಾಡಿಕೊಳ್ಳಲು ಸಾರ್ವಜನಿಕರ ಸಹಾಯ ಅಗತ್ಯವಿದೆಯೆಂದು …
Read more “ಗೂಂಡಾ,ಹೊಯ್ಗೆ ಮಾಫಿಯಾಗಳಿಗೆ ಕುಂಬಳೆ ಠಾಣೆ ವ್ಯಾಪ್ತಿಯಲ್ಲಿ ಸ್ಥಾನವಿಲ್ಲ-ಇನ್ಸ್ಪೆಕ್ಟರ್ ಮುಕುಂದನ್”
ಬೆಂಗಳೂರು: 1 ಲಕ್ಷ ರೂ. ನೀಡಿದರೆ 10 ಲಕ್ಷ ಲಭಿಸುವುದಾಗಿ ನಂಬಿಸಿ ತಂಡ ಲಕ್ಷಾಂತರ ರೂ. ಅಪಹರಿಸಿದೆ. ವಂಚನೆ ಬಗ್ಗೆ ತಿಳಿದುಕೊಂಡ ಸ್ಥಳೀಯರು ಸನ್ಯಾಸಿ ವೇಷದಲ್ಲಿ ತಲುಪಿದವರನ್ನು ಸೆರೆ ಹಿಡಿದು ಪೊಲೀಸರಿಗೆ ಹಸ್ತಾಂತರಿಸಿದರು. ಪೊಲೀಸರಿಗೆ ಲಕ್ಷಾಂತರ ರೂ.ಗಳ ಖೋಟಾನೋಟುಗಳನ್ನು ನೀಡಿ ತಂಡ ಪರಾರಿಯಾಗಿದೆ. ಬೆಂಗಳೂರು, ಯಾದ್ಹಿರ್ ಸುರಪುರದಲ್ಲಿ ಘಟನೆ ನಡೆದಿದೆ. ಸನ್ಯಾಸಿಗಳ ವೇಷದಲ್ಲಿ ತಲುಪಿದ ತಂಡವೊಂದು ವಂಚನೆ ನಡೆಸಿದೆ. 1 ಲಕ್ಷ ರೂ.ವನ್ನು ಇಟ್ಟು ಪ್ರತ್ಯೇಕ ಪೂಜೆ ನಡೆಸಿ ಮಂತ್ರ ಹೇಳಿದರೆ 10 ಲಕ್ಷ ರೂ. ಕೈಗೆ …





ಕಾಸರಗೋಡು: ನಿರ್ಮಾಣ ಹಂತದಲ್ಲಿರುವ ಬಹು ಅಂತಸ್ತು ಕಟ್ಟಡದಲ್ಲಿ ಲಿಫ್ಟ್ ನಿರ್ಮಿಸಲೆಂದು ತೋಡಲಾದ ನೀರು ತುಂಬಿದ ಹೊಂಡದಲ್ಲಿ ವಲಸೆ ಕಾರ್ಮಿಕನೋರ್ವ ಶಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಸರಗೋಡು ನುಳ್ಳಿಪ್ಪಾಡಿ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಲಾಗುತ್ತಿರುವ

ನೀರ್ಚಾಲು: ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಬೇಳ ಚರ್ಚ್ ಬಳಿಯ ನಿವಾಸಿ ಪ್ರಭಾಕರನ್ ಬಿ (70) ನಿಧನಹೊಂದಿದರು. ಇವರು ಬೇಡಗಂ ಪೊಲೀಸ್ ಠಾಣೆಯಲ್ಲಿ ಎಸ್ಐ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ ಶಾಂತಕುಮಾರಿ,

ತಿರುವನಂತಪುರ: ಕೇಂದ್ರ ಸರಕಾರದ ಆರ್ಥಿಕ ನೆರವಿನೊಂದಿಗೆ ಕೇರಳದಲ್ಲಿ ಜ್ಯಾರಿಗೊಳಿಸಿರುವ ಒಟ್ಟು 10,800 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ಅಪರಾಹ್ನ ನೆರವೇರಿಸಲಿರುವಂತೆಯೇ ಆ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು

ಕಾಸರಗೋಡು: ತಲಪ್ಪಾಡಿಯಿಂದ ಚೆಂಗಳ ತನಕದ ಷಟ್ಪಥ ರಾಷ್ಟ್ರೀಯ ಹೆದ್ದಾರಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಅಪರಾಹ್ನ ಲೋಕಾರ್ಪಣೆಗೈಯ್ಯುವರು. ಕೇರಳದಲ್ಲಿ ಲೋಕಾರ್ಪಣೆಗೈಯ್ಯುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಪ್ರಥಮ ರೀಚ್ ಎಂಬ ವಿಶೇಷತೆಯೂ ಇದು ಹೊಂದಿದೆ.

ಕಾಸರಗೋಡು: ನಿರ್ಮಾಣ ಹಂತದಲ್ಲಿರುವ ಬಹು ಅಂತಸ್ತು ಕಟ್ಟಡದಲ್ಲಿ ಲಿಫ್ಟ್ ನಿರ್ಮಿಸಲೆಂದು ತೋಡಲಾದ ನೀರು ತುಂಬಿದ ಹೊಂಡದಲ್ಲಿ ವಲಸೆ ಕಾರ್ಮಿಕನೋರ್ವ ಶಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಸರಗೋಡು ನುಳ್ಳಿಪ್ಪಾಡಿ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಲಾಗುತ್ತಿರುವ

ತಿರುವನಂತಪುರ: ಕೇಂದ್ರ ಸರಕಾರದ ಆರ್ಥಿಕ ನೆರವಿನೊಂದಿಗೆ ಕೇರಳದಲ್ಲಿ ಜ್ಯಾರಿಗೊಳಿಸಿರುವ ಒಟ್ಟು 10,800 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ಅಪರಾಹ್ನ ನೆರವೇರಿಸಲಿರುವಂತೆಯೇ ಆ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page