
ಕುಂಬಳೆ: ಬಂದ್ಯೋಡು ಬಳಿಯ ಮುಟ್ಟಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಯುವತಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಯುವತಿಯ ಪತಿ, ಮಗು ಸಹಿತ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಮಚ್ಚಂಪಾಡಿ ನಿವಾಸಿ ಫಾತಿಮತ್ ಮಿರ್ಸಾನತ್ತ್ (28) ಮೃತಪಟ್ಟ ದುರ್ದೈವಿ. ಇವರ ಪತಿ ಹುಸೈನ್ ಸಅದಿ (35), ಪುತ್ರ ಶಾಹಿಂ ಅಬ್ದುಲ್ಲ (3), ಹುಸೈನ್ ಸ ಅದಿಯ ಸಹೋದರಿಯರಾದ ಜುಮಾನ, ಜಕಿಯ ಎಂಬಿವರು ಗಾಯ ಗೊಂಡಿ ದ್ದು ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಪೈಕಿ ಹುಸೈನ್ …
Read more “ಮುಟ್ಟಂ ರಾ. ಹೆದ್ದಾರಿಯಲ್ಲಿ ವಾಹನ ಅಪಘಾತ: ಯುವತಿ ಮೃತ್ಯು; ಪತಿ, ಮಗು ಸಹಿತ ನಾಲ್ಕು ಮಂದಿಗೆ ಗಾಯ”
ಕಾಸರಗೋಡು: ಮತಪಟ್ಟಿಯ ತೀವ್ರ ಪರಿಷ್ಕರಣೆಗೆ ಸಂಬಂಧಿಸಿದ (ಎಸ್ಐಆರ್)ಗೆ ಸಂಬಧಿಸಿದ ಅಪರಿಮಿತ ಕೆಲಸದ ಹೊರೆಯಿಂದ ಮಾಸಿಕ ಒತ್ತಡದಲ್ಲಿ ಸಿಲುಕಿ ಪಯ್ಯನ್ನೂರಿನಲ್ಲಿ ಬೂತ್ ಲೆವೆಲ್ ಆಫೀಸರ್ (ಬಿಎಲ್ಒ) ಅನೀಶ್ ಜೋರ್ಜ್ (44) ಎಂಬವರು ಆತ್ಮಹತ್ಯೆಗೈಯ್ಯಲು ಕಾರಣವಾದ ಹಿನ್ನೆಲೆಯನ್ನು ಪ್ರತಿಭಟಿಸಿ ಆಡಳಿತ ಮತ್ತು ವಿರೋಧ ಪಕ್ಷ ಅನುಕೂಲಕರ ಸರಕಾರಿ ಸಿಬ್ಬಂದಿಗಳ ಸಂಘಟನೆಗೊಳಪಟ್ಟ ಬಿಎಲ್ಒಗಳು ಇಂದು ತಮ್ಮ ಕೆಲಸವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಈ ಪ್ರತಿಭಟನೆ ನಡೆಸಲಾಗುತ್ತಿದೆ. ವಾಮಪಕ್ಷಗಳ ಅನುಕೂಲಕರ ಸಂಘಟನೆಯಾದ ಆಕ್ಷನ್ ಕೌನ್ಸಿಲ್ ಆಫ್ ಸ್ಟೇಟ್ …





ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಮಂಜೇಶ್ವರ: ಪುತ್ರಿಗೆ ದೌರ್ಜನ್ಯಗೈದಿರುವುದಾಗಿ ನೀಡಿದ ದೂರಿನಂತೆ ತಂದೆಯನ್ನು ಮಂಜೇ ಶ್ವರ ಪೊಲೀಸರು ಕಸ್ಟಡಿಗೆ ತೆಗೆದರು. 53ರ ಹರೆಯದ ವ್ಯಕ್ತಿಯನ್ನು ಕಸ್ಟಡಿಗೆ ತೆಗೆಯಲಾಗಿದೆ. ಪ್ಲಸ್ ಟುನಲ್ಲಿ ಕಲಿಯುವ ಸಮಯದಲ್ಲಿಯೇ ತನ್ನನ್ನು ದೌರ್ಜನ್ಯಗೈದಿರುವುದಾಗಿ ಯುವತಿ ಹೇಳಿಕೆ ನೀಡಿದ್ದಾಳೆ.

ಹೊಸದುರ್ಗ: ವಿಧಾನಸಭಾ ಚುನಾವಣೆ ಪೂರ್ತಿಯಾದ ಬೆನ್ನಲ್ಲೇ ಪಯ್ಯನ್ನೂರು ವಿಧಾನಸಭಾ ಮಂಡಲದ ವಿವಿಧ ಭಾಗಗಳಲ್ಲಿ ಆಕ್ರಮಣಗಳು ಮುಂದುವರಿಯುತ್ತಿದೆ. ಯುಡಿಎಫ್ ಸ್ವತಂತ್ರನಾಗಿ ಸ್ಪರ್ಧಿಸಿದ ವಿ. ಕುಂಞಿ ಕೃಷ್ಣನ್ರ ಬೆಂಬಲಿಗನೆಂದು ಹೇಳಲಾ ಗುವ ಎರಮಂ ಪೇರೂಲ್ನ ಎಂ.ಕೆ. ನಾರಾಯಣನ್ರ

ಕುಂಬಳೆ: ಭಾಸ್ಕರನಗರ ಸಮೀಪದ ಕಾರಿಪ್ಪಾಡಿ ನಿವಾಸಿ ಚಂದ್ರಶೇಖರ (57) ನಿಧನ ಹೊಂದಿದರು. ಉಪ್ಪಳ ಹಾಗೂ ಕುಂಬಳೆಯಲ್ಲಿ ಟೈಲರ್ ಆಗಿ ದುಡಿದಿದ್ದರು. ಅಸೌಖ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಮೃತರು ಪತ್ನಿ ಪುಷ್ಪಲತ, ಮಕ್ಕಳಾದ ಜೀವನ್, ಸಂಧ್ಯಾ, ಸಹೋದರರಾದ

ಮಂಜೇಶ್ವರ: ಪುತ್ರಿಗೆ ದೌರ್ಜನ್ಯಗೈದಿರುವುದಾಗಿ ನೀಡಿದ ದೂರಿನಂತೆ ತಂದೆಯನ್ನು ಮಂಜೇ ಶ್ವರ ಪೊಲೀಸರು ಕಸ್ಟಡಿಗೆ ತೆಗೆದರು. 53ರ ಹರೆಯದ ವ್ಯಕ್ತಿಯನ್ನು ಕಸ್ಟಡಿಗೆ ತೆಗೆಯಲಾಗಿದೆ. ಪ್ಲಸ್ ಟುನಲ್ಲಿ ಕಲಿಯುವ ಸಮಯದಲ್ಲಿಯೇ ತನ್ನನ್ನು ದೌರ್ಜನ್ಯಗೈದಿರುವುದಾಗಿ ಯುವತಿ ಹೇಳಿಕೆ ನೀಡಿದ್ದಾಳೆ.

ಹೊಸದುರ್ಗ: ವಿಧಾನಸಭಾ ಚುನಾವಣೆ ಪೂರ್ತಿಯಾದ ಬೆನ್ನಲ್ಲೇ ಪಯ್ಯನ್ನೂರು ವಿಧಾನಸಭಾ ಮಂಡಲದ ವಿವಿಧ ಭಾಗಗಳಲ್ಲಿ ಆಕ್ರಮಣಗಳು ಮುಂದುವರಿಯುತ್ತಿದೆ. ಯುಡಿಎಫ್ ಸ್ವತಂತ್ರನಾಗಿ ಸ್ಪರ್ಧಿಸಿದ ವಿ. ಕುಂಞಿ ಕೃಷ್ಣನ್ರ ಬೆಂಬಲಿಗನೆಂದು ಹೇಳಲಾ ಗುವ ಎರಮಂ ಪೇರೂಲ್ನ ಎಂ.ಕೆ. ನಾರಾಯಣನ್ರ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page