
ಉಪ್ಪಳ: ಶಾರ್ಟ್ಸರ್ಕ್ಯೂಟ್ ನಿಂದ ಮೂರು ದ್ವಿಚಕ್ರ ವಾಹನ ಹಾಗೂ ಶೆಡ್ ಸಹಿತ ವಿವಿಧ ಸಾಮಾಗ್ರಿಗಳು ಉರಿದು ನಾಶ ಗೊಂಡ ಘಟನೆ ನಡೆದಿದೆ. ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಬೊಳಂ ಪಾಡಿ ಬಳಿಯ ಕಯ್ಯಾರು ಕೆಳಗಿನ ಮನೆ ಪ್ರಕಾಶ್ ರೈ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ನಿನ್ನೆ ಮುಂಜಾನೆ ಪ್ರಕಾಶ್ ರೈ ಯವರು ಹೊರಗಡೆ ಹೋದಾಗ ಸಂಪೂರ್ಣ ಸುಟ್ಟು ಹೋದ ಸ್ಥಿತಿಯಲ್ಲಿ ಕಂಡು ಬಂದಿದೆ. ಮನೆಯ ಬಳಿಯಲ್ಲೇ ಹೆಂಚು ಹಾಸಿದ ಶೆಡ್ಡ್ ಇದ್ದು, ಇದಕ್ಕೆ ಬೆಂಕಿ ತಗಲಿ ಇದೇ ಪರಿಸರದಲ್ಲಿರಿಸ …
Read more “ಶಾರ್ಟ್ ಸರ್ಕ್ಯೂಟ್: ಮೂರು ದ್ವಿಚಕ್ರ ವಾಹನ, ಶೆಡ್ ಸಹಿತ ವಿವಿಧ ಉಪಕರಣಗಳು ಬೆಂಕಿಗಾಹುತಿ”
ಕಾಸರಗೋಡು: ಎಂಟು ವರ್ಷ ಪ್ರಾಯದ ಪುತ್ರಿಯನ್ನು ಸೇರಿಸಿಕೊಂಡು ಆಸ್ಪತ್ರೆಗೆ ತೆರಳಿದ್ದ ಯುವತಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಹೊಸದುರ್ಗ ಕುಶಾಲನಗರ ನಿವಾಸಿ ಆಯಿಷತುಲ್ ಸಫೂರ (32) ಪುತ್ರಿಯೊಂದಿಗೆ ನಾಪತ್ತೆಯಾದ ಯುವತಿ. ತಾಯಿ ಕೆ.ಪಿ. ರಹ್ಮಾಬಿಯವರ ದೂರಿನಂತೆ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿದ್ದಾರೆ. ನಿನ್ನೆ ಸಂಜೆ ಆಯಿಷತುಲ್ ಸಫೂರ ಪುತ್ರಿಯನ್ನು ಕರೆದುಕೊಂಡು ಆಸ್ಪತ್ರೆಗೆ ತೆರಳುವುದಾಗಿ ತಿಳಿಸಿ ಮನೆಯಿಂದ ಹೊರ ಹೋಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ರಾತ್ರಿ ತಡವಾಗಿಯೂ ಹಿಂತಿರುಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.





ಮಂಜೇಶ್ವರ: ಧಾರಾಕಾರ ಮಳೆಗೆ ಬಂಗ್ರಮಂಜೇಶ್ವರದಲ್ಲಿ ಗುಡ್ಡೆ ಕುಸಿದು ಬಾವಿ ಮುಚ್ಚುಗಡೆಗೊಂ ಡಿದೆ. ಇದೇ ವೇಳೆ ಮಣ್ಣು ಕುಸಿದುಬಿದ್ದು ಮನೆಗೂ ಹಾನಿ ಸಂಭವಿಸಿದೆ. ಕನಿಲ ಭಂಡಾರ ನಿಲಯದ ಪುರುಷೋತ್ತಮ ಎಂಬವರ ಮನೆಗೆ ಸಮೀಪದ ಗುಡ್ಡೆ ಕುಸಿದುಬಿದ್ದಿದೆ.

ಉಪ್ಪಳ: ವರ್ಕಾಡಿ ನೀರೊಳಿಕೆಯಲ್ಲಿ ಹಲಸಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಸ್ ಚಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮಂಗಳೂರು ಕುಲಶೇಖರ ಕಕ್ಕೆಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸಿಸುವ ದಿ| ಕೃಷ್ಣ

ಕಾಸರಗೋಡು: ಗಾಳಿ ಹಾಗೂ ಮಳೆಗೆ ಕರಿಂದಳ ಕಾಟಿಪೊಯಿಲ್ನಲ್ಲಿ ಮನೆ ಸಂಪೂರ್ಣ ಹಾನಿಯಾಗಿದೆ. ನಿದ್ರಿಸುತ್ತಿದ್ದ ತಾಯಿ ಹಾಗೂ ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇಂದು ಮುಂಜಾನೆ 3 ಗಂಟೆಗೆ ಮನೆ ಕುಸಿದುಬಿದ್ದಿದೆ. ಕಾಟಿಪೊಯಿಲ್ನ ಕೆ.ಸಿ.ಸುಂದರನ್ರ ಹೆಂಚು

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಮಂಜೇಶ್ವರ: ಧಾರಾಕಾರ ಮಳೆಗೆ ಬಂಗ್ರಮಂಜೇಶ್ವರದಲ್ಲಿ ಗುಡ್ಡೆ ಕುಸಿದು ಬಾವಿ ಮುಚ್ಚುಗಡೆಗೊಂ ಡಿದೆ. ಇದೇ ವೇಳೆ ಮಣ್ಣು ಕುಸಿದುಬಿದ್ದು ಮನೆಗೂ ಹಾನಿ ಸಂಭವಿಸಿದೆ. ಕನಿಲ ಭಂಡಾರ ನಿಲಯದ ಪುರುಷೋತ್ತಮ ಎಂಬವರ ಮನೆಗೆ ಸಮೀಪದ ಗುಡ್ಡೆ ಕುಸಿದುಬಿದ್ದಿದೆ.

ಮಂಗಳೂರು: ಆಕೆ ತನಗೆ ಸಿಗಬೇಕು, ತನಗಲ್ಲದಿದ್ದರೆ ಬೇರೊಬ್ಬನೊಂದಿಗೆ ಆಕೆಯೂ ಬದುಕಿರಬಾರದು ಎನ್ನುವ ಕಪಟ ಪ್ರೀತಿಗೆ ಅಮಾಯಕ ಯುವತಿ ಬಲಿಯಾಗಿದ್ದಾಳೆ. ಬಂಟ್ವಾಳ ಬಿ ಸಿ ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಚ್ಚಿ ಬೀಳಿಸುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page