
ಕೊಚ್ಚಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ ನಡೆಸಿದ 18ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 7ರಂದು ರಾತ್ರಿ ಈತ ಕಲ್ಲೆಸೆದಿದ್ದನು. ಘಟನೆಯ ಬಳಿಕ ಪೊಲೀಸರು ನಡೆಸಿದ ತನಿಖೆಯಲ್ಲಿ ಎರಡು ವಾರಗಳ ಬಳಿಕ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ತಿರುವನಂತಪುರ- ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ವಿರುದ್ಧ ಕಲ್ಲೆಸೆತ ಉಂಟಾಯಿತು. ಆಲುವಾ ಹಾಗೂ ಅಂಗಮಾಲಿ ಮಧ್ಯೆ ನೆಡುಂಬಾಶೇರಿ ವಿಮಾನ ನಿಲ್ದಾಣಕ್ಕೆ ಸಮೀಪ ಕಲ್ಲೆಸೆತವುಂಟಾಗಿತ್ತು. ಇದರಿಂದ ರೈಲಿನ ಸಿ೯ ಕೋಚ್ನ ಕಿಟಕಿಯ ಲ್ಯಾಮಿನೇಟೆಡ್ ಗಾಜಿಗೆ ಹಾನಿ ಉಂಟಾಗಿತ್ತು. ಘಟನೆಯ …
Read more “ಪ್ರಿಯತಮೆ ಉಪೇಕ್ಷಿಸಿದ ದುಃಖ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ: ಯುವಕ ಸೆರೆ”
ಕಾಸರಗೋಡು: ಪತ್ನಿ ನಿಧನ ಹೊಂದಿದುದರಿಂದ ಮನನೊಂದಿದ್ದ ಪತಿ ಮನೆಯೊಳಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾ ಗಿದ್ದಾರೆ. ಪನತ್ತಡಿ ಕೋಳಿಚ್ಚಾಲ್ ಪ್ರಾಂದರ್ಕಾವ್ ಒನಿಯನ್ ಹೌಸ್ನ ಸಜೀವನ್ (60) ಮೃತಪಟ್ಟ ವ್ಯಕ್ತಿ. ಘಟನೆಗೆ ಸಂಬಂಧಿಸಿ ರಾಜಪುರಂ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಜೀವನ್ರ ಪತ್ನಿ ಬಿ.ವಿ. ಶೋಭನ (53) ಫೆ. 3ರಂದು ನಿಧನಹೊಂದಿದ್ದರು. ಜನವರಿ 28ರಂದು ರಾತ್ರಿ ಮನೆಯಲ್ಲಿ ಇಲಿಯನ್ನು ಕೊಲ್ಲಲು ವಿಷವಿರಿಸುತ್ತಿದ್ದಾಗ ಅಕಸ್ಮಾತ್ ಗ್ಲಾಸ್ಗೆ ಸ್ವಲ್ಪ ವಿಷ ಬಿದ್ದಿದ್ದು ಅದನ್ನು ತಿಳಿಯದೆ ಗ್ಲಾಸ್ನಲ್ಲಿದ್ದ ನೀರನ್ನು ಅವರು ಕುಡಿದಿದ್ದರು. …
Read more “ಪತ್ನಿಯ ನಿಧನದಿಂದ ಮನನೊಂದಿದ್ದ ಪತಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”

ಮಂಜೇಶ್ವರ: ಪೊಲೀಸರ ಕಸ್ಟಡಿಯಲ್ಲಿದ್ದ ಯುವಕನನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಿ ಕರೆದೊಯ್ದ ಬಳಿಕ ಆತನನ್ನು ಕೊಲೆಗೈದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಕುಂಜತ್ತೂರು ಕಣ್ವತೀರ್ಥ ಕುಚ್ಚಿಕ್ಕಾಡ್ ನಿವಾಸಿ ಅಬ್ದುಲ್ ರಹಿಮಾನ್ ಸಿನಾನ್ (26)

ಕುಂಬಳೆ: ತಾಯಿ ಮತ್ತು ಪುತ್ರಿ ನಾಪತ್ತೆಯಾದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಬಂಬ್ರಾಣ ಗ್ರಾಮದ ಕಿದೂರು ಕುಂಟಂಗೇರಡ್ಕ ಹೌಸ್ನ ಸುನಿಲ್ ಕುಮಾರ್ ಎಂಬವರ ಪತ್ನಿ ರಮ್ಯ ಬಿ. (29) ಮತ್ತು ಪುತ್ರಿ ಶ್ರೀರಕ್ಷಾ

ಬದಿಯಡ್ಕ: ಶಾಲೆಗೆ ನಡೆದು ಹೋಗುತ್ತಿದ್ದ ೧೩ರ ಹರೆಯದ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಳ್ಳತ್ತಡ್ಕ ನಿವಾಸಿಯಾದ ರಮೇಶ್ (43) ಎಂಬಾತನನ್ನು ಬದಿಯಡ್ಕ ಎಸ್ಐ ಸುನಿಲ್ ಕುಮಾರ್ ಹಾಗೂ ತಂಡ ಸೆರೆ

ಕಾಸರಗೋಡು: ನಗರಸಭೆಯ ಮೂಗಿನ ನೇರ ಕೆಳಗೆ, ನಗರಮಧ್ಯದ ಕೆಪಿಆರ್ ರಾವ್ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಡಿಪ್ಪೋ ಸಮೀಪದ ರಸ್ತೆಯಲ್ಲಿ ಬೃಹತ್ ಹೊಂಡಗಳು ಸೃಷ್ಟಿಯಾಗಿದೆ. ಇದರಿಂದ ಕೆಎಸ್ಆರ್ಟಿಸಿ ಬಸ್ಗಳು ಡಿಪ್ಪೋಗೆ ಪ್ರವೇಶಿಸುವುದಕ್ಕೆ ಸಮಸ್ಯೆಯಾಗುತ್ತಿದೆ. ತೀವ್ರ ಮಳೆಗೆ ಹೊಂಡಗಳ

ಮಂಜೇಶ್ವರ: ಪೊಲೀಸರ ಕಸ್ಟಡಿಯಲ್ಲಿದ್ದ ಯುವಕನನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಿ ಕರೆದೊಯ್ದ ಬಳಿಕ ಆತನನ್ನು ಕೊಲೆಗೈದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಕುಂಜತ್ತೂರು ಕಣ್ವತೀರ್ಥ ಕುಚ್ಚಿಕ್ಕಾಡ್ ನಿವಾಸಿ ಅಬ್ದುಲ್ ರಹಿಮಾನ್ ಸಿನಾನ್ (26)

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page