
ಪೆರ್ಲ: ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮಂಜೇಶ್ವರ ಬ್ಲೋಕ್, ಎಣ್ಮಕಜೆ ಪಂಚಾಯತ್ಗೆ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಗೌರವಾರ್ಪಣೆ ನಡೆಯಿತು. ಕ್ಲಬ್ನ ಅಧ್ಯಕ್ಷ ಚಂದ್ರ ಅಮೆಕ್ಕಳ ಅಧ್ಯಕ್ಷತೆ ವಹಿಸಿದರು. ಸಮಾಜಸೇವಕ ಸದಾಶಿವ ಭಟ್ ಹರಿನಿಲಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಬ್ಲೋಕ್ ಪಂಚಾಯತ್ ಸದಸ್ಯೆಯಾಗಿ ಆಯ್ಕೆಯಾದ ವಿದ್ಯಾ ಕುಮಾರಿ, ಪಂಚಾಯತ್ ಸದಸ್ಯನಾಗಿ ಆಯ್ಕೆಯಾದ ಕೃಷ್ಣಪ್ಪ ಬಜಕೂಡ್ಲುರನ್ನು ಪಬ್ಲಿಕ್ ಪ್ರೋಸಿಕ್ಯೂಟರ್ ಶಿವಾನಂದ ಪೆರ್ಲ ಗೌರವಿಸಿದರು. ಕ್ಲಬ್ನ ಗೌರವಾಧ್ಯಕ್ಷ ಪದ್ಮನಾಭ ಸುವರ್ಣ, ಹಿರಿಯ ಸದಸ್ಯ ಮಹಾಬಲ ರೈ, ಚಂದ್ರಶೇಖರ …
ಕಾಸರಗೋಡು: ಬೇಕಲ ಬೀಚ್ ಫೆಸ್ಟ್ನಲ್ಲಿ ನಿನ್ನೆ ರಾತ್ರಿ ನಡೆದ ವೇಡನ್ರ ಸಂಗೀತ ಕಾರ್ಯಕ್ರಮ ವೀಕ್ಷಿಸಲು ತಲು ಪಿದ ಇಂಜಿನಿಯರಿಂಗ್ ವಿದ್ಯಾ ರ್ಥಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೊಯಿನಾಚಿ ಪರಂಬ್ ಶಿವಮಂ ಹೌಸ್ನ ವೇಣುಗೋಪಾಲನ್ ನಾಯರ್ ರ ಪುತ್ರ ಎಂ. ಶಿವನಂದನ್ (19) ಮೃತಪಟ್ಟ ದುರ್ದೈವಿ. ಇವರು ಮಂಗಳೂರಿನಲ್ಲಿ ಇಂಜಿನಿ ಯರಿಂಗ್ ವಿದ್ಯಾರ್ಥಿಯಾಗಿದ್ದರು. ನಿನ್ನೆ ರಾತ್ರಿ ೯ ಗಂಟೆ ವೇಳೆ ಘಟನೆ ನಡೆದಿದೆ. ನೆರೆಮನೆ ನಿವಾಸಿಯೂ, ಸ್ನೇಹಿತನೂ ಆದ ಪರಂಬ್ ಕುಂಡಡ್ಕ ಹೌಸ್ನ …
Read more “ಬೇಕಲದಲ್ಲಿ ಸಂಗೀತ ಕಾರ್ಯಕ್ರಮ ವೇಳೆ ಇಂಜಿನಿಯರಿಂಗ್ ವಿದ್ಯಾರ್ಥಿ ರೈಲು ಢಿಕ್ಕಿ ಹೊಡೆದು ಮೃತ್ಯು”





ಕಾಸರಗೋಡು: ಕಾಸರಗೋಡು ಮೆಡಿಕಲ್ ಕಾಲೇಜಿನ ಕಾಮಗಾರಿ ಶೀಘ್ರ ಪೂರ್ತಿಗೊಳಿಸಲು ಹಾಗೂ ಮೆಡಿಕಲ್ ಕಾಲೇಜಿನ ಭಾಗವಾಗಿ ತಾಯಿ ಹಾಗೂ ಮಗು ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಹೊಸ ಅಡ್ಮಿನಿಸ್ಟ್ರೇ ಟಿವ್ ಬ್ಲಾಕ್, ಸಿವೇಜ್ ಪ್ಲಾಂಟ್ ಎಂಬಿ

ಉಪ್ಪಳ: ಮಂಜೇಶ್ವರದಲ್ಲಿ ನಿನ್ನೆ ಗಂಟೆಗಳೊಳಗೆ ಇಬ್ಬರು ಯುವಕರು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸಂಭವಿಸಿದೆ. ಹೊಸಬೆಟ್ಟು ಸ್ಫೂರ್ತಿನಗರದ ಬಾಡಿಗೆ ಮನೆಯಲ್ಲಿ ವಾಸಿಸುವ ಉಮೇಶ (40) ಹಾಗೂ ಮಂಜೇಶ್ವರ ಕೀರ್ತೇಶ್ವರ ದೇವಸ್ಥಾನ ಬಳಿಯ ಮನೀಶ್

ಕುಂಬಳೆ: ಸ್ನೇಹಿತರೊಂದಿಗೆ ಮಾತನಾಡುತ್ತಾ ಕುಳಿತಿದ್ದಾಗ ತೆಂಗಿನಮರ ತುಂಡಾಗಿ ಮೈ ಮೇಲೆ ಬಿದ್ದು ಮಸೀದಿ ಅಧ್ಯಕ್ಷ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರ್ವಾಡ್ ಜುಮಾ ಮಸೀದಿ ಸಮಿತಿ ಅಧ್ಯಕ್ಷರೂ, ಮೀನುಕಾರ್ಮಿಕನಾದ ಪೆರ್ವಾಡ್ನ ಅಬ್ದುಲ್ಲ (65) ಮೃತಪಟ್ಟ

ಕಾಸರಗೋಡು: ಬಾಂಗ್ಲಾದೇಶ ದಿಂದ ಅನಧಿಕೃತವಾಗಿ ಕೇರಳಕ್ಕೆ ಅಕ್ರಮವಾಗಿ ಬಂದು ವಾಸಿಸುತ್ತಿದ್ದ ಯುವತಿಯನ್ನು ಹೊಸದುರ್ಗದಿಂದ ಪೊಲೀಸರು ಬಂಧಿಸಿರುವ ಬೆನ್ನಲ್ಲೇ ಆಕೆಯಜತೆಗೆ ಇಲ್ಲಿಗೆ ಬಂದಿರುವ ಕುಟುಂಬದವರ ಪತ್ತೆಗಾಗಿ ಪೊಲೀ ಸರು ವ್ಯಾಪಕ ಶೋಧ ಆರಂಭಿಸಿದ್ದಾರೆ. ಬಾಂಗ್ಲಾ ಪ್ರಜೆಯಾಗಿರುವ

ಕಾಸರಗೋಡು: ಕಾಸರಗೋಡು ಮೆಡಿಕಲ್ ಕಾಲೇಜಿನ ಕಾಮಗಾರಿ ಶೀಘ್ರ ಪೂರ್ತಿಗೊಳಿಸಲು ಹಾಗೂ ಮೆಡಿಕಲ್ ಕಾಲೇಜಿನ ಭಾಗವಾಗಿ ತಾಯಿ ಹಾಗೂ ಮಗು ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಹೊಸ ಅಡ್ಮಿನಿಸ್ಟ್ರೇ ಟಿವ್ ಬ್ಲಾಕ್, ಸಿವೇಜ್ ಪ್ಲಾಂಟ್ ಎಂಬಿ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page