
ಮಂಜೇಶ್ವರ: ವಿದ್ಯುತ್ ತಂತಿ ಹಾಗೂ ಮರ ತುಂಡಾಗಿ ದೇಹದ ಮೇಲೆ ಬಿದ್ದು ಗಾಯಗೊಂಡು ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ವಲಸೆ ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ. ಉತ್ತರ ಪ್ರದೇಶ ಬಹ್ರೈಚ್, ಪಿಪ್ರಾ ಗೌರಾ ನಿವಾಸಿ ಗುಲಾಬ್ ಎಂಬವರ ಪುತ್ರ ವೀರೇಂದ್ರ (44) ಸಾವನ್ನಪ್ಪಿದ ದುರ್ದೈವಿ. ಇವರು ಉಪ್ಪಳ ರೈಲು ನಿಲ್ದಾಣ ಬಳಿ ಬಾಡಿಗೆ ಮನೆಯಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿದ್ದರು. ಜನವರಿ 12ರಂದು ಮಧ್ಯಾಹ್ನ 2 ಗಂಟೆಗೆ ತೂಮಿನಾಡು ಲಕ್ಷಂವೀಡ್ ಕಾಲನಿಯ ಸಮೀಪದ ಮನೆಯಲ್ಲಿ ಕಾಂಕ್ರೀಟ್ ಕೆಲಸದಲ್ಲಿ ನಿರತರಾಗಿದ್ದ …
Read more “ವಿದ್ಯುತ್ ತಂತಿ, ಮರ ದೇಹದ ಮೇಲೆ ಬಿದ್ದು ಗಾಯಗೊಂಡ ವಲಸೆ ಕಾರ್ಮಿಕ ಮೃತ್ಯು”
ಕಾಸರಗೋಡು: ಚೆರ್ಕಳ-ಉಕ್ಕಿ ನಡ್ಕ ರಸ್ತೆಯ ಶೋಚನೀಯಾವಸ್ಥೆಯನ್ನು ಪರಿಹರಿಸಲು ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಈ ತಿಂಗಳ 19ರಿಂದ ಚೆರ್ಕಳ- ಕಲ್ಲಡ್ಕ ಅಂತಾರಾಜ್ಯ ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್ಗಳು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿವೆ ಎಂದು ಪ್ರೈಡ್ ಬಸ್ ಕಾರ್ಮಿಕರ ಯೂನಿಯನ್ ವಲಯ ಅಧ್ಯಕ್ಷ ಹಾರಿಸ್ ಪಿ.ಎಂ.ಎಸ್. ತಿಳಿಸಿದ್ದಾರೆ. ಈ ರಸ್ತೆಯಲ್ಲಿ ಚೆರ್ಕಳದಿಂದ ಉಕ್ಕಿನಡ್ಕವರೆಗಿನ ೧೯ ಕಿಲೋ ಮೀಟರ್ ಹೊಂಡಗಳಿಂದ ತುಂಬಿಕೊಂಡು ಒಂದು ವರ್ಷ ಕಳೆಯಿತು. ವಾಹನಗಳು ಹೊಂಡಕ್ಕೆ ಬಿದ್ದು ಎದ್ದು ಸಂಚರಿಸುತ್ತಿರುವುದರಿಂದ ವಿದ್ಯಾರ್ಥಿಗಳ ಸಹಿತ ಪ್ರಯಾಣಿಕರು ತೀವ್ರ ನೋವು ಎದುರಿಸಬೇಕಾಗಿ …

ಮಂಜೇಶ್ವರ: ರಾತ್ರಿ ಹೊತ್ತಿನಲ್ಲಿ ಮನೆಗೆ ಅತಿಕ್ರಮಿಸಿ ನುಗ್ಗಿದ ತಂಡ ಯುವತಿ ಹಾಗೂ ಆಕೆಯ ಸ್ನೇಹಿತನ ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ 27ರ ಹರೆಯದ ಗೃಹಿಣಿಯ ದೂರಿನಂತೆ ಇಬ್ಬರ

ಕಾಸರಗೋಡು: 15ಕ್ಕೂ ಅಧಿಕ ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಯಾದ ಮಲಪ್ಪುರಂ, ವಳಾಂಜೇರಿ ಆದವನಾಡ್ ಉಸ್ತಾದ್ ವಿರುದ್ಧ ಬೇಕಲ ಪೊಲೀಸರು ಇನ್ನೊಂದು ಕೇಸು ದಾಖಲಿಸಿದ್ದಾರೆ. 13ರ ಹರೆಯದ ಬಾಲಕನನ್ನು ಹಲವು ದಿನಗಳ ಕಾಲ ದೊಣ್ಣೆಯಿಂದ ಹೊಡೆದು ಗಾಯಗೊಳಿಸಿದನೆಂಬ

ಬದಿಯಡ್ಕ: ಮಾದಕ ವಸ್ತುವಾದ ಎಂಡಿಎಂಎ ಸಹಿತ ಯುವಕನೋರ್ವ ನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ನೆಕ್ರಾಜೆ ಚರ್ಲಡ್ಕ ನಿವಾಸಿ ಅಬ್ದುಲ್ ಜವಾದ್ ಸಿ.ಎಂ. ಬಂಧಿತ ವ್ಯಕ್ತಿ. ಈತನ ಕೈವಶ 0.49 ಗ್ರಾಂ ಮಾದಕ ಪದಾರ್ಥವನ್ನು ವಶಪಡಿಸಲಾಗಿದೆ.

ಮಧೂರು: ಹಿರಿಯ ಯಕ್ಷಗಾನ ಪ್ರಸಂಗಕರ್ತ, ಅರ್ಥದಾರಿ ಹಾಗೂ ನಿವೃತ್ತ ಮಾರಾಟ ತೆರಿಗೆ ಅಧಿಕಾರಿ ಯಾಗಿದ್ದ ಮಧೂರು ಂಕಟಕೃಷ್ಣ (87) ನಿಧನಹೊಂದಿದರು. ವಯೋಸಹಜ ಅಸೌಖ್ಯದಿಂದಿದ್ದ ಇವರು ನಿನ್ನೆ ಸಂಜೆ ಮಧೂರಿನ ಸ್ವ-ಗೃಹದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ

ಮಂಜೇಶ್ವರ: ರಾತ್ರಿ ಹೊತ್ತಿನಲ್ಲಿ ಮನೆಗೆ ಅತಿಕ್ರಮಿಸಿ ನುಗ್ಗಿದ ತಂಡ ಯುವತಿ ಹಾಗೂ ಆಕೆಯ ಸ್ನೇಹಿತನ ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ 27ರ ಹರೆಯದ ಗೃಹಿಣಿಯ ದೂರಿನಂತೆ ಇಬ್ಬರ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page