
ಉಪ್ಪಳ: ಮನೆಯೊಳಗೆ ಬಿದ್ದು ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟರು. ಬಾಯಾರು ಸಜಂಕಿಲ ಕೋಡಿಯಡ್ಕ ನಿವಾಸಿ ಅನಂತ ಪದ್ಮನಾಭ ಎಂಬವರ ಪತ್ನಿ ಗಂಗ (37) ಮೃತಪಟ್ಟ ಯುವತಿ. ಈ ತಿಂಗಳ 8ರಂದು ಮುಂಜಾನೆ ಇವರು ಮನೆಯೊಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರೆ ನ್ನಲಾಗಿದೆ. ಇದರಿಂದ ಇವರನ್ನು ದೇರಳಕಟ್ಟೆಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಿಧನ ಸಂಭವಿಸಿದೆ. ಮೃತರು ಪತಿ, ಪುತ್ರಿ ಧಾತ್ರಿ, ತಾಯಿ ಸಹಿತ ಅಪಾರ ಬಂಧು-ಮಿತ್ರರರನ್ನು ಅಗಲಿದ್ದಾರೆ.
ಕಾಸರಗೋಡು: ಹಿರಿಯ ಜಾದುಗಾರ ಪ್ರೊ. ಮಾಧವ (73) ನಿನ್ನೆ ನಿಧನ ಹೊಂದಿದರು. ಮೂಲತಃ ಉಬ್ರಂಗಳ ನಿವಾಸಿಯಾಗಿರುವ ಇವರು ಕೂಡ್ಲುನಲ್ಲಿ ವಾಸವಾಗಿದ್ದರು. ನೋರ್ತ್ ಮಲಬಾರ್ ಮ್ಯಾಜಿಕ್ ಫೌಂಡೇಶನ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿದ್ದರು. ನೋರ್ತ್ ಮಲಬಾರ್ ಗ್ರಾಮೀಣ ಬ್ಯಾಂಕ್ನಲ್ಲಿ ಮೆನೇಜರ್ ಆಗಿದ್ದರು. ೧೫ ಕಲಾವಿದರನ್ನೊಳಗೊಂಡ ಮಾಯಾರಂಜಿನಿ ತಂಡವನ್ನು ಕಟ್ಟಿ ಇಲ್ಯೂಶ್ಯನ್ ಜಾದು ಸಾಮಗ್ರಿಗಳನ್ನು ಬಳಸಿ ಕರ್ನಾಟಕ, ಕೇರಳದ ವಿವಿಧೆಡೆ ೫ ದಶಕಗಳ ಕಾಲ ಪ್ರದರ್ಶನ ನೀಡಿದ್ದಾರೆ. ಇವರ ಪುತ್ರ ಮಾಸ್ಟರ್ ಚಿಂತನ್ ಜಾದೂಗಾರನಾಗಿದ್ದು, ರಾಷ್ಟ್ರದ ಗಮನ ಸೆಳೆದಿದ್ದರಾದರೂ ಈ ಹಿಂದೆ …





ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ಮುಳ್ಳೇರಿಯ: ಮದುವೆಗೆ ಅಡ್ಡಿಪಡಿಸುತ್ತಿರುವುದಾಗಿ ಆರೋ ಪಿಸಿ ಯುವತಿ ನೀಡಿದ ದೂರಿನಂತೆ ಆದೂರು ಪೊಲೀಸರು ಓರ್ವನ ವಿರುದ್ಧ ಕೇಸು ದಾಖಲಿಸಿಕೊಂ ಡಿದ್ದಾರೆ. ಮಿದ್ಲಾಜ್ ಎಂಬಾತನ ವಿರುದ್ಧ ಕೇಸು ದಾಖಲಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಿದ್ಲಾಜ್

ಕುಂಬಳೆ: ಫುಟ್ಬಾಲ್ ಆಟದ ಮಧ್ಯೆ ರೆಫರಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉಳುವಾರು ಬದ್ರಿಯ ಮಂಜಿಲ್ನ ಅಬ್ದುಲ್ಲ-ಖದೀಜ ದಂಪತಿಯ ಪುತ್ರ ಹಸನ್ ಉಳುವಾರು (46) ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ 6 ಗಂಟೆ ವೇಳೆ

ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page