
ಪೈವಳಿಕೆ: ಪಂಚಾಯತ್ ಆಡಳಿತ ನಡೆಸುವ ಬಿಜೆಪಿ, ಐಕ್ಯರಂಗ ಮೈತ್ರಿ ಕೂಟ ಕೇರಳ ಸರಕಾರ ನೀಡುವ ಲೈಫ್ ವಸತಿ ಯೋಜನೆಯಲ್ಲಿ ಪೂರ್ಣ ಮೊತ್ತವನ್ನು ಫಲಾನುಭವಿಗಳಿಗೆ ನೀಡಲು ಸರಕಾರ ವಿತರಿಸಿದರೂ ಅದನ್ನು ಪಂಚಾಯತ್ನಲ್ಲಿ ಕಾರ್ಯಗತಗೊಳಿ ಸುವ ಅಧಿಕಾರಿ ತನ್ನ ಖಾತೆಯಲ್ಲಿರಿಸಿ ಕೊಂಡು ಫಲಾನುಭವಿಗಳನ್ನು ಸತಾಯಿ ಸುತ್ತಿರುವುದಾಗಿ ಸಿಪಿಎಂ ಪೈವಳಿಕೆ ಪಂಚಾಯತ್ ಸಮಿತಿ ಆರೋಪಿಸಿದೆ. ಈ ವಿಷಯವನ್ನು ಮುಂದಿಟ್ಟು ಪಂ ಚಾಯತ್ ಕಚೇರಿ ಮಾರ್ಚ್ ಹಾಗೂ ಧರಣಿ ನಡೆಸಲಾಯಿತು. ಫಲಾನುಭವಿ ಗಳು ಕಷ್ಟ ಅನುಭವಿಸುತ್ತಿದ್ದರೂ ಪಂಚಾಯತ್ ಆಡಳಿತ ಸಮಿತಿ ಮೌನ ವಹಿಸಿದೆ. …
Read more “ಲೈಫ್ ವಸತಿ ಯೋಜನೆ ಬುಡಮೇಲುಗೊಳಿಸುವುದಾಗಿ ಆರೋಪಿಸಿ ಸಿಪಿಎಂ ಪೈವಳಿಕೆ ಪಂ. ಮಾರ್ಚ್, ಧರಣಿ”
ನವದೆಹಲಿ: ಟಿ೨೦ ವಿಶ್ವಕಪ್ 2026ರಲ್ಲಿ ಭಾರತದ ಜೊತೆಗೆ ಆಡುವುದಿಲ್ಲವೆಂದು ಹೇಳಿದ್ದ ಪಾಕಿಸ್ತಾನ ಐಸಿಸಿ ನೀಡಿದ ಖಡಕ್ ನಿರ್ದೇಶದಿಂದಾಗಿ ಕೊನೆಗೂ ಮಂಡಿಯೂರಿ ಭಾರತದ ಜತೆಗಿನ ಪಂದ್ಯ ಆಡುವುದಾಗಿ ಘೋಷಿಸಿದೆ. ಇದರಿಂದಾಗಿ ಭಾರತ-ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ದಾರಿ ಸುಗಮಗೊಂಡಿದೆ. ಮಾತ್ರವಲ್ಲ ಈ ಎರಡು ತಂಡಗಳ ನಡುವಿನ ಟಿ20 ವಿಶ್ವಕಪ್ 2026 ಪಂದ್ಯಗಳು ನಿಗದಿಯಂತೆ ನಡೆಯಲಿದೆ. ಬಾಂಗ್ಲಾ ದೇಶವನ್ನು ಬೆಂಬಲಿಸಿ ಪಾಕಿಸ್ತಾನ ಭಾರತದೊಂದಿಗಿನ ಪಂದ್ಯಗಳನ್ನು ಬಹಿಷ್ಕರಿಸಲು ಫೆ. 1ರಂದು ತೀರ್ಮಾನಿಸಿತ್ತು. ಕೊನೆಗೆ ಆ ನಿಲುವಿನಲ್ಲಿ ಸಡಿಲಿಕೆ ತಂದ ಪಾಕಿಸ್ತಾನ ಬಾಂಗ್ಲಾದೇಶಕ್ಕೆ ಸಂಪೂರ್ಣ …
Read more “ಮಂಡಿಯೂರಿದ ಪಾಕಿಸ್ತಾನ: ಭಾರತದ ಜೊತೆ ಪಂದ್ಯವಾಡಲು ಒಪ್ಪಿಗೆ”

ಉಪ್ಪಳ: ಬೀದಿ ನಾಯಿಗಳ ಕಾಟ ಮಿತಿಮೀರಿರುವುದಾಗಿ ಸ್ಥಳೀಯರು ದೂರಿದ್ದಾರೆ. ಉಪ್ಪಳ ಪೇಟೆ ಹಾಗೂ ಒಳ ಪ್ರದೇಶದಲ್ಲಿ ದಿನನಿತ್ಯ ಬೀದಿ ನಾಯಿಗಳು ಹಿಂಡುಹಿಂಡಾಗಿ ಅಲೆದಾಡುತ್ತಿದ್ದು, ಸಾರ್ವಜನಿಕರಿಗೆ ಭೀತಿಯೊಡ್ಡುತ್ತಿವೆ. ಪತ್ವಾಡಿ ರಸ್ತೆಯ ಮಜಲು ಎಂಬಲ್ಲಿ ಹಲವಾರು ದಿನಗಳಿಂದ

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ಬದಿಯಡ್ಕ: ಕನ್ನೆಪ್ಪಾಡಿ ಜಂಕ್ಷನ್ನಿಂದ ಮುಂಡಿತ್ತಡ್ಕ ಭಾಗಕ್ಕೆ ತೆರಳುವ ಪ್ರಯಾಣಿಕರಿಗೆ ಬಸ್ಗಾಗಿ ಕಾಯಲು ಸರಿಯಾದ ನಿಲ್ದಾಣವಿಲ್ಲದೆ ಮಳೆ, ಬಿಸಿಲಿಗೆ ರಸ್ತೆ ಬದಿಯಲ್ಲೇ ಅಂಗಡಿ ಮುಂಭಾಗದಲ್ಲಿ ಕಾಯಬೇಕಾದ ಅನಿವಾರ್ಯತೆ ಇದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಿರಿಯ ನಾಗರಿಕರು,

ಕಾಸರಗೋಡು: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳವರ 22ನೇ ವರ್ಷದ ಪರಾಭವ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 29ರಿಂದ ಸೆ. 26ರ ವರೆಗೆ ಪಡುಕುತ್ಯಾರಿನ

ಉಪ್ಪಳ: ಬೀದಿ ನಾಯಿಗಳ ಕಾಟ ಮಿತಿಮೀರಿರುವುದಾಗಿ ಸ್ಥಳೀಯರು ದೂರಿದ್ದಾರೆ. ಉಪ್ಪಳ ಪೇಟೆ ಹಾಗೂ ಒಳ ಪ್ರದೇಶದಲ್ಲಿ ದಿನನಿತ್ಯ ಬೀದಿ ನಾಯಿಗಳು ಹಿಂಡುಹಿಂಡಾಗಿ ಅಲೆದಾಡುತ್ತಿದ್ದು, ಸಾರ್ವಜನಿಕರಿಗೆ ಭೀತಿಯೊಡ್ಡುತ್ತಿವೆ. ಪತ್ವಾಡಿ ರಸ್ತೆಯ ಮಜಲು ಎಂಬಲ್ಲಿ ಹಲವಾರು ದಿನಗಳಿಂದ

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page