





ಕಾಸರಗೋಡು: ಪ್ರೇಮದಲ್ಲಿದ್ದಾಗ ತೆಗೆದ ಫೋಟೋಗಳನ್ನು ಸೋಶ್ಯಲ್ ಮೀಡಿಯಾಗಳಲ್ಲಿ ಪ್ರಚಾರಮಾಡಿ, ಬೇರೊಬ್ಬನನ್ನು ಮದುವೆಯಾಗಲು ಬಿಡಲಾರೆನೆಂದು ಬೆದರಿಕೆಯೊಡ್ಡು ತ್ತಿರುವುದಾಗಿ ನೀಡಿದ ದೂರಿನಂತೆ ಬೇಕಲ ಪೊಲೀಸರು ಇಬ್ಬರ ವಿರುದ್ಧ ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಬೇಕಲ ಪೊಲೀಸ್ ಠಾಣೆ

ಕಾಸರಗೋಡು: ಪಿಲಿಕುಂಜೆ ಶ್ರೀ ಐವರ್ ಭಗವತೀ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ಕ್ಕೆ ನಾಡಿನ ವಿವಿಧ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ತಲುಪಿ ದೈವಗಳ ದರ್ಶನ ಪಡೆಯುತ್ತಿದ್ದಾರೆ. ಈ ತಿಂಗಳ 22ರಂದು ಕಳಿಯಾಟ ಮಹೋತ್ಸವ ಕಾರ್ಯಕ್ರಮಗಳು

ತಿರುವನಂತಪುರ: ಕೇರಳದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಇನ್ನು ಧರ್ಮದ ಆಧಾರದಲ್ಲಿ ಹೆಸರು ಇಡುವಂತಿಲ್ಲವೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರಂತೆ ರಾಜ್ಯದಲ್ಲಿ ಇನ್ನು ಮುಂದೆ

ಕಾಸರಗೋಡು: ನಗರದ ಹೊಸ ಬಸ್ ನಿಲ್ದಾಣ ಕಟ್ಟಡದಲ್ಲಿರುವ ಬೇಕರಿಯೊಂದರಲ್ಲಿ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕದಳ ನಡೆಸಿದ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿಹೋಗಿದೆ. ಸತೀಶ್ ಕೋಟೆಕಣಿ ಎಂಬವರ ಮಾಲಕತ್ವದ ಶ್ರೀಲಕ್ಷ್ಮಿ ಬೇಕರಿಯಲ್ಲಿ ನಿನ್ನೆ ರಾತ್ರಿ

ಕಾಸರಗೋಡು: ಪ್ರೇಮದಲ್ಲಿದ್ದಾಗ ತೆಗೆದ ಫೋಟೋಗಳನ್ನು ಸೋಶ್ಯಲ್ ಮೀಡಿಯಾಗಳಲ್ಲಿ ಪ್ರಚಾರಮಾಡಿ, ಬೇರೊಬ್ಬನನ್ನು ಮದುವೆಯಾಗಲು ಬಿಡಲಾರೆನೆಂದು ಬೆದರಿಕೆಯೊಡ್ಡು ತ್ತಿರುವುದಾಗಿ ನೀಡಿದ ದೂರಿನಂತೆ ಬೇಕಲ ಪೊಲೀಸರು ಇಬ್ಬರ ವಿರುದ್ಧ ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಬೇಕಲ ಪೊಲೀಸ್ ಠಾಣೆ

ತಿರುವನಂತಪುರ: ಕೇರಳದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಇನ್ನು ಧರ್ಮದ ಆಧಾರದಲ್ಲಿ ಹೆಸರು ಇಡುವಂತಿಲ್ಲವೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರಂತೆ ರಾಜ್ಯದಲ್ಲಿ ಇನ್ನು ಮುಂದೆ

ಹೊಸದಿಲ್ಲಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ ತೋಯ್ಬಾ ಬಾಂಗ್ಲಾದೇಶ ದಲ್ಲಿ ತನ್ನ ಹೊಸ ನೆಲೆಯನ್ನು ಸ್ಥಾಪಿಸಿದ್ದು ಆ ಮೂಲಕ ಅದನ್ನು ಕೇಂದ್ರವನ್ನಾಗಿ ಸಿಕೊಂಡು ಭಾರತದ ಹಲವೆಡೆಗಳಲ್ಲಿ ಸರಣಿ ಭಯೋತ್ಪಾದಕ ದಾಳಿ ನಡೆಸಲು ಹೊಸ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page