
ಬದಿಯಡ್ಕ: ಸಂಚರಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ನಾರಂಪಾಡಿ ನಿವಾಸಿ ಇಬ್ರಾಹಿಂ ಅಲ್ತಾಫ್ (18) ಮೃತಪಟ್ಟ ಯುವಕ. ನಿನ್ನೆ ಬೆಳಿಗ್ಗೆ ೬.೪೫ರ ವೇಳೆ ಕಣ್ಣೂರು ತಾಳೆಚೊವ್ವ ಎಂಬಲ್ಲಿ ದುರ್ಘಟನೆ ಸಂಭವಿಸಿದೆ. ಇಬ್ರಾಹಿಂ ಅಲ್ತಾಫ್ ಕಲ್ಲಿಕೋಟೆಯಿಂದ ಸ್ನೇಹಿತರೊಂದಿಗೆ ಮಲಬಾರ್ ಎಕ್ಸ್ಪ್ರೆಸ್ನಲ್ಲಿ ಕಾಸರಗೋಡಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ನಾಲ್ವರು ವಿದ್ಯಾರ್ಥಿಗಳೊಂದಿಗೆ ಇತ್ತೀಚೆಗೆ ಈತ ಪ್ರವಾಸಕ್ಕೆಂದು ತೆರಳಿದ್ದನು. ಇಬ್ರಾಹಿಂ ಅಲ್ತಾಫ್ ರೈಲಿನಿಂದ ಬೀಳುವುದನ್ನು ಕಂಡ ಸ್ನೇಹಿತರು ಹಾಗೂ ಇತರ ಪ್ರಯಾಣಿಕರು ಕೂಡಲೇ ಪೊಲೀಸರಿಗೆ ತಿಳಿಸಿದ್ದರು. ಬಳಿಕ …
Read more “ಸಂಚರಿಸುತ್ತಿದ್ದ ರೈಲಿನಿಂದ ಬಿದ್ದು ನಾರಂಪಾಡಿ ನಿವಾಸಿ ಮೃತ್ಯು”
ಕಾಸರಗೋಡು: ಆಹಾರ ಅನ್ನನಾಳದಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟಳು. ಭೀಮನಡಿ ಒರಿತ್ತಾಯಿಲ್ನ ಜೈಮೋನ್ ಜೋಸ್ ಎಂಬವರ ಪುತ್ರಿ ಆಗ್ನಸ್ ಜೈಮೋನ್ (21) ಮೃತಪಟ್ಟ ಯುವತಿ. ಈ ತಿಂಗಳ ೬ರಂದು ರಾತ್ರಿ ಆಹಾರ ಸೇವಿಸುತ್ತಿದ್ದಾಗ ಅನ್ನನಾಳದಲ್ಲಿ ಸಿಲುಕಿತ್ತೆನ್ನಲಾಗಿದೆ. ಇದರಿಂದ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವತಿ ನಿನ್ನೆ ಮೃತಪಟ್ಟಳು.





ಕಾಸರಗೋಡು: ತುರ್ತು ಪರಿಸ್ಥಿತಿ ವಿರುದ್ಧ ಹೋರಾಟದ 51ನೇ ವಾರ್ಷಿಕಾಚರಣೆಯ ಅಂಗವಾಗಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಾದ ಡಾ. ಶ್ಯಾಮ್ಪ್ರಸಾದ್ ಮುಖರ್ಜಿ ಮಂದಿರದಲ್ಲಿ ತುರ್ತು ಪರಿಸ್ಥಿತಿ ವಿರೋಧಿ ಸಮ್ಮೇಳನ ಇಂದು ನಡೆಯುತ್ತಿದೆ.

ಬದಿಯಡ್ಕ: ಗೃಹಿಣಿಯೋರ್ವೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪೈಕ ಚಾಮುಂಡಿಮೂಲೆ ನಿವಾಸಿಯೂ ನೆಲ್ಲಿಕಟ್ಟೆಯಲ್ಲಿ ಅಡಿಕೆ ವ್ಯಾಪಾರಿಯಾಗಿರುವ ಶಂಕರ ಎಂಬವರ ಪತ್ನಿ ಚಿತ್ರಕಲಾ (41) ಸಾವಿಗೀಡಾದ ಮಹಿಳೆ. ನಿನ್ನೆ ಮಧ್ಯಾಹ್ನ ವೇಳೆ ಇವರು ಮನೆಯ ಬಚ್ಚಲು

ಕಾಸರಗೋಡು: ಪದವಿ ವಿದ್ಯಾರ್ಥಿನಿಯೋರ್ವೆ ಮನೆಯ ಬೆಡ್ರೂಂನಲ್ಲಿ ಫ್ಯಾನ್ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಾಸರಗೋಡು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೀಪುಗುರಿ ಶೆಟ್ಟಿಗದ್ದೆಯ ಗಿರೀಶ್-ದೀಪಿಕಾ ದಂಪತಿಯ ಪುತ್ರಿ ಪ್ರತ್ಯೂಕ (19) ಸಾವಿಗೆ ಶರಣಾದ

ಮುಳ್ಳೇರಿಯ: ಕಾರು ಢಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆಗೆ ಸಂಬಂಧಿಸಿ ಕಾರು ಚಾಲಕನ ವಿರುದ್ಧ ಆದೂರು ಪೊಲೀಸರು ಕೇಸು ದಾಖಲಿಸಿಕೊಂ ಡಿದ್ದಾರೆ. ನಿರ್ಲಕ್ಷ್ಯ ಹಾಗೂ ಅಜಾಗ್ರತೆಯಿಂದ ಅಪರಿಮಿತ ವೇಗದಲ್ಲಿ, ಮನುಷ್ಯ ಜೀವಕ್ಕೆ

ಕಾಸರಗೋಡು: ತುರ್ತು ಪರಿಸ್ಥಿತಿ ವಿರುದ್ಧ ಹೋರಾಟದ 51ನೇ ವಾರ್ಷಿಕಾಚರಣೆಯ ಅಂಗವಾಗಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಾದ ಡಾ. ಶ್ಯಾಮ್ಪ್ರಸಾದ್ ಮುಖರ್ಜಿ ಮಂದಿರದಲ್ಲಿ ತುರ್ತು ಪರಿಸ್ಥಿತಿ ವಿರೋಧಿ ಸಮ್ಮೇಳನ ಇಂದು ನಡೆಯುತ್ತಿದೆ.

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಕೊಚ್ಚಿಯಲ್ಲಿರುವ ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಕಚೇರಿ ಮುಂದೆ ಇಂದು ಮತ್ತೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page