
ತಿರುವನಂತಪುರ: ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಯಾವುದೇ ಸಂಸದರನ್ನು ಕಣಕ್ಕಿಳಿಸುವಂತಿಲ್ಲವೆಂಬ ಅಚಲ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ಕೈಗೊಂಡಿರುವುದನ್ನು ಪ್ರತಿಭಟಿಸಿ, ಕಣ್ಣೂರು ಸಂಸದ ಕೆ. ಸುಧಾ ಕರನ್ ಪ್ರತ್ಯಕ್ಷವಾಗಿ ರಂಗಕ್ಕಿಳಿದಿರುವ ಬೆನ್ನಲ್ಲೇ ಕಾಂಗ್ರೆಸ್ನ ಇತರ ಸಂಸದರ ಪೈಕಿ ಶಶಿ ತರೂರ್, ಎಂ.ಕೆ. ರಾಘವನ್ ಮತ್ತು ಅಡೂರ್ ಪ್ರಕಾಶ್ ಕೂಡಾ ಅಸಂತೃಪ್ತಿ ವ್ಯಕ್ತಪಡಿಸಿ ರಂಗಕ್ಕಿಳಿದಿದ್ದಾರೆ. ಅಭ್ಯರ್ಥಿಗಳ ನಿರ್ಣಯ ವಿಷಯದಲ್ಲಿ ನನ್ನ ಅಭಿಪ್ರಾಯವನ್ನು ಪಕ್ಷ ಕೇಳಿಲ್ಲವೆಂದು ತಿರುವನಂತಪುರ ಸಂಸದ ಶಶಿ ತರೂರ್ ಆರೋಪಿಸಿದ್ದಾರೆ. ಮಾತ್ರವಲ್ಲ ಅಭ್ಯರ್ಥಿಗಳ ಯಾದಿ ಬಗ್ಗೆ ಅವರು ಅಸಂತೃಪ್ತಿಯನ್ನು ವ್ಯಕ್ತಪಡಿಸಿ …
Read more “ಸಂಸದರಿಗೆ ಟಿಕೆಟಿಲ್ಲ: ಕಾಂಗ್ರೆಸ್ನಲ್ಲಿ ಅಸಂತೃಪ್ತಿ ಹೊಗೆ ತಾರಕಕ್ಕೆ”
ಕುಂಬಳೆ: ಅಡುಗೆ ಅನಿಲ ಕ್ಷಾಮ ತೀವ್ರಗೊಂಡಿದ್ದು, ಇದರಿಂದ ಕುಂಬಳೆಯಲ್ಲಿ 10ರಷ್ಟು ಹೋಟೆಲ್ ಗಳನ್ನು ಮುಚ್ಚುಗಡೆಗೊಳಿಸಲಾಗಿದೆ. ಕುಂಬಳೆ ಪೇಟೆಯಲ್ಲಿರುವ ಹೋಟೆಲ್ ತಾಜ್, ಗೋಕುಲ್ ರೆಸ್ಟೋರೆಂಟ್, ಮುಬಾರಕ್, ಮಿರ್ಚಿ ಮಸಾಲ, ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆ ಬಳಿಯ ಕ್ಯಾಂಟೀನ್ ಸಹಿತ 10ರಷ್ಟು ಹೋಟೆಲ್ಗಳು ಇಂದು ತೆರೆಯಲಿಲ್ಲ. ಇತ್ತೀಚೆಗಿನಿಂದ ಅಡುಗೆ ಅನಿಲ ಸಿಲಿಂಡರ್ ವಿತರಣೆ ಮೊಟಕುಗೊಂಡಿ ರುವುದೇ ಇದಕ್ಕೆ ಕಾರಣವಾಗಿದೆ. ಅಡುಗೆ ಅನಿಲ ಲಭ್ಯವಾಗದಿದ್ದಲ್ಲಿ ಇನ್ನೂ ಹಲವು ಹೋಟೆಲ್ಗಳು ಮುಚ್ಚುಗಡೆಗೊಳ್ಳುವ ಸಾಧ್ಯತೆ ಯಿದೆಯೆಂದು ಹೇಳಲಾಗುತ್ತಿದೆ. ಇದೇ ವೇಳೆ ಹೋಟೆಲ್ಗಳು ಮುಚ್ಚು ಗಡೆಗೊಂಡಿರುವುದರಿಂದ …
Read more “ಅಡುಗೆ ಅನಿಲ ಕ್ಷಾಮ: ಕುಂಬಳೆಯಲ್ಲಿ 10ರಷ್ಟು ಹೋಟೆಲ್ಗಳು ಮುಚ್ಚುಗಡೆ”





ಕಾಸರಗೋಡು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಯಾರು ಬಳಿಯ ನಿವಾಸಿಯ ಲಾಪ್ಟಾಪ್ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಬಾಯಾರು ಬಳ್ಳೂರು ನಿವಾಸಿ ಇಬ್ರಾಹಿಂ ಇಹ್ಸಾನ್ ನೀಡಿದ ದೂರಿನಂತೆ ರೈಲ್ವೇ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ನಿನ್ನೆ ಮಧ್ಯಾಹ್ನ

ಕೊಚ್ಚಿ: ಕುಂಬಳೆ ಗ್ರಾಮ ಪಂಚಾಯತ್ನ ಆರಿಕ್ಕಾಡಿ, ಶಿರಿಯ ಹೊಳೆಗಳ ಸಂಗಮ ಸ್ಥಾನವಾದ ಅಳಿವೆ ಬಾಗಿಲಿನಿಂದ ಹೊಯ್ಗೆ ಸಂಗ್ರಹಿಸುವು ದನ್ನು ಹೈಕೋರ್ಟ್ ತಡೆಯೊಡ್ಡಿದೆ. 9 ವರ್ಷಗಳಿಂದ ಇಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಹೊಯ್ಗೆ ವ್ಯಾಪಾರದಲ್ಲಿ ಸುಮಾರು 15

ನೆಕ್ರಾಜೆ: ನೆಕ್ರಾಜೆ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕಿ ಪೈಕ ನಿವಾಸಿ ಮೆಹಾರುನ್ನೀಸ (44) ನಿಧನ ಹೊಂದಿದರು. ಹೃದಯ ಸಂಬಂಧವಾದ ಅಸೌಖ್ಯದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಮೈತ್ರಿ ಪೈಕ

ಮಂಜೇಶ್ವರ: ಕಾರಿನಲ್ಲಿ ಬೆಂಗಳೂರಿಗೆ ಮಾದಕ ವಸ್ತುವಾದ 405 ಗ್ರಾಂ ಎಂಡಿ ಎಂಎ ಸಾಗಿಸಿದ ಪ್ರಕರಣದಲ್ಲಿ ಮಧ್ಯವರ್ತಿಯಾಗಿ ಕಾರ್ಯವೆಸಗಿದ ಆರೋಪದಂತೆ ಉಪ್ಪಳ ನಿವಾಸಿಯನ್ನು ಪೆರಿಂದಲ್ಮಣ್ಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುಮೇಶ್ ಸುಧಾಕರನ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.

ಕಾಸರಗೋಡು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಯಾರು ಬಳಿಯ ನಿವಾಸಿಯ ಲಾಪ್ಟಾಪ್ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಬಾಯಾರು ಬಳ್ಳೂರು ನಿವಾಸಿ ಇಬ್ರಾಹಿಂ ಇಹ್ಸಾನ್ ನೀಡಿದ ದೂರಿನಂತೆ ರೈಲ್ವೇ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ನಿನ್ನೆ ಮಧ್ಯಾಹ್ನ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page