
ಕಾಸರಗೋಡು: ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಶ್ರೀ ದೇವರ ಅವಭೃತ ಸ್ನಾನದ ಆರಾಟುಕೊಳವನ್ನು ಎಸ್ವಿಟಿ ಫ್ರೆಂಡ್ಸ್ ಸರ್ಕಲ್ ಇದರ ಕಾರ್ಯಕರ್ತರು ಶ್ರಮದಾನದ ಮೂಲಕ ಶುಚಿಗೊಳಿಸಿದರು. ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಸಹಿತ ವಿವಿಧ ವಲಯಗಳಲ್ಲಿ ಸುಮಾರು ನಾಲ್ಕು ದಶಕಗಳಿಂದ ಕಾರ್ಯಾಚರಿಸುತ್ತಿರುವ ಸಂಸ್ಥೆಯ ಸ್ಥಾಪಕಾಧ್ಯಕ್ಷ ಕೆ.ಎನ್. ವೆಂಕಟ್ರಮಣ ಹೊಳ್ಳ, ನಗರಸಭಾ ಕೌನ್ಸಿಲರ್ ಕೆ.ಎನ್ ರಾಮಕೃಷ್ಣ ಹೊಳ್ಳ, ಗೋಕುಲ್, ರಘುರಾಜ ಅಗ್ಗಿತ್ತಾಯ, ರವಿ ಕೇಸರಿ, ನಾಮದೇವ ಪೈ, ಕೆ.ವಿ. ಶೇಷಾದ್ರಿ ಹೊಳ್ಳ, ಕಿಶೋರ್ ಎಸ್ವಿಟಿ ತುಳಸಿ, ಬಾಲಕೃಷ್ಣ …
Read more “ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ಆರಾಟು ಕೆರೆ ಎಸ್ವಿಟಿ ಫ್ರೆಂಡ್ಸ್ ಸರ್ಕಲ್ನಿಂದ ಶುಚೀಕರಣ”
ಚಿಪ್ಪಾರು: ವಿಟ್ಲ ಅರಮನೆ ದಿ| ಮರಿಯಯ್ಯನವರ ಪತ್ನಿ ಕಾರಡ್ಕ ಬೀಡು ಗಿರಿಜಮ್ಮ ಚಿಪ್ಪಾರು ಅರಮನೆ (90) ನಿನ್ನೆ ನಿಧನ ಹೊಂದಿದರು. ಮೃತರು ಮಕ್ಕಳಾದ ಕೆ. ನರಸಿಂಹ ಬಲ್ಲಾಳ್ (ನಿವೃತ್ತ ಅಧ್ಯಾಪಕರು), ಕೆ.ಮುರಳೀಧರ ಬಲ್ಲಾಳ್ (ನಿವೃತ್ತ, ಬ್ಯಾಂಕ್ ಚೀಫ್ ಮ್ಯಾನೇಜರ್), ಕೆ. ಪ್ರವೀಣ್ ಚಂದ್ರ ಬಲ್ಲಾಳ್ ( ಪೈವಳಿಕೆ ಪಂ. ಮಾಜಿ ಸದಸ್ಯ), ಕೆ. ಶಿವ ಕುಮಾರ್ ಬಲ್ಲಾಳ್ (ನಿವೃತ್ತ ಮುಖ್ಯೋಪಾಧ್ಯಾಯ), ಕೆ. ರವಿರಾಜ್ ಬಲ್ಲಾಳ್, ಆಶಾದೇವಿ, ಪೂರ್ಣಿಮಾ, ಅಳಿಯಂದಿರಾದ ಕೆ.ಸುದರ್ಶನ ಪಾಣಿ ಬಲ್ಲಾಳ್ (ನಿವೃತ್ತ ಬ್ಯಾಂಕ್ ಉದ್ಯೋಗಿ), …





ಮುಳ್ಳೇರಿಯ: ಶಾಲಾ ಬಸ್ ಹಾಗೂ ಬೈಕ್ ಢಿಕ್ಕಿ ಹೊಡೆದು ಗಾಳಿಮುಖ ಬಳಿಯ ನಿವಾಸಿ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಗಾಳಿಮುಖ ಗೋಳಿ ತ್ತಡಿ ಪುದಿಯವಳಪ್ಪ್ನ ಶಮ್ಮಾಸ್ ಅಬ್ದುಲ್ಲ (25) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕಾಸರಗೋಡು: ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ನಗರದ ಎಂ.ಜಿ ರಸ್ತೆಯಲ್ಲಿ ನಡೆದಿದೆ. ತಳಂಗರೆ ಬಾಂಗೋಡು ನಿವಾಸಿ ಹನೀಫಾ (55) ಸಾವನ್ನಪ್ಪಿದ ದುರ್ದೈವಿ. ವಿದ್ಯಾನಗರ ಬಿ.ಸಿ ರೋಡ್ನಲ್ಲಿರುವ ಫ್ಲೆಕ್ಸ್

ಕುಂಬಳೆ: ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟು ಭಾರೀ ವಂಚನೆ ನಡೆದಿದೆ ಯೆಂಬ ಆರೋಪದಂತೆ ಕುಂಬಳೆ ಗ್ರಾಮ ಪಂಚಾ ಯತ್ಗೆ ವಿಜಿಲೆನ್ಸ್ ನಿನ್ನೆ ದಾಳಿ ನಡೆಸಿ ಕಡತಗಳನ್ನು ಪರಿಶೀಲಿ ಸಿದೆ. ಪರ್ಮಿಟ್ನಲ್ಲಿ ತಿಳಿಸಿ ರುವುದಕ್ಕಿಂತಲೂ ಹೆಚ್ಚು ವಿಸ್ತೀ

ಪೆರ್ಲ: ಜ್ವರ ಬಾಧಿಸಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಅಸೌಖ್ಯ ಉಲ್ಭಣಗೊಂಡು ಮೃತಪಟ್ಟ ಘಟನೆ ನಡೆದಿದೆ. ಪಡ್ರೆ ಸಜಂಗದ್ದೆ ನಿವಾಸಿ ತಿಲು ನಾಯ್ಕ (58) ಎಂಬವರು ಮೃತಪಟ್ಟ ವ್ಯಕ್ತಿ. ಇವರು ಕೂಲಿ ಕಾರ್ಮಿಕನಾ ಗಿದ್ದರು.

ಮುಳ್ಳೇರಿಯ: ಶಾಲಾ ಬಸ್ ಹಾಗೂ ಬೈಕ್ ಢಿಕ್ಕಿ ಹೊಡೆದು ಗಾಳಿಮುಖ ಬಳಿಯ ನಿವಾಸಿ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಗಾಳಿಮುಖ ಗೋಳಿ ತ್ತಡಿ ಪುದಿಯವಳಪ್ಪ್ನ ಶಮ್ಮಾಸ್ ಅಬ್ದುಲ್ಲ (25) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page