
ಪಾಲಕ್ಕಾಡ್: ಒಟ್ಟಪ್ಪಾಲಂ ತೋಟಕ್ಕರದಲ್ಲಿ ಅವಳಿಕೊಲೆ ನಡೆದಿದೆ. ದಂಪತಿಯನ್ನು ಮನೆಯೊಳಗೆ ಇರಿದು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ತೋಟಕ್ಕರ ನಾಲಗತ್ ನಸೀರ್ (63), ಪತ್ನಿ ಸುಹರಾ (60) ಎಂಬಿವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇವರ ಸಾಕು ಪುತ್ರಿಯಾದ ಸುಲ್ಫಿಯತ್ಳ ೪ ವರ್ಷದ ಪುತ್ರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾನೆ. ನಿನ್ನೆ ರಾತ್ರಿ 12 ಗಂಟೆಗೆ ನಾಡನ್ನೇ ನಡುಗಿಸಿದ ಘಟನೆ ಸಂಭವಿಸಿದೆ. ಯುವತಿ ೪ ವರ್ಷದ ಮಗುವನ್ನು ಕರೆದುಕೊಂಡು ಮನೆಯಿಂದ ಹೊರಗೆ ಓಡಿದಾಗ ಸ್ಥಳೀಯರು ಈ ಬಗ್ಗೆ ತಿಳಿದಿದ್ದು, ಪೊಲೀಸರಿಗೆ ಮಾಹಿತಿ …
Read more “ಮನೆಗೆ ನುಗ್ಗಿ ದಂಪತಿಯನ್ನು ಇರಿದು ಕೊಲೆ: ಸಂಬಂಧಿಕ ಕಸ್ಟಡಿಯಲ್ಲಿ”
ಸೀತಾಂಗೋಳಿ : ಸವಾಲುಗಳನ್ನು ಮೆಟ್ಟಿನಿಂತು ಇತಿಹಾಸ ಬರೆದ ಚರಿತ್ರೆ ಹಿಂದುವಿನದು ಎಂದು ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ಅಭಿಪ್ರಾಯಪಟ್ಟಿದ್ದಾರೆ. ಸೀತಾಂಗೋಳಿ ಶ್ರೀ ದೇವಿ ಭಜನಾಮಂದಿರದಲ್ಲಿ ನಿನ್ನೆ ನಡೆದ ಪುತ್ತಿಗೆ ಪಂಚಾಯತ್ ಹಿಂದೂ ಏಕತಾ ಸಮ್ಮೇಳನದ ಸ್ವಾಗತ ಸಮಿತಿ ರೂಪೀಕರಣ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ರಾಮಜನ್ಮಭೂಮಿಗಾಗಿ ನಡೆದ ಹೋರಾಟವನ್ನು ವಿರೋಧಿಸಿದ ವರು, ಹತ್ತಿಕ್ಕಲು ನೋಡಿದವರೂ ಈಗ ರಾಮ ಮಂದಿರ ನೋಡಲು ಹಾತೊರೆಯುತ್ತಿದ್ದಾರೆ ಎಂದವರು ಬೊಟ್ಟು ಮಾಡಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೂರು ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಹಲವು ಸವಾಲುಗಳನ್ನು, ಸಂಘರ್ಷಗಳನ್ನು …
Read more “ಪುತ್ತಿಗೆಯಲ್ಲಿ ಹಿಂದು ಏಕತಾ ಸಮ್ಮೇಳನ: ಸ್ವಾಗತ ಸಮಿತಿ ರೂಪೀಕರಣ”





ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಕಾಸರಗೋಡು: ತೀವ್ರ ಮಳೆ ಹಿನ್ನೆಲೆಯಲ್ಲಿ ಕಾಸರ ಗೋಡು- ಕಾಞಂಗಾಡ್ ಕೆಎಸ್ಟಿಪಿ ರಸ್ತೆಯಲ್ಲಿ ಗುಡ್ಡೆ ಕುಸಿದಿದೆ. ಚಂದ್ರಗಿರಿ, ಚಳಿಯಂಗೋಡು, ಕೋಟರು ವತ್ನಲ್ಲಿ ಇಂದು ಬೆಳಿಗ್ಗೆ ಅಪಾಯ ಉಂಟಾಗಿದೆ. ಮಣ್ಣು ಕುಸಿಯುವುದನ್ನು ತಡೆಯುವುದಕ್ಕಾಗಿ ನಿರ್ಮಿಸಿದ ಕಾಂಕ್ರೀಟ್ ತಡೆಗೋಡೆಯ

ಮುಳ್ಳೇರಿಯ: ಅಪರಿಮಿತ ವೇಗದಲ್ಲಿ ಸಂಚರಿಸಿದ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಪ್ಲಸ್ಟು ವಿದ್ಯಾರ್ಥಿನಿ ಮೃತಪಟ್ಟಳು. ಮುಳ್ಳೇರಿಯ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿ ದೀಕ್ಷ (17) ನಿನ್ನೆ

ಜೀವನದಲ್ಲಿ ಕಠಿಣ ಪರಿಸ್ಥಿತಿಗಳನ್ನು ಜಯಿಸಿ, ಶಿಕ್ಷಣದ ಮೂಲಕ ಜೀವನವನ್ನು ರೂಪಿಸಿಕೊಂಡು, ಸಮಾಜಸೇವೆಗೆ ತಮ್ಮನ್ನು ಸಮರ್ಪಿಸಿದ ಹಿರಿಯ ವೈದ್ಯರಾಗಿದ್ದಾರೆ ಡಾ| ಬಿ. ನಾರಾಯಣ ನಾಯ್ಕ್. ಕಾಸರಗೋಡು ಜಿಲ್ಲೆಯ ಗ್ರಾಮೀಣ ಪ್ರದೇಶದ ಬಡ ಕುಟುಂಬದಲ್ಲಿ ಜನಿಸಿದ ಇವರು

ಕಾಸರಗೋಡು: ತೀವ್ರ ಮಳೆ ಹಿನ್ನೆಲೆಯಲ್ಲಿ ಕಾಸರ ಗೋಡು- ಕಾಞಂಗಾಡ್ ಕೆಎಸ್ಟಿಪಿ ರಸ್ತೆಯಲ್ಲಿ ಗುಡ್ಡೆ ಕುಸಿದಿದೆ. ಚಂದ್ರಗಿರಿ, ಚಳಿಯಂಗೋಡು, ಕೋಟರು ವತ್ನಲ್ಲಿ ಇಂದು ಬೆಳಿಗ್ಗೆ ಅಪಾಯ ಉಂಟಾಗಿದೆ. ಮಣ್ಣು ಕುಸಿಯುವುದನ್ನು ತಡೆಯುವುದಕ್ಕಾಗಿ ನಿರ್ಮಿಸಿದ ಕಾಂಕ್ರೀಟ್ ತಡೆಗೋಡೆಯ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page