
ಕಾಸರಗೋಡು: ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇ ಶನ್ ಕಾಸರಗೋಡು ವೆಸ್ಟ್ ಯೂನಿಟ್ನಿಂದ ಪರವನಡ್ಕದಲ್ಲಿ ರುವ ವಿಶೇಷ ಆರೈಕೆ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಿತು. ಘಟಕದ ಅಧ್ಯಕ್ಷ ವಸಂತ ಕೆರೆಮನೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ದಲ್ಲಿ ವಾರ್ಡ್ ಪ್ರತಿನಿಧಿ ಚಂದ್ರ ಶೇಖರನ್ ಕುಳಂಗರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿದರು. ಸಂಯೋಜಕ ಸುಧೀಶ್, ಶಿಕ್ಷಕಿ ದಿವ್ಯಾ, ಮಿನಿ ಟೀಚರ್, ಸ್ಪೀಚ್ ತೆರಾಫಿಸ್ಟ್ ಸಿತಾರ, ಫಿಸಿಯೋ ತೆರಾಫಿಸ್ಟ್ ಭಾವನ, ಪೋಷಕರು, ಎಕೆಪಿಎ ಜಿಲ್ಲಾ ಕ್ರೀಡಾ ಸಂಯೋಜಕ ರತೀಶ್, ಸುಬ್ರಹ್ಮಣ್ಯ, …
Read more “ಎಕೆಪಿಎ ವೆಸ್ಟ್ ಯೂನಿಟ್ನಿಂದ ವಿಶೇಷ ಆರೈಕೆ ಕೇಂದ್ರದಲ್ಲಿ ಕಾರ್ಯಕ್ರಮ”
ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಶಾಲೆಯ ೬ನೇ ತರಗತಿ ವಿದ್ಯಾರ್ಥಿ ಅಸೌಖ್ಯದಿಂದ ನಿಧನ ಹೊಂದಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಮಜಿಬೈಲು ಶಾಲೆ ಬಳಿಯ ಅಬ್ದುಲ್ ಸಲೀಂ- ಫೌಸಿಯ ದಂಪತಿ ಪುತ್ರ ಫಾಸಿಲ್ ಸಲೀಂ (11) ಮೃತಪಟ್ಟ ವಿದ್ಯಾರ್ಥಿ. ಕಳೆದ ಮೂರು ತಿಂಗಳಿಂದ ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದನು. 10 ದಿನದ ಹಿಂದೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಸಂಜೆ ಅಲ್ಲಿ ಅಂತ್ಯ ಸಂಭವಿಸಿದೆ. ಮೃತದೇಹವನ್ನು ಊರಿಗೆ ತಂದು ಮನೆ ಪರಿಸರದ ಮಸೀದಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. …

ಕಾಸರಗೋಡು: ಮೇಲ್ಪರಂಬ ಪೊಲೀಸ್ ಸ್ಟೇಶನ್ ವ್ಯಾಪ್ತಿಯ ಪೊಯಿನಾಚಿ, ಮಂಡಲಿಪ್ಪಾರದಲ್ಲಿ ಯುವಕನೋರ್ವ ನಿಗೂಢವಾದ ಸನ್ನಿವೇಶದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಕೊಲೆಕೃತ್ಯವೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಚಟ್ಟಂಚಾಲ್ ಮಂಡಲಿಪ್ಪಾರದ ಅಬ್ದುಲ್ ರಹ್ಮಾನ್ರ

ಕಾಸರಗೋಡು: ಜೇನುತುಪ್ಪ ಸಂಗ್ರಹಿಸಲು ಬೃಹತ್ ಮರಕ್ಕೇರಿದ ಯುವಕ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಕೊನ್ನಕ್ಕಾಡ್ ಕೋಟಚ್ಚೇರಿ ಉನ್ನತಿಯಲ್ಲಿ ವಾಸಿಸುತ್ತಿರುವ ಮೂಲತಃ ಕೊಡಗು ಜಿಲ್ಲೆಯ ತನ್ನಿಮಾಣಿ ಗ್ರಾಮದ ತಲಕಾವೇರಿ

ಕಾಸರಗೋಡು: ಕೂಡ್ಲು ನಿವಾಸಿಯೋರ್ವನನ್ನು ಕಾರಿನಲ್ಲಿ ಅಪಹರಿಸಿಅವರ ನಗ್ನ ಫೋಟೋ ತೆಗೆದು ಹಣ ನೀಡುವಂತೆ ಬೆದರಿಸಿ ಹಲ್ಲೆ ನಡೆಸಿರುವುದಾಗಿ ಆರೋಪಿ ಸಲಾಗಿದೆ. ಇದರಂತೆ ಕಾಸರಗೋಡು ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೂಡ್ಲು ಬಳ್ಳಿಮೊಗರು ಹೌಸ್ನ

ನೀರ್ಚಾಲು: ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಶ್ರಾವ್ಯ ಕೆ.ಎಸ್. ನೂತನ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾಳೆ. ಕಣ್ಣಿಗೆ ಬಟ್ಟೆಕಟ್ಟಿಕೊಂಡು 5 ನಿಮಿಷ 8 ಸೆಕೆಂಡ್ಗಳಲ್ಲಿ 500 ಮೀಟರ್ ತನಕ

ಕಾಸರಗೋಡು: ಮೇಲ್ಪರಂಬ ಪೊಲೀಸ್ ಸ್ಟೇಶನ್ ವ್ಯಾಪ್ತಿಯ ಪೊಯಿನಾಚಿ, ಮಂಡಲಿಪ್ಪಾರದಲ್ಲಿ ಯುವಕನೋರ್ವ ನಿಗೂಢವಾದ ಸನ್ನಿವೇಶದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಕೊಲೆಕೃತ್ಯವೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಚಟ್ಟಂಚಾಲ್ ಮಂಡಲಿಪ್ಪಾರದ ಅಬ್ದುಲ್ ರಹ್ಮಾನ್ರ

ತಿರುವನಂತಪುರ: ರಾಜ್ಯದಲ್ಲಿ ಮುಂದಿನ ಹತ್ತು ದಿನ ಅತೀ ತೀವ್ರ ಉಷ್ಣತೆ ಅನುಭವಕ್ಕೆ ಬರಲಿದೆ ಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನಗಳಲ್ಲಿ ತೀವ್ರ ಮಳೆ ಸುರಿ ಯುವ ಸಾಧ್ಯತೆ ಇಲ್ಲ. ಇದರಿಂದ ಉಷ್ಣತೆ ಎಂದಿಗಿಂ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page