
ತಿರುವನಂತಪುರ: ಕುಂಭ ಮೇಳಕ್ಕೆ ಸಂಬಂಧಿಸಿ ದೇಶದೆಲ್ಲೆಡೆ ಗಮನ ಸೆಳೆದು ಕೊನೆಗೆ ತಿರುವನಂತಪುರಕ್ಕೆ ತಲುಪಿ ಸಿಪಿಎಂ, ಪೋಪ್ಯುಲರ್ ಫ್ರಂಟ್ ಮುಖಂಡರ ಸಹಾಯದಲ್ಲಿ ವಿವಾಹವಾದ ಮೊನಾಲಿಸಳಿಗೆ ಪ್ರಾಯಪೂರ್ತಿಯಾಗಿಲ್ಲವೆಂದು ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬಾಲಕಿಯ ವಿವಾಹ ನಡೆಸಿದವರ ವಿರುದ್ಧ ಪೋಕ್ಸೋ ಕೇಸು ದಾಖಲಿಸಲಾಗಿದೆ. 2009 ದಶಂಬರ್ 30ರಂದು ಮೊನಾಲಿಸ ಜನಿಸಿರುವುದಾಗಿ ಪತ್ತೆಹಚ್ಚಲಾಗಿದೆ. ಪೋಕ್ಸೋ, ಭಾರತೀಯ ನ್ಯಾಯಸಂಹಿತೆ, ಪರಿಶಿಷ್ಟ ಜಾತಿಯವರ ವಿರುದ್ಧ ಅಕ್ರಮ ತಡೆಯುವ ಕಾಯ್ದೆ ಎಂಬಿವು ಪ್ರಕಾರ ಕೇಸು ದಾಖಲಿಸಲಾಗಿದೆ. ಫರ್ದಿ ವನವಾಸಿ ಸಮಾಜಕ್ಕೊಳಪಟ್ಟ ಮೊನಾಲಿಸ …
Read more “ಮೊನಾಲಿಸ ಅಪ್ರಾಪ್ತೆ: ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸು”
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯುವ ನಿರ್ಮಾಣ ಕಾಮಗಾರಿಗಳಂಗವಾಗಿ ತೆಕ್ಕಿಲ್, ಬೇವಿಂಜ ಭಾಗಗಳಲ್ಲಿ ರಸ್ತೆಯಲ್ಲಿ ಹೊಂಡ ತೆಗೆಯುವುದರ ಹಿನ್ನೆಲೆಯಲ್ಲಿ ಇಂದಿನಿಂದ 2 ವಾರ ಸಂಚಾರ ನಿಷೇಧಿಸಲಾಗಿದೆ. ಕಣ್ಣೂರು ಭಾಗದಿಂದ ಆಗಮಿಸುವ ವಾಹನಗಳು ಕಾಞಂಗಾಡ್ ಸೌತ್ನಿಂದ ಕೆಎಸ್ಟಿಪಿ ರಸ್ತೆ ಮೂಲಕವೂ, ಪೆರಿಯ ಪೊಯಿನಾಚಿ ಕಡೆಯಿಂದ ಬರುವ ವಾಹನಗಳು ಚಟ್ಟಂಚಾಲ್ ಮಲ್ಸೇತುವೆಯನ್ನು ಪ್ರವೇಶಿಸದೆ ಸರ್ವೀಸ್ ರಸ್ತೆಯಲ್ಲಿ ಸಂಚರಿಸಿ ಚಟ್ಟಂಚಾಲ್- ಪರವನಡ್ಕ ದೇಳಿ ರಸ್ತೆ ಮೂಲಕ ಕೆಎಸ್ಟಿಪಿ ರಸ್ತೆಗೆ ಪ್ರವೇಶಿಸಿ ಮುಂದುವರಿಯಬೇಕಾಗಿದೆ. ಮಂಗಳೂರು ಭಾಗದಿಂದ ಕಣ್ಣೂರು ಭಾಗಕ್ಕೆ ತೆರಳುವ ವಾಹನಗಳು ಕಾಸರಗೋಡು …
Read more “ಚಟ್ಟಂಚಾಲ್- ಚೆರ್ಕಳ ರಾಷ್ಟ್ರೀಯ ಹೆದ್ದಾರಿ ಇಂದಿನಿಂದ 2 ವಾರ ಮುಚ್ಚುಗಡೆ”




ಬದಿಯಡ್ಕ: ಗ್ರಾಮೀಣ ಪ್ರದೇಶದ ಜನರ ಬಹುಕಾಲದ ಕನಸಾದ ಓಡಂಗಲ್ಲು ಸೇತುವೆ ನಿರ್ಮಾಣಕ್ಕೆ ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಶಾಸಕ ಕಲ್ಲಟ್ರ ಮಾಹಿನ್ ಹಾಜಿ ಭರವಸೆ ನೀಡಿದರು. ಅವರು ಅಜ್ಜಿಮೂಲೆಯ ಜೈ ಗುರುದೇವ್ ಆರ್ಟ್ಸ್
ಕಾಸರಗೋಡು: ಜಿಲ್ಲಾ ಎನ್ಫೋರ್ಸ್ಮೆಂಟ್ ಸ್ಕ್ವಾಡ್ ಚೆಂಗಳ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಸಿದ ತಪಾಸಣೆಯಲ್ಲಿ ಕ್ವಿಂಟಾಲ್ ಲೆಕ್ಕದಲ್ಲಿ ನಿಷೇಧಿತ ಪ್ಲಾಸ್ಟಿಕ್ ಪ್ಲೇಟ್, ಗ್ಲಾಸ್ಗಳನ್ನು ವಶಪಡಿಸಿದೆ. ಚೆರ್ಕಳ ರಖಂ ವ್ಯಾಪಾರ ಸಂಸ್ಥೆಯ ಗೋದಾಮಿನಿಂದ ಇವುಗಳನ್ನು ವಶಪಡಿಸಲಾಗಿದ್ದು, ಮಾಲಕನಿಗೆ 25,೦೦೦

ಕುಂಬಳೆ: ಸೆಪ್ಟೆಂಬರ್ 14ರಿಂದ ಪ್ರಾರಂಭಗೊAಡು 3 ದಿನಗಳ ಕಾಲ ನಡೆಯಲಿರುವ ೪೭ನೇ ವರ್ಷದ ಕುಂಬಳೆ ಕಣಿಪುರ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಗ್ರಹದ ರಚನೆ ಜುಲೈ 21ರಂದು ಶಿಲ್ಪಿಗಳಾದ ನವೀನ್ ಆಚಾರ್ಯ ಮಂಗಳೂರು ಮತ್ತು ಸುಬ್ರಾಯ

ಕಾಸರಗೋಡು: ಪಾಲಕ್ಕಾಡ್ ಡಿವಿಶನ್ನಿಂದ ಮಂಗಳೂರು ವಲಯವನ್ನು ಬೇರ್ಪಡಿಸಲಿರುವ ತೀರ್ಮಾನ, ತಿರುವನಂತಪುರ ಡಿವಿಶನ್ ವಿಭಜಿಸಲಿರುವ ಯತ್ನ ಸಕ್ರಿಯವಾಗಿರುವ ಸನ್ನಿವೇಷದಲ್ಲಿ ಕೇರಳದ ರೈಲ್ವೇ ಅಭಿವೃದ್ಧಿಗೆ ಪ್ರತ್ಯೇಕ ವಲಯ ಬೇಕೆಂಬ ಬೇಡಿಕೆಯು ತೀವ್ರಗೊಳ್ಳುತ್ತಿದೆ. ದಕ್ಷಿಣ ಭಾರತದಲ್ಲಿ ಪ್ರಯಾಣಿಕರ ಸಂಖ್ಯೆ,

ಬದಿಯಡ್ಕ: ಗ್ರಾಮೀಣ ಪ್ರದೇಶದ ಜನರ ಬಹುಕಾಲದ ಕನಸಾದ ಓಡಂಗಲ್ಲು ಸೇತುವೆ ನಿರ್ಮಾಣಕ್ಕೆ ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಶಾಸಕ ಕಲ್ಲಟ್ರ ಮಾಹಿನ್ ಹಾಜಿ ಭರವಸೆ ನೀಡಿದರು. ಅವರು ಅಜ್ಜಿಮೂಲೆಯ ಜೈ ಗುರುದೇವ್ ಆರ್ಟ್ಸ್

ಕೊಚ್ಚಿ: ಕೊಚ್ಚಿ ಕೇಂದ್ರೀಕರಿಸಿ ಕಾರ್ಯವೆಸಗುತ್ತಿರುವ ಗಣಿ ಕಂಪೆನಿಯಾದ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಮಾಲಕತ್ವದಲ್ಲಿರುವ ಎಕ್ಸಾಲೋಜಿಕ್ ಸೊಲ್ಯೂಶನ್ ಸಂಸ್ಥೆಯ ಮಧ್ಯೆ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page