
ಕಾಸರಗೋಡು: ಬೆದರಿಕೆಯೊಡ್ಡಿ ಚುನಾವಣೆಯಲ್ಲಿ ಜಯಗಳಿಸಲು ಸಿಪಿಎಂ ಯತ್ನಿಸುತ್ತಿದೆ ಎಂದು ಆದರೆ ಅಭಿವೃದ್ಧಿಯ ಭರವಸೆ ನೀಡಿ ಬಿಜೆಪಿ ಜನರನ್ನು ಸಮೀಪಿಸುತ್ತಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ನುಡಿದರು. ಮಡಿಕೈ, ಬೇಡಡ್ಕ ಮೊದಲಾದ ಪಂಚಾಯತ್ಗಳಲ್ಲಿ ಅಭ್ಯರ್ಥಿಗಳಿಗೆ ಬೆದರಿಕೆಯೊಡ್ಡಿ ಹಿಂಜರಿಸಲು ಸಾಧ್ಯವಾಗದ ಕಾರಣ ಅವರನ್ನು ನಿರ್ದೇಶಿಸಿದ ವ್ಯಕ್ತಿಗಳಿಗೆ ಸಿಪಿಎಂ ಬೆದರಿಕೆಯೊಡ್ಡುತ್ತಿದೆ. ಈ ಬೆದರಿಕೆಯನ್ನು ಹಿಮ್ಮೆಟ್ಟಿಸಿ ವಿರೋಧ ಪಕ್ಷ ಕೂಡಾ ಇಲ್ಲದ ಬೇಡಡ್ಕ ಪಂಚಾಯತ್ನಲ್ಲಿ ಇತಿಹಾಸದಲ್ಲೇ ಪ್ರಥಮವಾಗಿ ಎಲ್ಲಾ ವಾರ್ಡ್ಗಳಲ್ಲೂ ಬಿಜೆಪಿ ತೀವ್ರ ಸ್ಪರ್ಧೆ ಒಡ್ಡಲಿದೆ ಎಂದರು. ಪಿಣರಾಯಿ ವಿಜಯನ್ರ ಭ್ರಷ್ಟಾಚಾರ ಆಡಳಿತ, …
Read more “ಬೆದರಿಕೆಯೊಡ್ಡಿ ಚುನಾವಣೆಯಲ್ಲಿ ಜಯಗಳಿಸಲು ಸಿಪಿಎಂ ಯತ್ನ- ಎಂ.ಎಲ್. ಅಶ್ವಿನಿ”
ಉಪ್ಪಳ: ಉಪ್ಪಳ ಕ್ಯಾನ್ಸರ್ ಕೇರ್ ಫೌಂಡೇಶನ್ನ ಚೆಯರ್ ಮೆನ್ ಹಾಗೂ ಮುಂಬೈಯಲ್ಲಿ ಹೋಟೆಲ್ ವ್ಯಾಪಾರಿಯಾಗಿದ್ದ ಪ್ರಮುಖ ಜೀವ ಕಾರುಣ್ಯ ಕಾರ್ಯ ಕರ್ತನಾದ ಉಪ್ಪಳ ಬಪ್ಪಾಯಿತೊಟ್ಟಿ ನಿವಾಸಿ ಮುಹಮ್ಮದ್ ಮೊಯ್ದೀನ್ ಹಿಂದುಸ್ಥಾನ್ (75) ನಿಧನ ಹೊಂದಿದರು. ಬಾಂಬೆ ಕೇರಳ ಮುಸ್ಲಿಂ ಜಮಾ ಯತ್ ಮಾಜಿ ಕೌನ್ಸಿಲ್ ಸದಸ್ಯನೂ, ಮುಂಬೈಯ ಹಿಂದೂಸ್ಥಾನ್ ರೆಸ್ಟೋರೆಂಟ್ನ ಮಾಲಕನಾಗಿದ್ದರು. ಮೃತರು ಪತ್ನಿ ಆಸ್ಯಮ್ಮ, ಮಕ್ಕಳಾದ ನೂರ್ಜಹಾನ್, ಫೈರೂಸ್, ಯಾಸಿರ್, ಅಳಿಯ ಖಲೀಲ್ ಕಲ್ಲಟ್ರ, ಸಹೋದರ ಸಿದ್ದಿಕ್, ಸಹೋದರಿಯರಾದ ಆಯಿಶ, ಬೀಫಾತಿಮ ಹಾಗೂ ಅಪಾರ ಬಂಧು-ಮಿತ್ರರನ್ನು …

ತೃಶೂರು: ತೃಶೂರು ಪೂರಂ ಗಾಗಿ ಕುಂಡತ್ತಿಕ್ಕಾಡ್ನ ಪಟಾಕಿ ಸಂಗ್ರಹಾಲಯದಲ್ಲಿ ನಿನ್ನೆ ಉಂಟಾದ ಭೀಕರ ಸ್ಫೋಟದಲ್ಲಿ 13 ಮಂದಿ ಪ್ರಾಣ ಕಳೆದುಕೊಂಡು ಹಲವರು ಗಂಭೀರ ಗಾಯಗೊಂಡ ದುರ್ಘಟನೆ ಬಗ್ಗೆ ಸಮಗ್ರ ನ್ಯಾಯಾಂಗ ತನಿಖೆ ನಡೆಸಲು ಇಂದು

ಮಂಜೇಶ್ವರ: ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನ ಬಳಿಯ ನಿವಾಸಿ ಕೋಟೆಮನೆ ಎಂ. ವೆಂಕಟರಮಣ ಆಚಾರ್ಯ (101) ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಸ್ವ-ಗೃಹದಲ್ಲಿ ನಿಧನಹೊಂದಿದರು. ಕಳೆದ 70 ವರ್ಷಗಳಿಂದ ಮಂಜೇಶ್ವರ ಶ್ರೀಮತ್

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ 62 ಕಿಲೋ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂ ಡಿದ್ದಾರೆ. ಇದಕ್ಕೆ ಸಂಬಂಧಿಸಿ ಉಳಿಯತ್ತಡ್ಕ ನೇಶನಲ್ ನಗರ ನಿವಾಸಿ ಬಿಸ್ಮಿಲ್ಲಾ ಮಂಜಿಲ್ನ ಹನೀಫಾ (38) ಎಂಬಾತನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು: ತಲೆಮರೆಸಿ ಕೊಂಡಿದ್ದ ಪೋಕ್ಸೋ ಪ್ರಕರಣ ಆರೋಪಿಯನ್ನು ವಿದ್ಯಾನಗರ ಪೊಲೀಸರು ಎರ್ನಾಕುಳಂನಿಂದ ಬಂಧಿಸಿದ್ದಾರೆ. ಉಳಿಯತ್ತಡ್ಕ ಇಸ್ಸತ್ ನಗರ ನಿವಾಸಿ ಬದ್ರುದ್ದೀನ್ (37) ಬಂಧಿತ ಆರೋಪಿ. ಒಂದು ತಿಂಗಳ ಹಿಂದೆ ಚೆಟ್ಟುಂಗುಳಿಯಲ್ಲಿ ೧೬ರ ಹರೆಯದ ಬಾಲಕನಿಗೆ

ಮಂಜೇಶ್ವರ: ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನ ಬಳಿಯ ನಿವಾಸಿ ಕೋಟೆಮನೆ ಎಂ. ವೆಂಕಟರಮಣ ಆಚಾರ್ಯ (101) ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಸ್ವ-ಗೃಹದಲ್ಲಿ ನಿಧನಹೊಂದಿದರು. ಕಳೆದ 70 ವರ್ಷಗಳಿಂದ ಮಂಜೇಶ್ವರ ಶ್ರೀಮತ್

ತೃಶೂರು: ತೃಶೂರು ಪೂರಂ ಗಾಗಿ ಕುಂಡತ್ತಿಕ್ಕಾಡ್ನ ಪಟಾಕಿ ಸಂಗ್ರಹಾಲಯದಲ್ಲಿ ನಿನ್ನೆ ಉಂಟಾದ ಭೀಕರ ಸ್ಫೋಟದಲ್ಲಿ 13 ಮಂದಿ ಪ್ರಾಣ ಕಳೆದುಕೊಂಡು ಹಲವರು ಗಂಭೀರ ಗಾಯಗೊಂಡ ದುರ್ಘಟನೆ ಬಗ್ಗೆ ಸಮಗ್ರ ನ್ಯಾಯಾಂಗ ತನಿಖೆ ನಡೆಸಲು ಇಂದು

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page