
ಕಾಸರಗೋಡು: ಈ ಹಿಂದೆ ಆಂಬುಲೆನ್ಸ್ ಚಾಲಕನಾಗಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಕಳ್ಳಾರ್ ಅರಕ್ಕನ್ಕಾಡ್ ಮಣಿಕಲ್ ನಿವಾಸಿ ಎ. ನಾರಾ ಯಣನ್ (56) ಮೃತಪಟ್ಟವರು. ಮನೆಯ ಕಾರು ಪೋರ್ಚರ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಯಾಗಿದೆ. ಸಂಘಟನೆಯೊಂದರ ಆಂಬು ಲೆನ್ಸ್ನಲ್ಲಿ ಕಾಞಂಗಾಡ್ನಲ್ಲಿ ಹಲವು ಕಾಲ ಚಾಲಕನಾಗಿ ದುಡಿದಿದ್ದರು. ಮೃತರು ಪತ್ನಿ ಮಿನಿ, ಮಕ್ಕಳಾದ ಪ್ರಾರ್ಥನಾ, ಅಭಿಷೇಕ್, ಅಳಿಯ ರಾಜೇಶ್, ಸಹೋದರರಾದ ಅಶೋಕನ್, ಚಂದ್ರನ್, ಸಹೋದರಿ ನಿರ್ಮಲ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಕುಂಬಳೆ: ತೀವ್ರ ಆರ್ಥಿಕ ಸಂದಿಗ್ಧತೆಯನ್ನು ಹಿಮ್ಮೆಟ್ಟಿಸಲು ಸ್ಥಳೀಯಾಡಳಿತ ಸಂಸ್ಥೆಗಳ ನಿಧಿಯನ್ನು ಕಡಿತಗೊಳಿಸಿದ ಪಿಣರಾಯಿ ಸರಕಾರದ ಕ್ರಮ ಸ್ಥಳೀಯಾಡಳಿತ ಸಂಸ್ಥೆಗಳನ್ನು ಆರ್ಥಿಕವಾಗಿ ಹಿಚುಕುತ್ತಿದೆ, ತ್ರಿಸ್ತರ ಪಂಚಾಯತ್ಗಳ ಚಟುವಟಿಗಳ ತಾಳ ತಪ್ಪಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಆರೋಪಿಸಿದರು. ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿ ಆಯೋಜಿಸಿದ ಜನ ಪಂಚಾ ಯತ್ ಸಾರ್ವಜನಿಕ ಸಭೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕೊರೋನಾ ಸಮಯದಲ್ಲಿ ಕೆಲಸ ಕಳೆದು ಕೊಂಡು ಹಿಂತಿರುಗಿದ ಅನಿವಾಸಿಗಳಿಗೆ ಆರು ತಿಂಗಳ ವೇತನ ನೀಡುವುದಾಗಿ ತಿಳಿಸಿ ವಂಚಿಸಿದ ಪಿಣರಾಯಿ ಸರಕಾರ …
Read more “ಪಿಣರಾಯಿ ವಿಜಯನ್ ಸರಕಾರ ಸ್ಥಳೀಯಾಡಳಿತ ಸಂಸ್ಥೆಗಳ ಕತ್ತು ಹಿಚುಕುತ್ತಿದೆ- ಎಂ.ಎಲ್. ಅಶ್ವಿನಿ”





ಕಾಸರಗೋಡು: ಕಾರಗುಳಿಗನ್ ದೈವವನ್ನು ಕಾಣಲೆಂದು ತೆರಳಿದ 15ರ ಹರೆಯದ ಬಾಲಕನ ಕಾಲಿಗೆ ಪಟಾಕಿ ಸಿಡಿದು ಗಾಯವುಂಟಾಗಿದೆ. ಈ ಬಗ್ಗೆ ಪ್ರಶ್ನಿಸಿದ ಬಾಲಕ ಹಾಗೂ ಹೆತ್ತವರನ್ನು ಹೊಡೆದು ಹಲ್ಲೆಗೈದ ಮೂರು ಮಂದಿ ವಿರುದ್ಧ ಹೊಸದುರ್ಗ ಪೊಲೀಸರು

ಉಪ್ಪಳ: ದೇರಂಬಳದಲ್ಲಿ ಕಾಲು ಸೇತುವೆ ಕುಸಿದು ಬಿದ್ದು ಹಲವು ವರ್ಷಗಳು ಕಳೆದರೂ ನಿರ್ಮಾಣಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಇರುವುದು ಊರವರಿಗೆ ಸಮಸ್ಯೆಯಾಗಿದೆ. ಮಂಗಲ್ಪಾಡಿ, ಮೀಂಜ ಪಂಚಾಯತ್ ಮಧ್ಯೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಈಗ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಕಾಸರಗೋಡು: ಮ್ಯಾಟ್ರಿಮೋನಿ ಮೂಲಕ ಮಹಿಳೆಯನ್ನು ಪರಿಚಯಗೊಂಡು ಬಳಿಕ ಅವರನ್ನು ಮದುವೆಯಾಗುವುದಾಗಿ ಭರವಸೆಯೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋ ಪದಂತೆ ಕಾಸರ ಗೋಡು ನಿವಾಸಿ ಯೋರ್ವನನ್ನು ಕೊಚ್ಚಿಯಲ್ಲಿ ಸೆರೆಹಿಡಿಯಲಾಗಿದೆ. ಕಾಸರಗೋಡು ನೆಡುಂಕನಾಲ್ ಮಲಾಂಕಾವು ನಿವಾಸಿ ಸಂತೋಷ್

ಕಾಸರಗೋಡು: ಕಾರಗುಳಿಗನ್ ದೈವವನ್ನು ಕಾಣಲೆಂದು ತೆರಳಿದ 15ರ ಹರೆಯದ ಬಾಲಕನ ಕಾಲಿಗೆ ಪಟಾಕಿ ಸಿಡಿದು ಗಾಯವುಂಟಾಗಿದೆ. ಈ ಬಗ್ಗೆ ಪ್ರಶ್ನಿಸಿದ ಬಾಲಕ ಹಾಗೂ ಹೆತ್ತವರನ್ನು ಹೊಡೆದು ಹಲ್ಲೆಗೈದ ಮೂರು ಮಂದಿ ವಿರುದ್ಧ ಹೊಸದುರ್ಗ ಪೊಲೀಸರು

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page