
ಸೀತಾಂಗೋಳಿ: ಮಕ್ಕಳನ್ನು ಶಾಲೆಗೆ ಸೇರಿಸೋದು, ಅವರಿಗೆ ಬೇಕಾದ್ದನ್ನು ತೆಗೆದುಕೊಟ್ಟ ಮಾತ್ರಕ್ಕೆ ಹೆತ್ತವರ ಜವಾಬ್ದಾರಿ ಮುಗಿಯೋದಿಲ್ಲ. ಅವರೇನು ಮಾಡುತ್ತಾರೆ? ಯಾರೊಂ ದಿಗೆ ಸೇರುತ್ತಾರೆ? ಅವರ ಇಷ್ಟ ಕಷ್ಟ ಗಳೇನು ಎನ್ನುವುದನ್ನೂ ಗಮನಿಸ ಬೇಕು ಎಂದು ಯುವ ನ್ಯಾಯವಾದಿ ಅಕ್ಷತಾ ಇಕ್ಕೇರಿ ಅಭಿಪ್ರಾಯಪಟ್ಟರು. ಮುಕಾರಿಕಂಡಕ್ಕೆ ಸಮೀಪದ ಕುಕ್ಕೂಡೆಲ್ನ ಸ್ವಾಮಿ ಕೊರಗಜ್ಜ ಬಾಲ ಗೋಕುಲ ಕುಣಿತ ಭಜನಾ ಸಂಘದ 2ನೇ ವಾರ್ಷಿಕೋತ್ಸವದಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಧಾರ್ಮಿಕ ಭಾಷಣ ಮಾಡಿ ಮಾತಾ ಡುತ್ತಿದ್ದರು.ಕ್ಷೇತ್ರಗಳು ಜೀವನದಲ್ಲಿ ಸಂಸ್ಕಾರ, ಧರ್ಮ ಜಾಗೃತಿ ಮೂಡಿಸುವ …
Read more “ಬಾಲಗೋಕುಲ ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಕೇಂದ್ರ- ನ್ಯಾಯವಾದಿ ಅಕ್ಷತಾ”
ಉಪ್ಪಳ: ಬಾಯಾರು ಕೊಜಪ್ಪೆ ಜಂಕ್ಷನ್ ಸಮೀಪ ಇಲೆಕ್ಟ್ರಿಕ್ ಸೈಕಲ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ವ್ಯಕ್ತಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಬಾಯಾರು ಕೊಜಪ್ಪೆ ನಿವಾಸಿ ಇಬ್ರಾಹಿಂ (66) ಮೃತಪಟ್ಟ ದುರ್ದೈವಿ. ನಿನ್ನೆ ಬೆಳಿಗ್ಗೆ 9.30ರ ವೇಳೆ ಅಪಘಾತ ಉಂಟಾಗಿದೆ. ಅಳಿಯ ಚಲಾಯಿಸುತ್ತಿದ್ದ ಇಲೆಕ್ಟ್ರಿಕ್ ಸೈಕಲ್ನ ಹಿಂಬದಿ ಕುಳಿದು ಇಬ್ರಾಹಿಂ ಪ್ರಯಾಣಿಸುತ್ತಿದ್ದರು. ಕೊಜಪ್ಪೆ ಜಂಕ್ಷನ್ ಸಮೀಪ ಸೈಕಲ್ ನಿಯಂತ್ರಣ ಮಗುಚಿ ಬಿದ್ದು ಅಪಘಾತ ವುಂಟಾಗಿರುವುದಾಗಿ ಹೇಳಲಾಗುತ್ತಿದೆ. ಗಂಭೀರ ಗಾಯಗೊಂಡ ಇಬ್ರಾಹಿಂರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲ …





ಕುಂಬಳೆ: ಬಂದ್ಯೋಡು ಅಡ್ಕ ಎಂಬಲ್ಲಿನ 3 ಮನೆಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ತೀವ್ರಗೊಳಿಸಿದ್ದಾರೆ. ಅಡ್ಕ ಚುಕ್ರಿಯಡ್ಕದ ಹನೀಫ, ನೆರೆಮನೆ ನಿವಾಸಿಗಳಾದ ಮುಹಮ್ಮದ್, ಅಬ್ದುಲ್ಲ ಎಂಬಿವರ ಮನೆಗಳಿಂದ ಕಳವಿಗೆತ್ನ

ಕುಂಬಳೆ: ಯುವತಿಯೋರ್ವೆ ಯೊಂದಿಗಿನ ಪ್ರೇಮದ ವಿಷಯಕ್ಕೆ ಸಂಬಂಧಿಸಿ ಯುವಕನನ್ನು ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸೆರೆಗೀಡಾಗಿದ್ದಾನೆ. ಆದೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೋವಿ ಕ್ಕಾನದ ಅಮೀನ್ ಸಫ್ವಾನ್ ಎಂಬಾತ ಸೆರೆಗೀಡಾದ

ವರ್ಕಾಡಿ: ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆಯಾದ ಬಗ್ಗೆ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ. ಕೊಡ್ಲಮೊಗರು ಜೋಗಿಬೆಟ್ಟು ನಿವಾಸಿ ಲಿಂಗಪ್ಪ ಪೂಜಾರಿಯವರ ಪುತ್ರ ಕೋಟಿ ಜೆ. (39) ನಾಪತ್ತೆಯಾದವರು. ಈ ತಿಂಗಳ 10ರಂದು ಸಂಜೆ

ಉಪ್ಪಳ: ಕೊಂಡೆವೂರು ಆಶ್ರಮಕ್ಕೆ ಬಂದಿದ್ದ ಕರ್ನಾಟಕ ನಿವಾಸಿಯಾದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಜಕ್ಕನಹಳ್ಳಿ ನಿವಾಸಿ ಅಕ್ಷಿತಾ (19) ನಾಪತ್ತೆಯಾಗಿ ದ್ದಾಳೆಂದು ದೂರಲಾಗಿದೆ. ಅಕ್ಷಿತಾ ತಾಯಿ ಯಶೋಧ, ಸಹೋದರಿ ಭೂಮಿಕ

ಕುಂಬಳೆ: ಬಂದ್ಯೋಡು ಅಡ್ಕ ಎಂಬಲ್ಲಿನ 3 ಮನೆಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ತೀವ್ರಗೊಳಿಸಿದ್ದಾರೆ. ಅಡ್ಕ ಚುಕ್ರಿಯಡ್ಕದ ಹನೀಫ, ನೆರೆಮನೆ ನಿವಾಸಿಗಳಾದ ಮುಹಮ್ಮದ್, ಅಬ್ದುಲ್ಲ ಎಂಬಿವರ ಮನೆಗಳಿಂದ ಕಳವಿಗೆತ್ನ

ಮಲಪ್ಪುರಂ: ತಮಿಳುನಾಡಿನ ಪೊಳ್ಳಾಚಿ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಮಲಪ್ಪುರಂ ಪಾಂಙ್ಪಳ್ಳಿಪರಂಬ್ ಸರಕಾರಿ ಎಲ್ಪಿ ಶಾಲೆಯ ಅಧ್ಯಾಪಿಕೆಂiiರ ಸಹಿತ ೯ ಮಂದಿ ಮೃತಪಟ್ಟ ದಾರುಣ ಘಟನೆ ಇಡೀ ನಾಡನ್ನೇ ಶೋಕಸಾಗರದಲ್ಲಿ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page