
ಬದಿಯಡ್ಕ: ರಸ್ತೆ ಬದಿಯ ಡಾಮರ್ ಡಬ್ಬಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಆರು ಪುಟ್ಟ ನಾಯಿಮರಿಗಳನ್ನು ಕಾಸರಗೋಡು ಅಗ್ನಿಶಾಮಕ ದಳ ರಕ್ಷಿಸಿದ ಘಟನೆ ನಿನ್ನೆ ನಡೆದಿದೆ. ಚೂರಿಪಳ್ಳ ಮಾವಿನಕಟ್ಟೆ ರಸ್ತೆ ಬಳಿಯ ಡಾಮರು ತುಂಬಿದ ಡ್ರಮ್ ಮಗುಚಿ ಬಿದ್ದಿತ್ತು. ಉರಿ ಬಿಸಿಲು ತಾಳಲಾಗದೆ ಅಲ್ಲಿದ್ದ ಆರು ನಾಯಿಮರಿಗಳು ಡ್ರಮ್ನೊಳಗೆ ನುಗ್ಗಿದವು. ಬಿಸಿಲಿನ ಉರಿಗೆ ಡಾಮರು ಕರಗಿದ್ದು ಅದರಿಂದಾಗಿ ಅದರಲ್ಲಿ ಮಾಮರಿನಲ್ಲಿ ನಾಯಿಮರಿಗಳು ಮಾಸಿಲುಕಿಕೊಂಡು ಹೊರಬರಲು ಸಾಧ್ಯವಾಗದೆ ಕೂಗಾಡತೊಡಗಿದವು. ಇದನ್ನು ಕಂಡ ಸ್ಥಳೀಯ ರಾಜೇಶ್ ಲೋಬೋ ಎಂಬವರು ನೀಡಿದ ಮಾಹಿತಿಯಂತೆ ಸೀನಿಯರ್ …
Read more “ಡಾಮರ್ ಡಬ್ಬಿಯಲ್ಲಿ ಸಿಲುಕಿಕೊಂಡ 6 ನಾಯಿಮರಿಗಳನ್ನು ರಕ್ಷಿಸಿದ ಅಗ್ನಿಶಾಮಕ ದಳ”
ಉಪ್ಪಳ: ಜೋಡುಕಲ್ಲು ಬಳಿಯ ಮಡಂದೂರು ನಿವಾಸಿ ಕೇಶವ [73] ನಿಧನ ಹೊಂದಿದರು. ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. ಮೃತರು ಪತ್ನಿ ಗೌರಿ, ಮಕ್ಕಳಾದ ಸತೀಶ್, ಸಂದೇಶ್, ಶಾಲಿನಿ, ಅಳಿಯ ಸುರೇಶ್, ಸಹೋ ದರ ಸಹೋದರಿಯರಾದ ಲಕ್ಷ್ಮಣ, ಜಯರಾಮ, ದೇವಕಿ, ಚಂದ್ರಾವತಿ, ಹರಿಣಾಕ್ಷಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಪೆರ್ಲ: ಸ್ವರ್ಗ ಕೊಡೆಂಕೀರಿ ನಿವಾಸಿ ನಾರಾಯಣ (೫೨) ನಿಧನ ಹೊಂದಿದರು. ಅಸೌಖ್ಯ ತಗಲಿ ಕಳೆದ ನಾಲ್ಕು ತಿಂಗಳಿಂದ ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಮನೆಯಲ್ಲಿ ನಿಧನ ಸಂಭವಿಸಿದೆ. ಕೂಲಿ ಕಾರ್ಮಿಕನಾಗಿದ್ದರು.

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ತಿರುವನಂತಪುರ: ಮುಖ್ಯಮಂತ್ರಿ ಯನ್ನು ನಿರ್ಣಯಿಸಲಿರುವ ಕ್ರಮದಂಗವಾಗಿ ರಾಜ್ಯಕ್ಕೆ ಆಗಮಿಸಿದ ಎಐಸಿಸಿ ನಿರೀಕ್ಷಕರು ಕಾಂಗ್ರೆಸ್ನ ಹಿರಿಯ ನೇತಾರರರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಕೆ. ಸುಧಾಕರನ್, ವಿ.ಎಂ. ಸುಧೀರನ್, ಕೊಡಿಕುನ್ನಿಲ್ ಸುರೇಶ್ ಸಹಿತ ಪ್ರಮುಖ ನೇತಾರರೊಂದಿಗೆ ಈಗಾಗಲೇ ಚರ್ಚೆ

ಬದಿಯಡ್ಕ: ಪಳ್ಳತ್ತಡ್ಕದಲ್ಲಿ ಹಲವು ವರ್ಷಗಳಿಂದ ವ್ಯಾಪಾರಿ ಯಾಗಿರುವ ಅಬ್ದುಲ್ ಶರೀಫ್ (54) ನಿಧನ ಹೊಂದಿದರು. ಅಸೌಖ್ಯ ತಗಲಿ ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇಂದು ಮುಂಜಾನೆ ನಿಧನ ಸಂಭವಿಸಿದೆ. ದಿ| ಕುಂಞಾಲಿಯವರ ಪುತ್ರನಾಗಿರುವ

ಪೆರ್ಲ: ಸ್ವರ್ಗ ಕೊಡೆಂಕೀರಿ ನಿವಾಸಿ ನಾರಾಯಣ (೫೨) ನಿಧನ ಹೊಂದಿದರು. ಅಸೌಖ್ಯ ತಗಲಿ ಕಳೆದ ನಾಲ್ಕು ತಿಂಗಳಿಂದ ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಮನೆಯಲ್ಲಿ ನಿಧನ ಸಂಭವಿಸಿದೆ. ಕೂಲಿ ಕಾರ್ಮಿಕನಾಗಿದ್ದರು.

ತಿರುವನಂತಪುರ: ಮುಖ್ಯಮಂತ್ರಿ ಯನ್ನು ನಿರ್ಣಯಿಸಲಿರುವ ಕ್ರಮದಂಗವಾಗಿ ರಾಜ್ಯಕ್ಕೆ ಆಗಮಿಸಿದ ಎಐಸಿಸಿ ನಿರೀಕ್ಷಕರು ಕಾಂಗ್ರೆಸ್ನ ಹಿರಿಯ ನೇತಾರರರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಕೆ. ಸುಧಾಕರನ್, ವಿ.ಎಂ. ಸುಧೀರನ್, ಕೊಡಿಕುನ್ನಿಲ್ ಸುರೇಶ್ ಸಹಿತ ಪ್ರಮುಖ ನೇತಾರರೊಂದಿಗೆ ಈಗಾಗಲೇ ಚರ್ಚೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page