
ಉಪ್ಪಳ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜತ್ತೂರಿನಲ್ಲಿ ಪುತ್ರಿ ಹಾಗೂ ಪತ್ನಿಯ ಸಹೋದರಿಯ ಪತಿಯನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ಆರೋಪಿ ಉಮ್ಮರ್ ಫಾರೂಕ್ನನ್ನು ಪೊಲೀಸ್ ಕಸ್ಟಡಿಗೆ ಬಿಟ್ಟುಕೊಡಲಾಗಿದ್ದು, ಆತನನ್ನು ಘಟನೆ ನಡೆದ ಸ್ಥಳಕ್ಕೆ ತಂದು ಹೇಳಿಕೆ ಸಂಗ್ರಹ ಪೂರ್ತಿಗೊಂಡಿತು. ಇಂದು ಮಧ್ಯಾಹ್ನ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗುವುದೆಂದು ತನಿಖಾ ಅಧಿಕಾರಿ ಮಂಜೇಶ್ವರ ಪೊಲೀಸ್ ಇನ್ಸ್ಪೆಕ್ಟರ್ ಪಿ. ಅಜಿತ್ ಕುಮಾರ್ ತಿಳಿಸಿದ್ದಾರೆ. ಕಾಸರಗೋಡು ಪ್ರಥಮ ದರ್ಜೆ ಮೆಜಿಸ್ಟ್ರೇಟ್ ನ್ಯಾಯಾಲಯ ಐದು ದಿನಕ್ಕೆ ತನಿಖಾ ಅನ್ವಯ ಮಂಜೇಶ್ವರ ಪೊಲೀಸ್ ಇನ್ಸ್ಪೆಕ್ಟರ್ …
ಕುಂಬಳೆ: ಬಿಜೆಪಿ ಮುಖಂಡ ಹಾಗೂ ಉದ್ಯಮಿ ಆಗಿರುವ ಕುಂಬಳೆಯ ವಿಕ್ರಮ್ ಪೈ ವಿರುದ್ಧ ಕೊಲೆ ಯತ್ನ ಘಟನೆ ನಡೆದಿದೆ. ವಿಕ್ರಮ್ ಪೈಯ ಪೊಸತ್ತಡ್ಕದಲ್ಲಿರುವ ಆಗ್ರೋ ಡೈರಿ ಫಾರ್ಮ್ಗಿರುವ ಕಾಂಕ್ರೀಟ್ ರಸ್ತೆಯಲ್ಲಿ ಸಂಭವಿಸಿದ ಸ್ಫೋಟದಿಂದ ಕಾರಿಗೆ ಹಾನಿಯುಂಟಾಗಿದೆ. ಟಯರ್ ನಾಶವಾಗಿದೆ. ಕಾರಿನ ಅಡಿ ಭಾಗ ನಜ್ಜುಗುಜ್ಜಾಗಿದೆ. ಬೆಳಿಗ್ಗೆ ಮನೆಯಿಂದ ಫಾರ್ಮ್ಗಿರುವ ಪ್ರಯಾಣ ಮಧ್ಯೆ ಫಾರ್ಮ್ನ ಬಳಿಗೆ ತಲುಪುವಾಗ ಕಾರಿನ ಚಕ್ರ ಹತ್ತಿದಾಗ ಸ್ಫೋಟ ಸಂಭವಿ ಸಿರುವುದಾಗಿ ಹೇಳಲಾಗುತ್ತಿದೆ. ಅತ್ಯುಘ್ರ ಶಬ್ದದಿಂದ ಒಡಗೂಡಿ ಸ್ಫೋಟ ಸಂಭವಿಸಿದ್ದು, ಪರಿಸರವಾಸಿಗಳು ಓಡಿ ಬಂದಾಗ …
Read more “ಉದ್ಯಮಿ, ಬಿಜೆಪಿ ಮುಖಂಡ ವಿಕ್ರಮ್ ಪೈ ವಿರುದ್ಧ ಕೊಲೆ ಯತ್ನ: ಸ್ಫೋಟದಿಂದ ಕಾರಿಗೆ ಹಾನಿ”





ಕುಂಬಳೆ: ಉಪ್ಪಳ ಬಳಿಯ ಸೋಂಕಾಲ್ ನಿವಾಸಿಯನ್ನು ಮನೆಯಿಂದ ಅಪಹರಿಸಿಕೊಂ ಡೊಯ್ದು ಗಂಭೀರ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣದಲ್ಲಿ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಗಲ್ಪಾಡಿ ಪೆರಿಂಗಡಿ ಪಳ್ಳಿ ಹೌಸ್ನ ಅಬ್ದುಲ್ ರುಮೀದ್

ಮಂಜೇಶ್ವರ: ಉದ್ಯಾವರ ಮಾಡದಲ್ಲಿರುವ ಶ್ರೀ ಅರಸುಕೃಪಾ ಜೈ ವೀರ ಮಾರುತಿ ವ್ಯಾಯಾಮ ಶಾಲೆಯಿಂದ ಕಾಣಿಕೆ ಹಣ ಕಳವಿಗೀ ಡಾದ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿರುವಾಗಲೇ ಇನ್ನೊಂದು ಕಳವು ಬಗ್ಗೆ ದೂರು ನೀಡಲಾಗಿದೆ. ಉದ್ಯಾವರ ಮಾಡ

ಕಾಸರಗೋಡು: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ಆಟೋರಿಕ್ಷಾ ನಿಯಂತ್ರಣ ತಪ್ಪಿ ಮಗುಚಿದೆ ೭ ವಿದ್ಯಾರ್ಥಿಗಳು ಹಾಗೂ ಚಾಲಕ ಗಾಯಗೊಂಡಿದ್ದಾರೆ. ಇವರನ್ನು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ 9.45ರ ವೇಳೆ ಕಾಸರಗೋಡು ನಗರದ ಎಂ.ಜಿ ರಸ್ತೆಯ

ಕಾಸರಗೋಡು: ಮೈಲಾಟಿಯಲ್ಲಿ ಫಿನೋಯಿಲ್ ಮಾರಾಟ ಕೇಂದ್ರದ ಮರೆಯಲ್ಲಿ ಅನಧಿಕೃತವಾಗಿ ನಡೆಸಲಾ ಗುತ್ತಿದ್ದ ನಿಷೇದಿತ ಪಾನ್ ಮಸಾಲೆ ತಯಾರಿ ಘಟಕಕ್ಕೆ ಅಗತ್ಯದ ಆರ್ಥಿಕ ಬಂಡವಾಳ ಹೂಡಿದ ಆರೋಪಿಯನ್ನು ಮೇಲ್ಪರಂಬ ಎಸ್ಐ ಸುರೇಶ್ ಕುಮಾರ್ ನೇತೃತ್ವದ ಪೊಲೀಸರು

ಕುಂಬಳೆ: ಉಪ್ಪಳ ಬಳಿಯ ಸೋಂಕಾಲ್ ನಿವಾಸಿಯನ್ನು ಮನೆಯಿಂದ ಅಪಹರಿಸಿಕೊಂ ಡೊಯ್ದು ಗಂಭೀರ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣದಲ್ಲಿ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಗಲ್ಪಾಡಿ ಪೆರಿಂಗಡಿ ಪಳ್ಳಿ ಹೌಸ್ನ ಅಬ್ದುಲ್ ರುಮೀದ್

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page