
ಕುಂಬಳೆ: ಸರಕಾರಿ ಕಚೇರಿಗಳಲ್ಲಿ ನಡೆಸಿರುವ ಕಂಪ್ಯೂಟರೀಕರಣ ಕೆಲವೆಡೆ ಜನರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಇದರಿಂದ ಹಲವು ಅಗತ್ಯಗಳಿಗೆ ಕಚೇರಿಗಳಿಗೆ ತಲುಪುವವರು ಸಂದಿಗ್ಧತೆ ಎದುರಿಸುತ್ತಿ ದ್ದಾರೆ. ಕೊಯಿಪ್ಪಾಡಿ ಗ್ರಾಮ ಕಚೇರಿಯಲ್ಲಿ ಇಂತಹ ಸಮಸ್ಯೆ ಎದುರಾಗಿರುವುದಾಗಿ ದೂರಲಾಗಿದೆ. ಇಲ್ಲಿನ ಕಂಪ್ಯೂಟರ್ಗಳು, ಪ್ರಿಂಟರ್ ಕಾರ್ಯಾಚರಿಸದೆ ಆರು ತಿಂಗಳಿಂದ ಸ್ಥಬ್ದಗೊಂಡಿದೆ. ಇಲ್ಲಿ ನಾಲ್ಕು ಕಂಪ್ಯೂಟರ್ ಗಳಿದ್ದು ಅವುಗಳು ಪದೇ ಪದೇ ಸ್ಥಬ್ದಗೊಳ್ಳುತ್ತಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಕಂಪ್ಯೂಟರ್ ಸ್ತಬ್ದಗೊಂಡಾಗ ನೌಕರರು ಅದನ್ನು ಪದೇ ಪದೇ ಬಡಿದು ಸರಿಪಡಿಸುತ್ತಿರುವುದು ನಿತ್ಯ ಘಟನೆಯಾಗಿದೆ. ಕಂಪ್ಯೂಟರ್ ಕಾರ್ಯಾಚರಿಸದಿರುವುದು ಕಚೇರಿಯ ನೌಕರರಿಗೆ …
ಬಾಯಾರು: ಇಲ್ಲಿನ ವಿಲ್ಲೇಜ್ ಕಚೇರಿ ಬಳಿ ವಾಸವಾಗಿರುವ ಆವಳ ಸಾಗು ನಿವಾಸಿ ದಿ| ಅಬ್ಬಾಸ್ ಹಾಜಿ- ದಿ| ಝುಲೈಕ ದಂಪತಿ ಪುತ್ರ ಈ ಹಿಂದೆ ಔಷಧಿ ಅಂಗಡಿ ಮಾಲಕರಾಗಿದ್ದ ಅಬ್ದುಲ್ ಅಜೀಜ್ ಸಾಗು (58) ನಿಧನ ಹೊಂದಿ ದರು. ಅಸೌಖ್ಯ ನಿಮಿತ್ತ ಚಿಕಿತ್ಸೆಯಲ್ಲಿದ್ದರು. ಇಂದು ಬೆಳಿಗ್ಗೆ ನಿಧನ ಸಂಭವಿಸಿದೆ. ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ ಮುಮ್ರಾಜ್, ಮಕ್ಕಳಾದ ಜುಲೈಕತ್ ನೂರ, ಮುನಾವರ, ತನ್ವೀರ, ಮರಿಯಮ್ಮ, ಮೊಹ ಮ್ಮದ್ ಅಯಾನ್, ಸಹೋದರರಾದ ಮುಹಮ್ಮದ್, ಅಬ್ದುಲ್ ರಜಾಕ್, …





ಮಂಜೇಶ್ವರ: ಕಟ್ಟೆಬಜಾರ್ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ಹಳೆಯ ಕಟ್ಟಡದಲ್ಲಿ ಕಾರ್ಯಾಚರಿಸುತಿದ್ದ ಟೈಲರ್ ಅಂಗಡಿಗೆ ಹಾಗೂ ಸ್ಕೂಟರ್ಗೆ ಡಿಕ್ಕಿ ಹೊಡೆದು ಇಬ್ಬರು ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಹೊಸಂಗಡಿಯಿAದ ಬಂಗ್ರಮAಜೇಶ್ವರ

ಕುಂಬಳೆ: ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯಲ್ಲಿ ಕುಂಬಳೆ ಸಮೀಪ ಭಾಸ್ಕರನಗರದಲ್ಲಿ ಪದೇ ಪದೇ ವಾಹನಗಳು ಅಪಘಾತಕ್ಕೀಡಾಗು ತ್ತಿರುವುದು ಪ್ರಯಾಣಿಕರು ಹಾಗೂ ನಾಗರಿಕರಿಗೆ ಆತಂಕ ಮೂಡಿಸಿದೆ. ನಿನ್ನೆ ಮಧ್ಯಾಹ್ನವೂ ಇಲ್ಲಿ ಕಾರೊಂದು ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್

ಹೊಸಂಗಡಿ: ಅನಂತಶ್ರೀ ವಿಭೂಶಿತ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ ಈ ತಿಂಗಳ ೨೯ರಿಂದ ಸೆ.೨೬ರ ತನಕ ಆನೆಗುಂದಿ ಪಡು ಕುತ್ಯಾರು ಸರಸ್ವತೀ ಪೀಠದಲ್ಲಿ ನಡೆಯಲಿದ್ದು, ಇದರ ಅಂಗವಾಗಿ ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ

ಬೆಳ್ಳೂರು: ನೆಟ್ಟಣಿಗೆ ಸರಕಾರಿ ಶಾಲೆಯ ಬಳಿ ಆತಂಕ ಸೃಷ್ಟಿಸಿದ್ದ ಅಪಾಯಕಾರಿ ಮರಗಳನ್ನು ತೆರವುಗೊಳಿಸಲಾಯಿತು. ಶಾಲಾ ತರಗತಿ ಕೊಠಡಿಗಳಿಗೆ ಹಾಗೂ ಅಡುಗೆ ಕೋಣೆ ಹತ್ತಿರದಲ್ಲೇ ಇದ್ದ ಒಣಗಿದ ಬೃಹತ್ ಮೂರು ಅಕೇಶಿಯಾ ಮರಗಳನ್ನು ತೆರವುಗೊಳಿಸಲಾಗಿದೆ. ಪಕ್ಕದಲ್ಲೇ

ಮಂಜೇಶ್ವರ: ಕಟ್ಟೆಬಜಾರ್ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ಹಳೆಯ ಕಟ್ಟಡದಲ್ಲಿ ಕಾರ್ಯಾಚರಿಸುತಿದ್ದ ಟೈಲರ್ ಅಂಗಡಿಗೆ ಹಾಗೂ ಸ್ಕೂಟರ್ಗೆ ಡಿಕ್ಕಿ ಹೊಡೆದು ಇಬ್ಬರು ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಹೊಸಂಗಡಿಯಿAದ ಬಂಗ್ರಮAಜೇಶ್ವರ

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page