
ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ೩ನೇ ದಿನ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀ ಯೋಗಾ ನಂದ ಸರಸ್ವತೀ ಸ್ವಾಮೀಜಿ ಕೊಂಡೆವೂರು ಇವರು ಆಶೀರ್ವಚನ ನೀಡಿ, ಸನಾತನ ಸಂಸ್ಕೃತಿಯ ಕೇಂದ್ರ ಬಿಂದು ಧಾರ್ಮಿಕ ಕೇಂದ್ರಗಳು. ಒಂದು ದೇವಸ್ಥಾನವು ಆ ಗ್ರಾಮದ ಅಳತೆಗೋಲು ಎಂದರೆ ತಪ್ಪಾಗಲಾ ರದು. ಅಂತಃಕರಣ ಶುದ್ಧವಾಗಿದ್ದರೆ ಲೋಕವನ್ನು ನೋಡುವ ದೃಷ್ಟಿ ಬದಲಾಗುತ್ತದೆ. ಪ್ರಾಚೀನ ಗ್ರಂಥಗಳು ನಮ್ಮ ಜೀವನಕ್ಕೆ ಅದೆಷ್ಟೋ ಒಳ್ಳೆಯ ಸಂದೇಶಗಳನ್ನು ನೀಡಿದೆ. ನಮ್ಮಲ್ಲಿರುವ ಒಳ್ಳೆಯತನ, ಉತ್ತಮ ಭಾವವನ್ನು ಜಾಗೃತಗೊಳಿಸಬೇಕು. ದೇವರು ಬಿಂಬವಾದರೆ …
Read more “ಅಂತಃಕರಣ ಶುದ್ಧವಾಗಿದ್ದರೆ ನೋಡುವ ದೃಷ್ಟಿ ಬದಲಾಗುತ್ತದೆ- ಕೊಂಡೆವೂರು ಶ್ರೀ”
ಕಾಸರಗೋಡು: ಬೆಳಕು ಹುಡುಕುವ ಕೆಲಸ ಅಂತರAಗದಲ್ಲಿ ಆಗಬೇಕು. ಭಾರತದ ಅಂತಃಸ್ಸತ್ವ ಆಧ್ಯಾತ್ಮಿಕ ಅಂತರAಗದಲ್ಲಿದೆ. ಅದು ಎಲ್ಲರನ್ನೂ ಬೆಳಗಿಸುವ ಬೆಳಕಾಗಿದೆ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ಆಶೀರ್ವಚನದಲ್ಲಿ ತಿಳಿಸಿದರು.ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿ ಮಾತನಾಡಿದರು. ಯೋಗ ಭಂಗಿಯಲ್ಲಿರುವ ಶ್ರೀಅಯ್ಯಪ್ಪ ಸ್ವಾಮಿ ಬದುಕಿನ ಮೌಲ್ಯಗಳ ಪ್ರತೀಕ. ರಾಜನಾದವನು ಯೋಗಿಯಂತೆ ಬದುಕಬೇಕೆಂಬುದನ್ನು ಶ್ರೀಸ್ವಾಮಿ ಸೂಚ್ಯವಾಗಿ ತಿಳಿಸಿದ್ದಾನೆ. ಕಠಿಣ ವ್ರತಧಾರಿಗಳಾಗಿ ಅನುಷ್ಠಾನಗಳಿಂದ ಅಯ್ಯಪ್ಪ ಸ್ವಾಮಿಯ ಭಕ್ತಿ ಬದುಕನ್ನು ಪರಿಪಕ್ವಗೊಳಿಸುತ್ತದೆ ಎಂದವರು …
Read more “ಬದುಕಿನ ಸಮಸ್ಯೆಗಳಿಗೆ ಆತ್ಮಾವಲೋಕನವೊಂದೇ ಪರಿಹಾರ- ಒಡಿಯೂರು ಶ್ರೀ”





ಮಂಜೇಶ್ವರ: ವ್ಯಕ್ತಿಯೊಬ್ಬರು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಜತ್ತೂರು ಗೋಳಿಯಡಿ ನಿವಾಸಿ ಬಾಬು ಶೆಟ್ಟಿ (77) ಮೃತಪಟ್ಟ ವ್ಯಕ್ತಿ. ಮೊನ್ನೆ ರಾತ್ರಿ ಮನೆಯಲ್ಲಿ ಊಟ ಮಾಡಿ ನಿದ್ರಿಸಿದ್ದ ಇವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದರು.

ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್

ಕಾಸರಗೋಡು: ಉದುಮ ಪಡಿಞ್ಞಾರ್ನಿಂದ ನಾಪತ್ತೆಯಾದ ಯುವತಿ ಹಾಗೂ ಆರರ ಹರೆಯದ ಪುತ್ರಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ತಚ್ಚರಕುನ್ನು ನಿವಾಸಿಯಾದ ಹಾರಿಸ್ ಎಂಬವರ ಪತ್ನಿ ಫಾತಿಮತ್ ಬುಶ್ರ(28) ಹಾಗೂ ಆಕೆಯ ಆರು ವರ್ಷದ ಮಗಳು

ಕುಂಬಳೆ: ಹೊಯ್ಗೆಯ ರೀತಿಯಲ್ಲೇ ಅನಧಿಕೃತವಾಗಿ ಮಣ್ಣು ಸಾಗಾಟ ದಂಧೆಯು ವ್ಯಾಪಕಗೊಂಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಮಾಹಿತಿ ಲಭಿಸಿದ ಕುಂಬಳೆ ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಮಣ್ಣು ಸಾಗಿಸುತ್ತಿದ್ದ ಒಂದು ಟಿಪ್ಪರ್ ಲಾರಿ ಹಾಗೂ ಮಣ್ಣು

ಉಪ್ಪಳ: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದ ವ್ಯಕ್ತಿ ಅಲ್ಲಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬಂದ್ಯೋಡು ಮಳ್ಳಂಗೈ ನಿವಾಸಿಯೂ ಕುಂಬಳೆಯಲ್ಲಿ ಅಕ್ಕಸಾಲಿಗನಾಗಿದ್ದ ಪುಂಡರೀಕ ಆಚಾರ್ಯ ವೈ.ಎನ್ (56) ಮೃತಪಟ್ಟ ವ್ಯಕ್ತಿ. ನಿನ್ನೆ

ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page