
ಬೋವಿಕ್ಕಾನ: ಹುಚ್ಚುನಾಯಿ ಕಡಿತಕ್ಕೊಳಗಾಗಿ ದನ ಸಾವನ್ನಪ್ಪಿರು ವುದರಿಂದ ಮನನೊಂದ ರೈತ ವಿಷ ಪ್ರಾಶನಗೈದು ಆತ್ಮಹತ್ಯೆಗೈದ ಘಟನೆ ನಾಡಿನಲ್ಲಿ ಶೋಕಸಾಗರ ಸೃಷ್ಟಿಸಿದೆ. ಮುಳಿಯಾರು ಪಾಣೂರು ಬಾಲನಡ್ಕದ ನಾರಾಯಣನ್ (80) ಎಂಬವರು ಮೃತಪಟ್ಟ ವ್ಯಕ್ತಿ. ಇವರು ಮೊನ್ನೆ ಬೆಳಿಗ್ಗೆ ಹಿತ್ತಿಲಲ್ಲಿ ಗಂಭೀರಾ ವಸ್ಥೆಯಲ್ಲಿ ಕಂಡುಬಂದಿದ್ದು ಅವರನ್ನು ಮನೆಯವರು ತಕ್ಷಣ ಚೆಂಗಳ ಸಹಕಾರಿ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಲಾಯಿತಾದರೂ ಅದು ಫಲಕಾರಿಯಾಗದೆ ನಿನ್ನೆ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಭತ್ತ, ಕಂಗು ಹಾಗೂ ಹೈನುಗಾರಿಕಾ ಕೃಷಿಕರಾಗಿರುವ ನಾರಾಯಣನ್ರ ಎರಡು ವರ್ಷ ಪ್ರಾಯದ ಹಸುವನ್ನು …
Read more “ಹುಚ್ಚುನಾಯಿ ಕಚ್ಚಿ ಹಸು ಸಾವು: ಮನನೊಂದ ರೈತ ವಿಷಸೇವಿಸಿ ಆತ್ಮಹತ್ಯೆ; ನಾಡಿನಲ್ಲಿ ಶೋಕಸಾಗರ”
ಕುಂಬಳೆ: ರಾಷ್ಟ್ರೀಯ ಹೆದ್ದಾರಿ ಆರಿಕ್ಕಾಡಿಯಲ್ಲಿರುವ ಟೋಲ್ ಬೂತ್ನಲ್ಲಿ ಘರ್ಷಣೆ ಹಾಗೂ ಸಾರಿಗೆ ಅಡಚಣೆ ಸೃಷ್ಟಿಸಿದ ಆರೋಪ ದಂತೆ ಕ್ರಿಯಾಸಮಿತಿ ನೇತಾರರಾದ ಸಿಪಿಎಂ, ಲೀಗ್ ನೇತಾರರಾದ 10 ಮಂದಿ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಕ್ರಿಯಾ ಸಮಿತಿ ನೇತಾರನೂ, ಸಿಪಿಎಂ ಕುಂಬಳೆ ಏರಿಯಾ ಸೆಕ್ರೆಟರಿಯಾದ ಸಿ.ಎ. ಸುಬೈರ್, ಲೀಗ್ ಪದಾಧಿಕಾರಿಗಳಾದ ಎ.ಕೆ.ಆರೀಫ್, ಅಶ್ರಫ್ ಕಾರ್ಳೆ ಹಾಗೂ ಕಂಡರೆ ಪತ್ತೆಹಚ್ಚಬಹುದಾದ ಇತರ 7 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಟೋಲ್ ಬೂತ್ ಮೆನೇಜರ್ ಹರ್ಯಾಣ ನಿವಾಸಿಯಾದ ಅಮಿತ್ ಕುಮಾರ್ …
Read more “ಟೋಲ್ ಬೂತ್ ಘರ್ಷಣೆ: ಸಿಪಿಎಂ, ಲೀಗ್ ನೇತಾರರ ಸಹಿತ 10 ಮಂದಿ ವಿರುದ್ಧ ಕೇಸು”




ಕಾಸರಗೋಡು: ಕಾಸರಗೋಡು ಲೈಟ್ ಹೌಸ್ ಬಳಿಯ ಸಮುದ್ರ ಕಿನಾರೆಯಲ್ಲಿ ರುಂಡವಿಲ್ಲದ ಅಪರಿಚಿತ ಗಂಡಸಿನ ಮೃತದೇಹ ಇಂದು ಮುಂಜಾನೆ ಪತ್ತೆಯಾಗಿದೆ. ಮೃತದೇಹ ನಗ್ನವಾಗಿ ಕವುಚಿ ಬಿದ್ದ ಸ್ಥಿತಿಯಲ್ಲಿತ್ತು. ಇಂದು ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ ಬೆಸ್ತರಿಗೆ ಮೃತದೇಹ

ಬದಿಯಡ್ಕ: ಸೋಲಾರ್ ಡ್ರಯರ್ನಲ್ಲಿ ಇರಿಸಿದ್ದ 235 ಕಿಲೋ ಅಡಿಕೆ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಂಗಾರು ಕೈಪಂಗಳ ನಿವಾಸಿ ಕೆ. ಗಣೇಶ್ (29), ಗುತ್ಯಡ್ಕ ನಿವಾಸಿ ಶಿಶಿರ್ ಕುಮಾರ್ (19),

ಉಪ್ಪಳ: ಮಣ್ಣಂಗುಳಿ ನಿವಾಸಿ ದಿ| ಪಿ.ಬಿ ಅಬೂಬಕ್ಕರ್ ಪಾರಕಟ್ಟರ ವರ ಪುತ್ರ ದುಬೈಯಲ್ಲಿ ಉದ್ಯಮಿ ಯಾಗಿರುವ ಮೊಯಿನುದ್ದೀನ್ ಶೆಹದಿಲ್ (43) ನಿನ್ನೆ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಹಲವು ವರ್ಷಗಳಿಂದ ದುಬೈಯಲ್ಲಿ

ಕುಂಬಳೆ: ಮೊಗ್ರಾಲ್ನಲ್ಲಿ ಯುವಕನನ್ನು ತಡೆದು ನಿಲ್ಲಿಸಿದೇಹಕ್ಕೆ ಸೀಮೆ ಎಣ್ಣೆ ಸುರಿದು ಕಿಚ್ಚಿಟ್ಟು ಕೊಲೆ ಗೈಯ್ಯಲು ಯತ್ನಿಸಿದ ಪ್ರಕರಣದಲ್ಲಿ ಯುವತಿ ಸಹಿತ ನಾಲ್ಕು ಮಂದಿ ಯನ್ನು ಕುಂಬಳೆ ಪೊಲೀಸರು ಕಸ್ಟಡಿಗೆ ತೆಗೆದು ತನಿಖೆ ನಡೆಸುತ್ತಿದ್ದಾರೆ. ತಮಿಳುನಾಡಿನ

ಬದಿಯಡ್ಕ: ಸೋಲಾರ್ ಡ್ರಯರ್ನಲ್ಲಿ ಇರಿಸಿದ್ದ 235 ಕಿಲೋ ಅಡಿಕೆ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಂಗಾರು ಕೈಪಂಗಳ ನಿವಾಸಿ ಕೆ. ಗಣೇಶ್ (29), ಗುತ್ಯಡ್ಕ ನಿವಾಸಿ ಶಿಶಿರ್ ಕುಮಾರ್ (19),

ಕೊಚ್ಚಿ: ಉಸ್ಬಕಿಸ್ಥಾನದಲ್ಲಿ ಆಲಪ್ಪುಳ ನಿವಾಸಿಯಾದ ಮೆಡಿಕಲ್ ವಿದ್ಯಾರ್ಥಿನಿಯನ್ನು ಸಹಪಾಠಿಯಾದ ಮಲಪ್ಪುರಂ ನಿವಾಸಿ ತಲೆಗೆ ಹೊಡೆದು ಕೊಲೆಗೈಯ್ಯಲು ಕಾರಣ ಆಕೆ ಮತಾಂತರಗೊಳ್ಳಲು ನಿರಾಕರಿಸಿರುವುದೇ ಆಗಿದೆಯೆಂಬ ಆರೋಪ ಕೇಳಿಬಂದಿದೆ. ಆಲಪ್ಪುಳದ ಹರಿಪ್ಪಾಡ್ ಪಿಲಾಕುಳ ಪುದುಕ್ಕಾಡ್ನ ಸುಪ್ರಭಾ ಭವನದ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page