
ಪುತ್ತಿಗೆ: ಸುಂದರವಾದ ರಸ್ತೆ ಎಂಬ ನೆಲೆಯಲ್ಲಿ ವಾಹನಗಳು ಹೆಚ್ಚಿನ ವೇಗದಲ್ಲಿ ಸಂಚರಿಸುವಾಗ ಜಾಗ್ರತೆ ವಹಿಸಬೇಕಾದ ಸ್ಥಳವೊಂದು ಪೆರ್ಲ- ಸೀತಾಂಗೋಳಿ ರಸ್ತೆಯಲ್ಲಿದೆ. ಪುತ್ತಿಗೆ ಸಮೀಪದ ಮುಖಾರಿಕಂಡ ಬಸ್ ತಂಗುದಾಣದ ಸಮೀಪವೇ ಮೋರಿಯೊಂದಿಗೆ. ಇಲ್ಲಿಗೆ ತಲುಪುವಾಗ ವಾಹನಗಳೆಲ್ಲ ಅಪಘಾತಕ್ಕೀಡಾಗುತ್ತಿದ್ದು, ಕಾಂಕ್ರೀಟ್ನ ಉಬ್ಬು ತಗ್ಗುಗಳು ಇದಕ್ಕೆ ಕಾರಣವಾಗಿದೆ. ಮೋರಿಯ ಕಾಂಕ್ರೀಟ್ ಹಾಗೂ ರಸ್ತೆ ಮಧ್ಯೆ ಅಂತರವಿದ್ದು, ವೇಗದಿಂದ ಚಲಿಲುವ ವಾಹನಗಳು ಕಾಂಕ್ರೀಟ್ಗೆ ಗುದ್ದಿ ಕೆಲವೊಮ್ಮೆ ರಸ್ತೆ ಬಿಟ್ಟು ಬದಿಗೆ ಅಪ್ಪಳಿಸುವುದು ಕಂಡು ಬರುತ್ತಿದೆ. ಚಾಲಕರಿಗೆ ಗೋಚರವಾಗದ ಈ ಅಪಾಯಕರ ಗಂಟೆಯಿಂದ ಅಪಘಾತ …
Read more “ಪೆರ್ಲ- ಸೀತಾಂಗೋಳಿ ರಸ್ತೆಯಲ್ಲಿ ಅಪಾಯ ಆಹ್ವಾನಿಸುವ ಮೋರಿ ಸಂಕದ ಉಬ್ಬು ತಗ್ಗು”
ಮಾನಂತವಾಡಿ: ಕುಟುಂಬ ಸಹಿತ ಸಂಚರಿಸುತ್ತಿದ್ದ ಕಾರಿಗೆ ಕಿಚ್ಚಿರಿಸಿ ಸಾಮೂಹಿಕ ಆತ್ಮಹತ್ಯೆಗೈಯ್ಯಲಿರುವ ಪತಿಯ ಯತ್ನ ಗಮನಕ್ಕೆ ಬ ರಲಿಲ್ಲವೆಂದು ಮೃತಪಟ್ಟ ಸಜೀರ್ರ ಪತ್ನಿ ನಜ್ಮತ್ ಪೊಲೀಸರಲ್ಲಿ ಹೇಳಿಕೆ ನೀಡಿದ್ದಾರೆ. ಕರ್ನಾಟಕ ಕೋಟದಲ್ಲಿ ವ್ಯಾಪಾರಿಯಾದ ಕಣ್ಣೂರು ನಿವಾಸಿ ಸಜೀರ್ ಹಾಗೂ ಕುಟುಂಬ ಊರಿಗೆ ಮರಳುತ್ತಿದ್ದ ಪ್ರಯಾಣ ಮಧ್ಯೆ ಮಾನಂತವಾಡಿಯಲ್ಲಿ ಕಾರಿಗೆ ಪೆಟ್ರೋಲ್ ಸುರಿದು ಕಿಚ್ಚಿರಿಸಲಾಗಿದೆ. ಸಜೀರ್ ಘಟನಾ ಸ್ಥಳದಲ್ಲೇ ಮೃತಪಟ್ಟರು. ತೀವ್ರ ಗಾಯಗೊಂಡ ಪತ್ಮಿ ನಜ್ಮತ್ರ ಹೇಳಿಕೆ ದಾಖಲಿಸುತ್ತಿದ್ದ ಮಧ್ಯೆ ಆಕೆ ಈ ವಿಷಯ ಪೊಲೀಸರಲ್ಲಿ ತಿಳಿಸಿ ದ್ದಾರೆ. ಕಣ್ಣೂರಿಗೆ …





ಕಾಸರಗೋಡು: ವಾಸಿಯಾ ಗದ ಕಾಲುನೋವು ಹಿನ್ನೆಲೆಯಲ್ಲಿ ಮನನೊಂದು ಖಾಸಗಿ ಆಸ್ಪತ್ರೆಯ ನೌಕರೆ ಮಲಗುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೂಡ್ಲು ಮೀಪುಗುರಿ ಕಾಳ್ಯಂಗಾಡು ದೇವಿಕೃಪ ನಿವಾಸಿ ಸೂರ್ಯ ಎಂಬವರ ಪತ್ನಿ ಶ್ಯಾಮಲ

ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಉದರ ಸಂಬಂಧ ಕಾಯಿಲೆಗೆ ಶಸ್ತ್ರಚಿಕಿತ್ಸೆಗೊಳಗಾದ ಬೇಡಡ್ಕ ತಲೆಕುನ್ನಿನ ಮುಹಮ್ಮದ್ ಇಯಾಸ್ (9) ಬಳಿಕ ಸಾವನ್ನಪ್ಪಿದ ಪ್ರಕರಣದ ತನಿಖೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯ ವಿಶೇಷ ತಂಡ ತನಿಖೆ ನಡೆಸಲಿದೆ.

ಕುಂಬಳೆ: ಮುಜುಂಗಾವು ಕ್ಷೇತ್ರದ ಕೆರೆಯಲ್ಲಿ ಯುವತಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿ ತನಿಖೆ ತೀವ್ರಗೊಳಿಸಿರುವುದಾಗಿ ಕುಂಬಳೆ ಪೊಲೀಸರು ತಿಳಿಸಿದ್ದಾರೆ. ಸೀತಾಂಗೋಳಿ ಎಡನಾಡು ಬ್ಯಾಂಕ್ ಸಮೀಪದ ರಾಮಕೃಷ್ಣ ಎಂಬವರ ಪತ್ನಿ ಎಂ. ಸುನಿತ (48)

ಸೀತಾಂಗೋಳಿ: ತರವಾಡು ಕ್ಷೇತ್ರಕ್ಕೆ ತೆರಳುತ್ತಿದ್ದ ವ್ಯಕ್ತಿಯನ್ನು ದಾರಿಮಧ್ಯೆ ತಡೆದು ನಿಲ್ಲಿಸಿ ಹಲ್ಲೆಗೈದು ೪೩,೫೦೦ ರೂಪಾಯಿ ಗಳಿದ್ದ ಬ್ಯಾಗ್ನ್ನು ದರೋಡೆಗೈದ ಸಂಬಂಧ ಆರೋಪಿಗಾಗಿ ಪೊಲೀಸರು ಶೋಧ ತೀವ್ರಗೊಳಿಸಿದ್ದಾರೆ. ಕಟ್ಟತ್ತಡ್ಕ ಎಡನಾಡಿನ ಈಶ್ವರ (೬೨) ಎಂಬವರ ಕೈಯಿಂದ

ಕಾಸರಗೋಡು: ವಾಸಿಯಾ ಗದ ಕಾಲುನೋವು ಹಿನ್ನೆಲೆಯಲ್ಲಿ ಮನನೊಂದು ಖಾಸಗಿ ಆಸ್ಪತ್ರೆಯ ನೌಕರೆ ಮಲಗುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೂಡ್ಲು ಮೀಪುಗುರಿ ಕಾಳ್ಯಂಗಾಡು ದೇವಿಕೃಪ ನಿವಾಸಿ ಸೂರ್ಯ ಎಂಬವರ ಪತ್ನಿ ಶ್ಯಾಮಲ

ಮಂಗಳೂರು: ಆಕೆ ತನಗೆ ಸಿಗಬೇಕು, ತನಗಲ್ಲದಿದ್ದರೆ ಬೇರೊಬ್ಬನೊಂದಿಗೆ ಆಕೆಯೂ ಬದುಕಿರಬಾರದು ಎನ್ನುವ ಕಪಟ ಪ್ರೀತಿಗೆ ಅಮಾಯಕ ಯುವತಿ ಬಲಿಯಾಗಿದ್ದಾಳೆ. ಬಂಟ್ವಾಳ ಬಿ ಸಿ ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಚ್ಚಿ ಬೀಳಿಸುವ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page