
ಮುಳ್ಳೇರಿಯ: ಕಾರಡ್ಕ ಪಂಚಾಯತ್ ಹಿಂದೂ ಏಕತಾ ಸಮ್ಮೇಳನದ ಪ್ರಚಾರಾರ್ಥ ಸಮ್ಮೇಳನ ನಗರದಲ್ಲಿ ಸ್ಥಾಪಿಸಲಿರುವ ಧ್ವಜಸ್ತಂಭವನ್ನು ಸಾಗಿಸುವ ಘೋಷಯಾತ್ರೆ ಹಲವಾರು ದ್ವಿಚಕ್ರ ವಾಹನಗಳ ಹಾಗೂ ಇತರ ವಾಹನಗಳ ಬೆಂಗಾವಲಿನೊಂದಿಗೆ ನಡೆಯಿತು. ಕುಂಟಾರಿನಿಂದ ಆರಂಭ ಗೊಂಡ ಘೋಷಯಾತ್ರೆ ಪಂಚಾಯ ತ್ನ ವಿವಿಧ ಭಾಗಗಳಿಂದ ಸಂಚರಿಸಿ ಮುಳ್ಳೇರಿಯದ ಸಮ್ಮೇಳನ ನಗರಕ್ಕೆ ತಲುಪಿತು. ಘೋಷಯಾತ್ರೆಯನ್ನು ಕುಂಟಾರಿನಲ್ಲಿ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಅವರು ಸ್ವಾಗತ ಸಮಿತಿ ಅಧ್ಯಕ್ಷ ಎಂ.ಕೆ. ರಾಘವನ್ರಿಗೆ ಧ್ವಜ ಹಸ್ತಾಂತರಿಸಿ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಜನನಿ, ಉಪಾಧ್ಯಕ್ಷ ದಾಮೋದರ …
Read more “ಮುಳ್ಳೇರಿಯ: ಹಿಂದೂ ಏಕತಾ ಸಮ್ಮೇಳನ ನಗರಕ್ಕೆ ಧ್ವಜಸ್ತಂಭ ಘೋಷಯಾತ್ರೆ”
ಸೀತಾಂಗೋಳಿ: ಪುತ್ತಿಗೆ ಪಂಚಾಯತ್ ಮಟ್ಟದಲ್ಲಿ ಮಾ. 8 ರಂದು ಸೂರಂಬೈಲಿನ ಶ್ರೀ ಸಾಯಿರಾಮ್ ಭಟ್ ನಗರದಲ್ಲಿ ಜರಗಲಿರುವ ವಿರಾಟ್ ಹಿಂದೂ ಸಂಗಮದAಗವಾಗಿ ನಿನೆ ಧ್ವಜ ದಿನಾಚರಣೆ ಮತ್ತು ಬೈಕ್ ರ್ಯಾ ಲಿ ನಡೆಯಿತು.ಧರ್ಮತ್ತಡ್ಕದಿಂದ ಆರಂಭಗೊAಡ ಬೈಕ್ ರಾಲಿಯನ್ನು ವನವಾಸಿ ಕಲ್ಯಾಣ ಯೋಜನೆಯ ಕಾರ್ಯಕರ್ತ ಸುಕುಮಾರನ್ ಅನಂತಪುರ ಓಂಕಾರ ಧ್ವಜವನ್ನು ಕಾರ್ಯಕ್ರಮದ ರಕ್ಷಾಧಿಕಾರಿ, ಪುತ್ತಿಗೆ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಸುಬ್ರಹ್ಮಣ್ಯ ಭಟ್ ಚಕ್ಕಣಿಕೆ ಅವರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಲಾಯಿತು. ಪ್ರಸಾದ್ ಮಾಸ್ತರ್ ಮುಗು, ಬಾಲಕೃಷ್ಣ ರೈ …
Read more “ಪುತ್ತಿಗೆ ವಿರಾಟ್ ಹಿಂದೂ ಸಂಗಮ: ಬೈಕ್ ರ್ಯಾಲಿ, ಧ್ವಜ ದಿನಾಚರಣೆ”

ಕಾಸರಗೋಡು: ಸ್ನೇಹಿತೆಯ 16ರ ಹರೆಯದ ಮಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವತಿ ಸೆರೆಗೀಡಾಗಿದ್ದಾಳೆ. ತಳಿಪರಂಬ ಪುಳಿಪರಂಬ್ ನಿವಾಸಿಯಾದ ಸ್ನೇಹ ಮೆರ್ಲಿ (25) ಎಂಬಾಕೆಯನ್ನು ಮಾತಿಲ್ ಪೊಲೀಸರ ಸಹಾಯ ದೊಂ ದಿಗೆ ಮೇಲ್ಪರಂಬ ಪೊಲೀಸ್ ಇನ್ಸ್ಪೆಕ್ಟರ್

ಕಾಸರಗೋಡು: ಮನೆ ಬಾಡಿಗೆಗೆ ಪಡೆಯಲೆಂಬ ನೆಪದಲ್ಲಿ ತಲುಪಿ ದಂಪತಿಯ ಕಣ್ಣಿಗೆ ಮೆಣಸಿನ ಹುಡಿ ಎರಚಿ ಹಲ್ಲೆಗೈದ ಬಳಿಕ 12 ಪವನ್ ಚಿನ್ನಾಭರಣ ಗಳನ್ನು ದರೋಡೆಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಕಾಞಂಗಾಡ್ ಮಾವುಂಗಾಲ್ ಆನಂದಾಶ್ರಮ ಬಳಿಯ

ಕಾಸರಗೋಡು: ಅರಣ್ಯದಲ್ಲಿ ಅಪರಿಚಿತ ಗಂಡಸಿನ ರುಂಡ ಬೇರ್ಪಟ್ಟ ಮೃತದೇಹ ಜೀರ್ಣಿಸಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ರಾಜಪುರಂಗೆ ಸಮೀಪದ ವಟ್ಟಕಯಂ ಎನ್ಎಸ್ಎಸ್ ಎಸ್ಟೇಟಿಗೆ ಸಮೀಪದ ಕರಿಂಕೋಲ್ನ ಅರಣ್ಯದಲ್ಲಿ ಮೃತದೇಹ ಪತ್ತೆಯಾಗಿದೆ. ಅಣಬೆ ಸಂಗ್ರಹಿಸಲೆಂದು ನಿನ್ನೆ

ಕುಂಬಳೆ: ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯ ಭಾಸ್ಕರ ನಗರದಲ್ಲಿ ಮತ್ತೆ ವಾಹನ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಜಲಪ್ರಾಧಿಕಾರದ ಪೈಪಿಗೆ ಢಿಕ್ಕಿ ಹೊಡೆ ದಿದೆ. ಇದರಿಂದ ಕಾರಿನ ಮುಂಭಾಗ ಪೂರ್ಣವಾಗಿ ಹಾನಿಗೀಡಾಗಿದೆ.

ಕಾಸರಗೋಡು: ಸ್ನೇಹಿತೆಯ 16ರ ಹರೆಯದ ಮಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವತಿ ಸೆರೆಗೀಡಾಗಿದ್ದಾಳೆ. ತಳಿಪರಂಬ ಪುಳಿಪರಂಬ್ ನಿವಾಸಿಯಾದ ಸ್ನೇಹ ಮೆರ್ಲಿ (25) ಎಂಬಾಕೆಯನ್ನು ಮಾತಿಲ್ ಪೊಲೀಸರ ಸಹಾಯ ದೊಂ ದಿಗೆ ಮೇಲ್ಪರಂಬ ಪೊಲೀಸ್ ಇನ್ಸ್ಪೆಕ್ಟರ್

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page