
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು ಕೇಂದ್ರ ಸರಕಾರ ಮಹತ್ತರ ಕ್ರಮ ಕೈಗೊಂಡಿದ್ದು ಇದರಂತೆ ಪೆಟ್ರೋಲ್ ಮತ್ತು ಡೀಸೆಲ್ ಇತ್ಯಾದಿ ಇಂಧನ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (ಎಸ್ಎಇಡಿ)ವನ್ನು ಕಡಿತಗೊಳಿಸಿದೆ. ಜಾಗತಿಕವಾಗಿ ತೈಲ ಪೂರೈಕೆ ಯಲ್ಲಿ ವ್ಯತ್ಯಯ ಉಂಟಾಗುವ ಆತಂಕವಿದ್ದರೂ ಇಂಧನಗಳ ಸುಂಕ ಕಡಿತಗೊಳಿಸಿದ ಕೇಂದ್ರ ಸರಕಾರದ …
Read more “ಯುದ್ದದ ನಡುವೆ ದರ ಏರಿಕೆಗೆ ಬ್ರೇಕ್ ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರಕಾರ”
ಕಾಸರಗೋಡು: ಕಾಸರಗೋಡು ಭಾಗಕ್ಕೆ ಕಾರಿನಲ್ಲಿ ಸಾಗಿಸುತ್ತಿದ್ದ 285.12 ಲೀಟರ್ ಕರ್ನಾಟಕ ಮದ್ಯವನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿ ಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಕಾರಿನಲ್ಲಿದ್ದ ವ್ಯಕ್ತಿ ಓಡಿ ಪರಾರಿಯಾ ಗಿದ್ದಾನೆ. ಆತನ ಪತ್ತೆಗಾಗಿ ತನಿಖೆ ತೀವ್ರ ಗೊಳಿಸಲಾಗಿದೆ. ಇಲೆಕ್ಷನ್ ಸ್ಪೆಷಲ್ ಡ್ರೈವ್ನಂಗವಾಗಿ ಕಾಸರಗೋಡು ಅಬಕಾರಿ ಸ್ಪೆಷಲ್ ಸ್ಕ್ವಾಡ್ನ ಎಕ್ಸೈಸ್ ಪ್ರಿವೆಂಟೀವ್ ಆಫೀಸರು ರಂಜಿತ್ ಕೆ.ವಿನೇತೃತ್ವದ ತಂಡ ನಿನ್ನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆಸಿದ ಕಾರ್ಯಾಚರಣೆ ವೇಳ ಮದ್ಯ ಸಾಗಾಟ ಪತ್ತೆಯಾಗಿದೆ. ಕುಂಬಳೆ ಭಾಗದಿಂದ ಬಂದ ಕಾರನ್ನು ಅಬಕಾರಿ ಅಧಿಕಾರಿಗಳು ತಡೆದು ನಿಲ್ಲಿಸಿದ್ದು, …
Read more “ಕಾಸರಗೋಡಿಗೆ ಕಾರಿನಲ್ಲಿ ಸಾಗಿಸುತ್ತಿದ್ದ 285 ಲೀಟರ್ ಕರ್ನಾಟಕ ಮದ್ಯ ವಶ: ಸಾಗಾಟಗಾರ ಪರಾರಿ”





ಹೊಸದುರ್ಗ: ಮಡಿಕೈ ಕಾಞಿರಪೊಯಿಲ್ ಕುಳಂ ಙಾಟ್ನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ನಡೆದಿದ್ದು, ಈ ದುರಂತದಲ್ಲಿ ಚಾಲಕ ಮೃv ಪಟ್ಟಿದ್ದಾರೆ. ಚಾಯೋಂ ನಿವಾಸಿ ಸಾದಿಕ್ (40) ಮೃತಪಟ್ಟ ಚಾಲಕನಾಗಿದ್ದಾರೆ.

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ಕಾಸರಗೋಡು: ಸ್ನೇಹಿತರ ಜತೆಗೆ ಕೆರೆಯಲ್ಲಿ ಸ್ನಾನಕ್ಕಿಳಿದ ವಲಸೆಕಾರ್ಮಿಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮೊಗ್ರಾಲ್ ಪುತ್ತೂರು ಬಳಿ ನಿನ್ನೆ ನಡೆದಿದೆ. ರಾಜಸ್ಥಾನ ಜೈಪುರ ಈದ್ರ ದಿಲ್ಲಿ ರಸ್ತೆ ಬಳಿಯ ಫರೀದ್ ಖಾನ್-ಝಹೀನಾ ದಂಪತಿ ಪುತ್ರ

ಅಡೂರು: ಎದೆನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಖಾಸಗಿ ಕ್ಲಿನಿಕ್ಗೆ ತಲುಪಿದ ವ್ಯಕ್ತಿ ಕುಸಿದು ಬಿದ್ದ ಘಟನೆ ಅಡೂರಿನಲ್ಲಿ ಸಂಭವಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಮುಳ್ಳೇರಿಯದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅಡೂರು ಮಂಡೆಬೆಟ್ಟು ನಿವಾಸಿ, ಕಟ್ಟಡ

ಹೊಸದುರ್ಗ: ಮಡಿಕೈ ಕಾಞಿರಪೊಯಿಲ್ ಕುಳಂ ಙಾಟ್ನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ನಡೆದಿದ್ದು, ಈ ದುರಂತದಲ್ಲಿ ಚಾಲಕ ಮೃv ಪಟ್ಟಿದ್ದಾರೆ. ಚಾಯೋಂ ನಿವಾಸಿ ಸಾದಿಕ್ (40) ಮೃತಪಟ್ಟ ಚಾಲಕನಾಗಿದ್ದಾರೆ.

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page