
ಕಲ್ಲಿಕೋಟೆ: ಶೌಚಾಲಯಕ್ಕೆ ಹೋಗಿ ಬರುತ್ತೇ ನೆಂದು ತಿಳಿಸಿ 8 ತಿಂಗಳ ಪ್ರಾಯದ ಮಗುವನ್ನು ಸಹ ಪ್ರಯಾಣಿಕನ ಕೈಯಲ್ಲಿ ನೀಡಿ ಯುವತಿ ಪರಾರಿಯಾಗಿದ್ದು, ಬಳಿಕ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆಕೆಯನ್ನು ಪತ್ತೆಹಚ್ಚಲಾಗಿದೆ. ಕಲ್ಲಿಕೋಟೆಯಿಂದ ಶೋರ್ನೂರಿಗೆ ಬೆಳಿಗ್ಗೆ 10.15 ಕ್ಕೆ ಹೊರಡುವ ರೈಲಿನಲ್ಲಿ ಈ ಘಟನೆ ನಡೆದಿದೆ. ಮಗುವಿನೊಂದಿಗೆ ರೈಲಿನಲ್ಲಿ ಕುಳಿತಿದ್ದ ಯುವತಿ ರೈಲು ಪ್ರಯಾಣ ಆರಂಭಿಸಲು ಕೆಲವೇ ನಿಮಿಷಗಳಿರುವಾಗ ಶೌಚಾಲಯಕ್ಕೆ ಹೋಗಿ ಬರುತ್ತೇನೆಂದೂ ಅದುವರೆಗೆ ಮಗುವನ್ನು ಹಿಡಿದುಕೊಳ್ಳುವಂತೆ ರೈಲಿನಲ್ಲಿದ್ದ ಪ್ರಯಾಣಿಕನಲ್ಲಿ ಯುವತಿ ತಿಳಿಸಿದ್ದಾಳೆ. ಇದರಂತೆ ಸಹಪ್ರಯಾ ಣಿಕ ಮಗುವನ್ನು …
Read more “ಎಂಟು ತಿಂಗಳು ಪ್ರಾಯದ ಮಗುವನ್ನು ರೈಲಿನಲ್ಲಿ ಸಹಪ್ರಯಾಣಿಕನಿಗೆ ನೀಡಿ ಪರಾರಿಯಾದ ಯುವತಿ”
ಬೆಂಗಳೂರು: ಕೇರಳ ವಿಧಾನಸಭೆ ಮಂಡಿಸಿದ ಕಡ್ಡಾಯ ಮಲೆಯಾಳ ಮಸೂದೆ ವಿರುದ್ಧ ಕರ್ನಾಟಕ ಎಂಎಲ್ಸಿ ಬಲ್ಕೀಸ್ ಬಾನು ವಿಧಾನಪರಿಷತ್ನಲ್ಲಿ ಧ್ವನಿ ಎತ್ತಿದರು. ಕಾಸರಗೋಡು ಗಡಿನಾಡು ಪ್ರದೇಶದ ಕನ್ನಡಿಗರ ಸಮಸ್ಯೆಗಳ ಬಗ್ಗೆ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿ ಕರ್ನಾಟಕ ಸರಕಾರದ ಗಮನ ಸೆಳೆದಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಮೊದಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಕಡ್ಡಾಯ ಮಲೆಯಾಳ ಮಸೂದೆಯನ್ನು ಹಿಂತೆಗೆಯಲು ಒತ್ತಾಯಿಸಿದ್ದರು. ಪ್ರಸ್ತುತ ಕಾಂಗ್ರೆಸ್ ಮುಖಂಡೆಯಾಗಿರುವ ಬಲ್ಕೀಸ್ ಬಾನು ಕರ್ನಾಟಕ ವಿಧಾನಪರಿ ಷತ್ನಲ್ಲಿ ಪ್ರಸ್ತಾಪಿಸಿ ಕೇರಳದ …
Read more “ಕಡ್ಡಾಯ ಮಲೆಯಾಳ ಮಸೂದೆ: ಕರ್ನಾಟಕ ವಿಧಾನಪರಿಷತ್ನಲ್ಲಿ ವಿಷಯ ಪ್ರಸ್ತಾಪಿಸಿದ ಬಲ್ಕೀಸ್ ಬಾನು”

ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ

ಕುಂಬಳೆ: ಕಾರು ತಡೆದು ನಿಲ್ಲಿಸಿ ಚಾಲಕನನ್ನು ಹೊರಗಿಳಿಸಿದ ಬಳಿಕ ಕಾರನ್ನು ಅಪಹರಣಗೈದ ಬಗ್ಗೆ ದೂರಲಾಗಿದೆ. ಕುಂಬಳೆ ಪೂಕಟ್ಟೆ ನಿವಾಸಿ ಮೊಹಮ್ಮದ್ ಸಯ್ಯೀದ್ ಮುಸಮ್ಮಿಲ್ ಎಂಬವರು ಈ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ

ಕಾಸರಗೋಡು: ಕಾಲಿಕ್ಕಡವಿನಲ್ಲಿ ಎಂಡಿಎಂಎ ಸಹಿತ ಸೆರೆಗೀಡಾದ ಯೂತ್ ಕಾಂಗ್ರೆಸ್ ಕಾರ್ಯಕರ್ತನನ್ನು ಪಕ್ಷದಿಂದ ಹೊರಹಾಕಲಾಗಿದೆ. ಪೆರುಂಬಾವೂರ್ ವಲಿಯಕುಳಂ ಯೂನಿಟ್ ಸದಸ್ಯ ಮುಹಮ್ಮದ್ ಹುಸೈನ್ ಈ ತಿಂಗಳ ೯ರಂದು ಎಂಡಿಎಂಎ ಸಹಿತ ಸೆರೆಗೀಡಾಗಿ ದ್ದನು. ಅದೇ ದಿನದಂದು

ಕಾಸರಗೋಡು: ಸಹಕಾರಿ ಸೊಸೈಟಿಯಲ್ಲಿ ನಕಲಿ ಚಿನ್ನದೊಡವೆ ಗಳನ್ನು ಅಡವಿರಿಸಿ 5.75 ಲಕ್ಷ ರೂ.ಸಾಲ ಪಡೆದು ವಂಚನೆಗೈದ ದೂರಿನಂತೆ ಇಬ್ಬರ ವಿರುದ್ಧ ಮೇಲ್ಪರಂಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಂದ್ರಗಿರಿ ಕೀಯೂರು ಹೌಸ್ನ ತಾಜುದ್ದೀನ್ (47)ಮತ್ತು ಚಾತಂಗೈ

ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page