
ಕಾಸರಗೋಡು: ಜಿಲ್ಲೆಯಲ್ಲಿ ನಿನ್ನೆ ಇಬ್ಬರು ಹೆಣ್ಣುಮಕ್ಕಳ ಸಹಿತ ನಾಲ್ಕು ಮಹಿಳೆಯರು ನಾಪತ್ತೆಯಾಗಿರುವುದಾಗಿ ದೂರಲಾಗಿದ್ದು, ಇವರಲ್ಲಿ 16 ವರ್ಷ ಪ್ರಾಯದ ಇಬ್ಬರು ಹೆಣ್ಮಕ್ಕಳನ್ನು ಪತ್ತೆಹಚ್ಚಲಾಗಿದೆ. ಅಡ್ಕತ್ತಬೈಲು, ಉದುಮ, ಪಾಕ್ಯಾರ ನಿವಾಸಿಗಳನ್ನು ಬೇಕಲ, ಕಾಸರ ಗೋಡು ನಗರ ಠಾಣೆ ಪೊಲೀಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಎರಡು ಘಟನೆಗಳಲ್ಲಿ ಪೊಲೀಸರು ಕೇಸು ದಾಖಲಿಸಿದ್ದರು. ಸಣ್ಣ ವಿಷಯಕ್ಕೆ ಸಂಬಂಧಿಸಿ ಈ ಇಬ್ಬರು ಹೆಣ್ಮಕ್ಕಳು ಮನೆ ತೊರೆದು ತೆರಳಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಕಾಸರಗೋಡು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೂಡ್ಲು ಪಾಯಿಚ್ಚಾಲ್ನಿಂದ …
Read more “ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರ ಪತ್ತೆ; ಯುವತಿ, ಗೃಹಿಣಿ ನಾಪತ್ತೆ”
ಮುಳ್ಳೇರಿಯ: ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ 172.8 ಲೀಟರ್ ಗೋವಾ ನಿರ್ಮಿತ ಮದ್ಯವನ್ನು ಅಬಕಾರಿ ತಂಡ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ನಾಯ್ಕಾಪು ನಿವಾಸಿ ಧನಂಜಯನ್ (35) ಎಂಬಾತನನ್ನು ಬಂಧಿಸಿ ಅಬಕಾರಿ ಪ್ರಕರಣ ದಾಖಲಿಸಲಾಗಿದೆ. ಕಾಸರಗೋಡು ಎಕ್ಸೈಸ್ ಎನ್ಫೋರ್ಸ್ಮೆಂಟ್ ಆಂಡ್ ಆಂಟೀ ನರ್ಕೋಟಿಕ್ಸ್ ಸ್ಪೆಷಲ್ ಸ್ಕ್ವಾಡ್ನ ಪ್ರಿವೆಂಟೀವ್ ಆಫೀಸರ್ ಕೆ.ವಿ. ರಂಜಿತ್ರ ನೇತೃತ್ವದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್ಗಳಾದ ಶೈಲೇಶ್ ಕುಮಾರ್, ಸುಧೀರ್ ಪಾರಮ್ಮಲ್, ಮಂಜುನಾಥನ್, ಕಬೀರ್ ವಿ.ಪಿ, ಎಕ್ಸೈಸ್ ಇಂಟೆಲಿಜೆನ್ಸ್ ಬ್ಯೂರೋ ಪ್ರಿವೆಂಟೀವ್ ಆಫೀಸರ್ ಸಾಜನ್ ಅಪ್ಯಾಲ್, ಚಾಲಕ ಕ್ರಿಸ್ಟಿನ್ …
Read more “ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ 172 ಲೀಟರ್ ಮದ್ಯ ವಶ: ಓರ್ವ ಸೆರೆ”





ಉಪ್ಪಳ: ಅಡಿಕೆ ಮರದ ಸಂಕದ ಮೇಲೆ ನಡೆದುಹೋಗುತ್ತಿದ್ದಾಗ ಆಯತಪ್ಪಿ ಹೊಳೆಗೆ ಬಿದ್ದ ಯುವತಿಯನ್ನು ಯುವಕನೋರ್ವ ಅತೀ ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಮೀಂಜ ಬಳಿಯ ದೇರಂಬಳದಲ್ಲಿ ನಿನ್ನೆ ಸಂಜೆ ಸುಮಾರು 4 ಗಂಟೆ ವೇಳೆ

ಕಾಸರಗೋಡು: ನಗರದ ಹೊಸ ಬಸ್ ನಿಲ್ದಾಣ ಪರಿಸರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಮಧ್ಯೆ ಪೊಲೀಸರನ್ನು ಕಡಿದು ಕೊಲ್ಲಲು ಯತ್ನ ನಡೆದಿದೆ. ಘಟನೆಯಲ್ಲಿ ನರಹತ್ಯಾ ಯತ್ನಕ್ಕೆ ಕೇಸು ದಾಖಲಿಸಿದ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ. ಬದಿಯಡ್ಕ,

ಬದಿಯಡ್ಕ: ನೀರ್ಚಾಲಿನಲ್ಲಿರುವ ಬೇಳ ಗ್ರಾಮ ಕಚೇರಿಗೆ ಕಳ್ಳರು ನುಗ್ಗಿದ್ದಾರೆ. ನಿನ್ನೆ ರಾತ್ರಿ ಕಚೇರಿಗೆ ಕಳ್ಳರು ನುಗ್ಗಿರುವು ದಾಗಿ ಅಂದಾಜಿಸಲಾಗಿದೆ. ಕಚೇರಿ ಯಲ್ಲಿದ್ದ ಮೂರು ಲ್ಯಾಪ್ಟೋಪ್ ಗಳನ್ನು ಕಳವು ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬದಿಯಡ್ಕ: ಕನ್ಯಪ್ಪಾಡಿಯಲ್ಲಿ ಅಂಗಡಿಯ ಮುಂದೆ ಮಲಗಿದ್ದ ಎರಡು ಹಸುಗಳನ್ನು ಕಳವುಗೈದು ಕಾರಿನಲ್ಲಿ ಸಾಗಿಸಿದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬಂಧಿಸುವಲ್ಲಿ ಬದಿಯಡ್ಕ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರು ಜೋಕಟ್ಟೆಯ ಮುಹಮ್ಮದ್ ಅಶ್ಫಾಕ್ (30) ಎಂಬಾತನನ್ನು ಬದಿಯಡ್ಕ ಪೊಲೀಸ್

ಉಪ್ಪಳ: ಅಡಿಕೆ ಮರದ ಸಂಕದ ಮೇಲೆ ನಡೆದುಹೋಗುತ್ತಿದ್ದಾಗ ಆಯತಪ್ಪಿ ಹೊಳೆಗೆ ಬಿದ್ದ ಯುವತಿಯನ್ನು ಯುವಕನೋರ್ವ ಅತೀ ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಮೀಂಜ ಬಳಿಯ ದೇರಂಬಳದಲ್ಲಿ ನಿನ್ನೆ ಸಂಜೆ ಸುಮಾರು 4 ಗಂಟೆ ವೇಳೆ

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page