
ಕಾಸರಗೋಡು: ಭಗವಾನ್ ಶ್ರೀ ಸತ್ಯಸಾಯಿ ಬಾಬಾರ ಜನ್ಮಶತಾಬ್ದಿ ಆಚರಣೆಯಂಗವಾಗಿ ದೇಶವ್ಯಾಪಕವಾಗಿ ಸಂಚರಿಸುವ ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥಯಾತ್ರೆಗೆ ತಾಳಿಪಡ್ಪು ಸತ್ಯಸಾಯಿ ಅಭಯನಿಕೇತನದ ಆಶ್ರಯದಲ್ಲಿ ಸ್ವಾಗತ ನೀಡಲಾಯಿತು. ನಗರದ ಶ್ರೀ ಮಲ್ಲಿಕಾರ್ಜುನ ಕ್ಷೇತ್ರ ಪರಿಸರದಿಂದ ಆರಂಭಗೊಂಡ ಶೋಭಾಯಾತ್ರೆಗೆ ಉಜ್ವಲ ಸ್ವಾಗತವನ್ನು ನೀಡಲಾಗಿದ್ದು, ಬಳಿಕ ಪಾದುಕ ದರ್ಶನ, ಸತ್ಸಂಗ, ಧಾರ್ಮಿಕ ಸಭೆ ನಡೆಯಿತು. ಶ್ರೀ ಸತ್ಯಸಾಯಿ ಸೇವಾ ಕರ್ನಾಟಕ ರಾಜ್ಯ ಕೋ-ಆರ್ಡಿ ನೇಟರ್ ಜಗನ್ನಾಥ್ ನಾಡಿಗೇರ ಪ್ರಧಾನ ಭಾಷಣ ಮಾಡಿದರು. ಸತ್ಯಸಾಯಿ ಜಿಲ್ಲಾಧ್ಯಕ್ಷ ಎಚ್. ಮಹಾಲಿಂಗ ಭಟ್, ತಾಳಿಪಡ್ಪು …
Read more “ಶ್ರೀ ಸತ್ಯಸಾಯಿ ಪ್ರೇಮಪ್ರವಾಹಿನಿ ರಥಯಾತ್ರೆಗೆ ತಾಳಿಪಡ್ಪುನಲ್ಲಿ ಸ್ವಾಗತ”
ಕುಂಬಳೆ: ಕೇರಳ ಸಯನ್ಸ್ ಅಕಾಡೆಮಿ ಆಶ್ರಯದಲ್ಲಿ ಕೃತಕ ಬುದ್ದಿಮತ್ತೆ ಮತ್ತು ಭೂ ವಿಜ್ಞಾನ ಬಗ್ಗೆ ನಾಯ್ಕಾಪು ಲಿಟ್ಲ್ ಲಿಲ್ಲಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಯಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಚೆಯರ್ ಪರ್ಸನ್ ಸರಸ್ವತಿ ಎ. ಉದ್ಘಾಟಿಸಿದರು. ಸೆಂಟ್ರಲ್ ಯೂನಿ ವರ್ಸಿಟಿಯ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಜಾಸ್ಮಿನ್ ಎಂ. ಶಾ ಅಧ್ಯಕ್ಷತೆ ವಹಿಸಿದರು. ಶಾಲೆಯ ಪ್ರಾಂಶುಪಾಲ ಚಂದ್ರ ಬೋಸ್ ಎಂ.ಜಿ. ಸ್ವಾಗತಿಸಿದರು. ಪ್ರೊಫೆಸರ್ ಸಿಜಿನ್ ಕುಮಾರ್ ಎ.ವಿ, ಡಾ. ಆದಿತ್ಯ ವಿ. …
Read more “ಲಿಟ್ಲ್ ಲಿಲ್ಲಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ”





ಕಾಸರಗೋಡು: ಮತ್ಸ್ಯ ತೊಯಿಲಾಳಿ ಕಾಂಗ್ರೆಸ್ ಅಖಿಲ ಭಾರತ ಕಾರ್ಯದರ್ಶಿ ಆರ್. ಗಂಗಾಧ ರನ್ರ ಸಹೋದರ ಕಾಸರಗೋಡು ಕಸಬಾ ಕಡಪ್ಪುರ ನಿವಾಸಿ ಆರ್. ಜಯಚಂದ್ರನ್ (58) ನಿಧನ ಹೊಂದಿದರು. ಮೃತರು ಪತ್ನಿ ಪ್ರಮೀಳ, ಮಕ್ಕಳಾದ ಸುದರ್ಶನ್,

ಹೊಸದುರ್ಗ: ಚಾಲಿಂಗಾಲ್ ನಿವಾಸಿ ನಿರ್ಮಾಣ ಕಾರ್ಮಿಕ ಹೃದಯಾಘಾತದಿಂದ ಮೃತಪಟ್ಟರು. ಪಿ.ಕೆ. ಜಯಕುಮಾರ್ (55) ಮೃತಪಟ್ಟವರು. ಮಂಗಳವಾರ ರಾತ್ರಿ ಅಸ್ವಸ್ಥಗೊಂಡ ಇವರನ್ನು ಮಾವುಂಗಾಲ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ತಂದೆ ಪಿ.ಕೆ. ರಾಘವನ್, ಪತ್ನಿ ಬಿಂದು,

ಹೊಸದುರ್ಗ: ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್. ಮಧುರವರ ತಾಯಿ ರಾಜಪುರಂ ಪೂಡಂಗಲ್ಲು ಅಯ್ಯಂಗಾವ್ ಪುಲಿಕೋಡನ್ ನಿವಾಸಿ ಎನ್. ಯಶೋಧ (80) ನಿಧನ ಹೊಂದಿದರು. ಇವರ ಪತಿ ವಳಪ್ಪಿಲ್ ನಾರಾಯಣ ಗುರುಸ್ವಾಮಿ ಈ ಹಿಂದೆ

ಕಾಸರಗೋಡು: ನಗರದ ಮೊದಲ ಪೆಟ್ರೋಲ್ ಬಂಕ್ಗಳಲ್ಲಿ ಒಂದಾದ ಸಿಟಿಎಂ ಪೆಟ್ರೋಲ್ ಬಂಕ್ನ ಮಾಲಕ ಪಿಲಿಕುಂಜೆ ಮಸೀದಿ ಸಮೀಪದ ನಿವಾಸಿ ಸಿ.ಟಿ. ಅಮೀರ್ ಅಲಿ (73) ನಿಧನ ಹೊಂದಿದರು. ಇವರ ಪತ್ನಿ ಬೀವಿ ಏರ್ಲೈನ್ಸ್ ಈ

ಕಾಸರಗೋಡು: ಮತ್ಸ್ಯ ತೊಯಿಲಾಳಿ ಕಾಂಗ್ರೆಸ್ ಅಖಿಲ ಭಾರತ ಕಾರ್ಯದರ್ಶಿ ಆರ್. ಗಂಗಾಧ ರನ್ರ ಸಹೋದರ ಕಾಸರಗೋಡು ಕಸಬಾ ಕಡಪ್ಪುರ ನಿವಾಸಿ ಆರ್. ಜಯಚಂದ್ರನ್ (58) ನಿಧನ ಹೊಂದಿದರು. ಮೃತರು ಪತ್ನಿ ಪ್ರಮೀಳ, ಮಕ್ಕಳಾದ ಸುದರ್ಶನ್,

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page