
ಶ್ರೀನಗರ: ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟ ನಡೆದು 13 ಮಂ ದಿಯ ಪ್ರಾಣ ಬಲಿತೆಗೆದು ಹಲವರು ಗಾಯಗೊಂಡ ಕರಾಳತೆಯ ಭೀತಿ ಇನ್ನೂ ಮಾಸದಿರುವ ವೇಳೆಯಲ್ಲೇ ಶ್ರೀನಗರದಲ್ಲಿ ಪೊಲೀಸ್ ಠಾಣೆಯಲ್ಲಿ ನಿನ್ನೆ ತಡರಾತ್ರಿ ಇನ್ನೊಂದು ಅತೀ ಭೀಕರ ಸ್ಫೋಟ ನಡೆದಿದೆ. ಇದರಲ್ಲಿ 9 ಮಂದಿ ಸಾವನ್ನಪ್ಪಿ ೨೯ ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಇದ ರಿಂದಾಗಿ ಸಾವುನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಸ್ಫೋಟಕವಸ್ತುಗಳನ್ನು ಪರಿಶೀಲಿಸುತ್ತಿದ್ದ ಪೊಲೀ ಸರು ಮತ್ತು ವಿಧಿವಿಜ್ಞಾನ ತಂಡದ …
Read more “ಉಗ್ರರಿಂದ ವಶಪಡಿಸಿದ ಸ್ಫೋಟಕ ಪೊಲೀಸ್ ಠಾಣೆಯಲ್ಲೇ ಸ್ಫೋಟ: ಪೊಲೀಸರು ಸೇರಿ 8 ಮಂದಿ ಸಾವು, 29 ಮಂದಿಗೆ ಗಾಯ”
ನೀರ್ಚಾಲು: ಇಲ್ಲಿಗೆ ಸಮೀಪದ ಪುದುಕೋಳಿಯಲ್ಲಿನ ಜುಗಾರಿ ದಂಧೆಯ ಕೇಂದ್ರಕ್ಕೆ ಬದಿಯಡ್ಕ ಪೊಲೀಸರು ನಿನ್ನೆ ದಾಳಿ ನಡೆಸಿದ್ದಾರೆ. ಇಲ್ಲಿಂದ 10 ಮಂದಿಯನ್ನು ಸೆರೆ ಹಿಡಿದಿದ್ದಾರೆ. ಮೊಗ್ರಾಲ್, ಮಧೂರು ಹೌಸ್ನ ಅಬ್ದುಲ್ ರಹ್ಮಾನ್ (60), ಮಞಂಪಾರೆಯ ಮುಹಮ್ಮದ್ ಹನೀಫ (52), ಚಂದ್ರAಪಾರೆಯ ಹನೀಫ್ ಜೋಸೆಫ್ (38), ಕಾಕುಂಜೆಯ ಕೆ. ನವೀನ್ (40), ಕೊಲ್ಲಂಗಾನದ ಬಾಪಿಸ್ಟ್ ಮೊಂತೇರೊ (52), ಮಾನ್ಯ ದೇವರಕೆರೆಯ ವಿಜಯನ್ (50), ಚುಕ್ಕಿನಡ್ಕದ ಮೊಹಮ್ಮದ್ ಸುಲೈಮಾನ್ (58) ಮೊದಲಾದ ಹತ್ತು ಮಂದಿಯನ್ನು ಸೆರೆ ಹಿಡಿಯಲಾಗಿದ್ದು, ಸ್ಥಳದಿಂದ 14,970 ರೂ. …
Read more “ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ: 10 ಮಂದಿ ಸೆರೆ; 14,970 ರೂ. ವಶ”





ತಿರುವನಂತಪುರ: ಕೇರಳ ವಿಧಾನ ಸಭಾ ಚುನಾವಣೆಗಿರುವ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡ ಕ್ಷಣದಿಂದಲೇ ರಾಜ್ಯದಾದ್ಯಂತವಾಗಿ ಭರ್ಜರಿ ಮತದಾನ ನಡೆಯುತ್ತಿದೆ. ಬೆಳಿಗ್ಗೆ 12.45 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ. 40.80ರಷ್ಟು ಮತದಾನ ನಡೆದಿದೆ.

ವರ್ಕಾಡಿ: ಬೋರ್ಕಳ ನಿವಾಸಿ ಹಾಗೂ ಬೇಕರಿ ಜಂಕ್ಷನ್ನಲ್ಲಿ ವ್ಯಾಪಾರಿಯಾಗಿದ್ದ ವಾಮನ ಬೋರ್ಕಳ (56) ನಿಧನ ಹೊಂದಿ ದರು. ಹೃದಯ ಸಂಬಂಧ ಕಾಯಿಲೆ ಯಿಂದ ಬಳಲುತ್ತಿದ್ದ ಇವರು ಮಂ ಗಳೂರಿನ ಆಸ್ಪತ್ರೆಯಲ್ಲಿ ದಾಖಲಾ ಗಿದ್ದರು. ನಿನ್ನೆ

ಕಾಸರಗೋಡು: ಕಾರು-ಸ್ಕೂಟರ್ ಢಿಕ್ಕಿ ಹೊಡೆದು ಗಂಭೀರ ಗಾಯ ಗೊಂಡು ಚಿಕಿತ್ಸೆಯಲ್ಲಿದ್ದ ಯುವಕ ಸಾವ ನ್ನಪ್ಪಿದ ಘಟನೆ ನಡೆದಿದೆ. ಚೆಟ್ಟುಂಗುಳಿ ಕೆ.ಎಸ್. ಅಬ್ದುಲ್ಲ ಆಂಗ್ಲಮಾಧ್ಯಮ ಹೈಯರ್ ಸೆಕೆಂಡರಿ ಶಾಲೆ ಸಮೀಪದ ಸಿ.ಎಚ್. ಮಂಜಿಲ್ನ ಮೊಹಮ್ಮದ್ ನಿಹಾಲ್

ವಿದ್ಯಾನಗರ: ಉದಯಗಿರಿ ಶ್ರೀ ವಿಷ್ಣುಮೂರ್ತಿ ಕ್ಷೇತ್ರದ ಒತ್ತೆಕೋಲ ಮಹೋತ್ಸವ ನಾಳೆಯಿಂದ 12ರ ತನಕ ವಿವಿಧ ಕಾರ್ಯಕ್ರಮ ಗಳೊಂದಿಗೆ ನಡೆಯಲಿದೆ. ನಾಳೆ ಬೆಳಿಗ್ಗೆ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರರಿಗೆ ಪೂರ್ಣಕುಂಭ ಸ್ವಾಗತ, 7.30ಕ್ಕೆ ಆನೆಚಪ್ಪರ ಏರಿಸುವುದು,

ವರ್ಕಾಡಿ: ಬೋರ್ಕಳ ನಿವಾಸಿ ಹಾಗೂ ಬೇಕರಿ ಜಂಕ್ಷನ್ನಲ್ಲಿ ವ್ಯಾಪಾರಿಯಾಗಿದ್ದ ವಾಮನ ಬೋರ್ಕಳ (56) ನಿಧನ ಹೊಂದಿ ದರು. ಹೃದಯ ಸಂಬಂಧ ಕಾಯಿಲೆ ಯಿಂದ ಬಳಲುತ್ತಿದ್ದ ಇವರು ಮಂ ಗಳೂರಿನ ಆಸ್ಪತ್ರೆಯಲ್ಲಿ ದಾಖಲಾ ಗಿದ್ದರು. ನಿನ್ನೆ

ತಿರುವನಂತಪುರ: ಕೇರಳ ವಿಧಾನ ಸಭಾ ಚುನಾವಣೆಗಿರುವ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡ ಕ್ಷಣದಿಂದಲೇ ರಾಜ್ಯದಾದ್ಯಂತವಾಗಿ ಭರ್ಜರಿ ಮತದಾನ ನಡೆಯುತ್ತಿದೆ. ಬೆಳಿಗ್ಗೆ 12.45 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ. 40.80ರಷ್ಟು ಮತದಾನ ನಡೆದಿದೆ.

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page