
ಕಾಸರಗೋಡು: ಪನಯಾಲ ಸಹಕಾರಿ ಬ್ಯಾಂಕ್ನ ನೌಕರನನ್ನು ಮನೆ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತದೇಹ ಪತ್ತೆಹಚ್ಚಲಾಗಿದೆ. ಪನಯಾಲ್ ನಿವಾಸಿ ಟಿ. ರಾಜೇಂದ್ರನ್ (56) ಮೃತಪಟ್ಟವರು. ಸಿಪಿಎಂ ಬ್ರಾಂಚ್ ಸದಸ್ಯರಾಗಿದ್ದಾರೆ. ೫ ತಿಂಗಳು ಕಳೆದರೆ ಸೇವೆಯಿಂದ ನಿವೃತ್ತರಾಗಲಿರುವಂತೆಯೇ ರಾಜೇಂದ್ರನ್ ಇಂದು ಮುಂಜಾನೆ ಮನೆ ಹಿತ್ತಿಲಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಕೂಡಲೇ ಹಗ್ಗ ತುಂಡುಮಾಡಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿಸಲಾಯಿತಾ ದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಮೃತದೇಹದ ಮಹಜರಿಗಾಗಿ ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ನಿನ್ನೆ ರಾತ್ರಿವರೆಗೆ ಪಂಚಾಯತ್ …
Read more “ಪನಯಾಲ್ ಬ್ಯಾಂಕ್ ನೌಕರ ಮನೆ ಸಮೀಪ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ”
ತಿರುವನಂತಪುರ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ಬಂಧಿಸಿದ ತಿರುವಿದಾಂಕೂರು ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ, ಸಿಪಿಎಂ ನೇತಾರ ಹಾಗೂ ಮಾಜಿ ಶಾಸಕನೂ ಆಗಿರುವ ಎ. ಪದ್ಮಕುಮಾರ್ರನ್ನು ಕೊಲ್ಲಂ ವಿಜಿಲೆನ್ಸ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಬಳಿಕ ತಿರುವನಂತಪುರ ಸ್ಪೆಷಲ್ ಜೈಲಿನಲ್ಲಿ ೧೪ ದಿನಗಳ ತನಕ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಇದೇ ಸಂದರ್ಭದಲ್ಲಿ ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಪದ್ಮಕುಮಾರ್ನನ್ನು ತಮ್ಮ ಕಸ್ಟಡಿಗೆ ಬಿಟ್ಟುಕೊಡುವಂತೆ ತನಿಖಾ ತಂಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅವರನ್ನು ಇಂದು …

ಬದಿಯಡ್ಕ: ಕಾರಿನಲ್ಲಿ ಮಾದಕವಸ್ತುಗಳಾದ ಗಾಂಜಾ ಹಾಗೂ ಎಂಡಿಎಂಎ ಸಹಿತ ಪ್ರಯಾಣಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬದಿಯಡ್ಕ ಚೆನ್ನಾರಕಟ್ಟೆ ನಿವಾಸಿ ರಂಜಿತ್ ರೈ (36), ಸುಳ್ಯ ಆಲೆಟ್ಟಿ ಸಂಗಂ ನಿಲಯದ ಪೂಜಿತ್ ಸಾಗರ್ ಎಸ್.ವಿ (29)

ಬದಿಯಡ್ಕ: ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಕುಂಬ್ಡಾಜೆ ಉಬ್ರಂಗಳ ಪಡುಮೂಲೆ ನಿವಾಸಿ ಬಾಲಕೃಷ್ಣ ಪೂಜಾರಿ ಎಂಬವರ ಪುತ್ರ ಅಕ್ಷಿತ್ (21) ಮೃತಪಟ್ಟ ಯುವಕನಾಗಿದ್ದಾರೆ. ಇವರು ಎ.ಸಿ ಮೆಕ್ಯಾನಿಕ್ ಆಗಿದ್ದರ. ಈ ತಿಂಗಳ

ಕುಂಬಳೆ: ಹೋಟೆಲ್ನ ಮುಂಭಾಗದಿಂದ ಬೈಕ್ ಕಳವು ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಬ್ರಾಣದ ರವಿ ಯಾನೆ ಡಬ್ಬಿ ರವಿ ಎಂಬಾತ ಬಂಧಿತ ಆರೋಪಿ. ಕುಂಬಳೆ ಕಂಚಿಕಟ್ಟೆಯ ಅಜಿತ್ ಕುಮಾರ್ರ ಪಲ್ಸರ್ ಬೈಕ್ ಕಳವುಗೈದ ಪ್ರಕರಣದಲ್ಲಿ

ಕುಂಬಳೆ: ಕಳತ್ತೂರಿನಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಗೃಹಿಣಿ ಮೃತಪಟ್ಟಿರುವುದು ಹೃದಯಾಘಾತದಿಂದಾಗಿದೆಯೆಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. ಕಳತ್ತೂರು ಅಮೆರಿಕ ರಸ್ತೆಯ ಅಬೂಬಕ್ಕರ್ ಎಂಬವರ ಪತ್ನಿ ಆಮಿನ (70) ಮೊನ್ನೆ ಬೆಳಿಗ್ಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮನೆಯಿಂದ

ಬದಿಯಡ್ಕ: ಕಾರಿನಲ್ಲಿ ಮಾದಕವಸ್ತುಗಳಾದ ಗಾಂಜಾ ಹಾಗೂ ಎಂಡಿಎಂಎ ಸಹಿತ ಪ್ರಯಾಣಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬದಿಯಡ್ಕ ಚೆನ್ನಾರಕಟ್ಟೆ ನಿವಾಸಿ ರಂಜಿತ್ ರೈ (36), ಸುಳ್ಯ ಆಲೆಟ್ಟಿ ಸಂಗಂ ನಿಲಯದ ಪೂಜಿತ್ ಸಾಗರ್ ಎಸ್.ವಿ (29)

ತಿರುವನಂತಪುರ: ರಾಜ್ಯದಲ್ಲಿ ಮುಂದಿನ ಹತ್ತು ದಿನ ಅತೀ ತೀವ್ರ ಉಷ್ಣತೆ ಅನುಭವಕ್ಕೆ ಬರಲಿದೆ ಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನಗಳಲ್ಲಿ ತೀವ್ರ ಮಳೆ ಸುರಿ ಯುವ ಸಾಧ್ಯತೆ ಇಲ್ಲ. ಇದರಿಂದ ಉಷ್ಣತೆ ಎಂದಿಗಿಂ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page