
ಮಂಜೇಶ್ವರ: ಮಂಜೇಶ್ವರ ರಾಗಂ ಜಂಕ್ಷನ್ನಲ್ಲಿ ಮೂರು ಅಂಗಡಿಗಳಿಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿ ಕಳವು ನಡೆಸಿದ್ದಾರೆ. ಇಲ್ಲಿನ ಅಶ್ರಫ್ ಎಂಬವರ ಭಾರತ್ ಜನರಲ್ ಸ್ಟೋರ್, ಜಾಬಿರ್ರ ಮೊಬೈಲ್ ಅಂಗಡಿ, ಶಫೀಕ್ರ ತರಕಾರಿ ಅಂಗಡಿಗಳಿಗೆ ಕಳ್ಳರು ನುಗ್ಗಿದ್ದಾರೆ. ಭಾರತ್ ಜನರಲ್ ಸ್ಟೋರ್ನಿಂದ ೩೫ ಸಾವಿರ ರೂಪಾಯಿ ನಗದು ಹಾಗೂ ಸಿಗರೇಟ್ ಮೊದಲಾದ ವುಗಳನ್ನು ಕಳವುಗೈಯ್ಯಲಾಗಿದೆ. ಮತ್ತೆರಡು ಅಂಗಡಿಗಳಿಂದ ಕಳವು ಯತ್ನ ಮಾತ್ರವೇ ನಡೆದಿದೆಯೆಂದು ಹೇಳಲಾಗುತ್ತಿದೆ. ವ್ಯಾಪಾರಿಗಳು ಇಂದು ಬೆಳಿಗ್ಗೆ ತಲುಪಿದಾಗಲೇ ಅಂಗಡಿಗಳ ಶಟರ್ ಮುರಿದ ಸ್ಥಿತಿಯಲ್ಲಿ ಕಂಡುಬಂದಿದೆ. ಈ …
ಕಾಸರಗೋಡು: ಕಾರು ಮತ್ತು ಆಟೋ ರಿಕ್ಷಾಗಳಲ್ಲಾಗಿ ಇತ್ತೀಚೆಗೆ ಕರಂದಕ್ಕಾಡಿನಿಂದ ೧೦೮ ಲೀಟರ್ ಕರ್ನಾಟಕ ಮದ್ಯ ಹಾಗೂ ೩೪೫ ಲೀಟರ್ ಗೋವಾ ನಿರ್ಮಿತ ಮದ್ಯ ವಶಪಡಿಸಿಕೊಂಡ ವೇಳೆ ತಪ್ಪಿಸಿಕೊಂಡಿದ್ದ ಆರೋಪಿಯನ್ನು ತಲಪ್ಪಾಡಿ ದೇವಿಪುರಂ ರಸ್ತೆ ತಚ್ಚಾಣಿ ಎಂಬಲ್ಲಿಂದ ಕಾಸರಗೋಡು ಅಸಿಸ್ಟೆಂಟ್ ಎಕ್ಸೈಸ್ ಕಮಿಶನರ್ ಜನಾರ್ದನನ್ ಪಿ.ಪಿ ನೇತೃತ್ವದ ಅಬಕಾರಿ ತಂಡ ನಿನ್ನೆ ಬಂಧಿಸಿದೆ. ಮಂಜೇಶ್ವರ ಸಮೀಪದ ಕುಂಜತ್ತೂರು ನಿವಾಸಿ ಅಣ್ಣು ಅಲಿಯಾಸ್ ಅರವಿಂದಾಕ್ಷ ಬಂಧಿತ ಆರೋಪಿ. ಬಂಧಿತನನ್ನು ನಂತರ ಕಾಸರಗೋಡು ಪ್ರಥಮ ದರ್ಜೆ ಮೆಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹಾಜರುಪಡಿಸಿ ನಂತರ …
Read more “ಕಾರು, ರಿಕ್ಷಾದಲ್ಲಿ ಅಕ್ರಮ ಮದ್ಯ ಸಾಗಾಟ ಪ್ರಕರಣ: ಪರಾರಿಯಾಗಿದ್ದ ಆರೋಪಿ ಸೆರೆ”

ತಿರುವನಂತಪುರ: ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಡರಂಗ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ವಿಶೇಷ ಧೂತರೋರ್ವರ ಮೂಲಕ ಪಿಣರಾಯಿ ವಿಜಯನ್

ಪತ್ತನಂತಿಟ್ಟ: ಸಿನಿಮಾ ಸೀರಿಯಲ್ ನಟ ಸಂತೋಷ್ ಕೆ. ನಾಯರ್ (66) ವಾಹನ ಅಪಘಾತದಲ್ಲಿ ಮೃತಪಟ್ಟರು. ಎಂ.ಸಿ.ರಸ್ತೆಯಲ್ಲಿ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಸಂತೋಷ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ಆಗಮಿಸುತ್ತಿದ್ದ ಪಾರ್ಸಲ್ ಲಾರಿಗೆ

ಕಾಸರಗೋಡು: ಬಿಜೆಪಿ ಕಾರ್ಯಕರ್ತನನ್ನು ತಡೆದು ನಿಲ್ಲಿಸಿ ಹಲ್ಲೆಗೈದಿರುವುದಾಗಿಯೂ, ಬಿಯರ್ ಬಾಟ್ಲಿಯಿಂದ ಹೊಡೆದು ಬೈಕ್ಗೆ ಹಾನಿ ಉಂಟುಮಾಡಿರುವುದಾಗಿ ದೂರಲಾಗಿದೆ. ಪೂಚಕ್ಕಾಡ್ ಪುದಿಯಪುರದ ಪಿ. ಹರೀಶ್ ಕುಮಾರ್ (36)ರ ಮೇಲೆ ಹಲ್ಲೆಗೈಯ್ಯಲಾಗಿದೆ. ಈ ಘಟನೆಗೆ ಸಂಬಂಧಿಸಿ ಮುಕ್ಕೋಡ್ನ

ತಿರುವನಂತಪುರ: ರಾಜ್ಯದ ಎಡಪಕ್ಷಗಳ ಭದ್ರಕೋಟೆಗಳಲ್ಲಿ ಮೂರು ತಾವರೆ ಅರಳಿದೆ. ಎಡಪಕ್ಷಗಳ ಭದ್ರಕೋಟೆ ಎಂದು ಕರೆಸಿಕೊಂಡಿದ್ದ ಕಳಕೂಟಂ, ಚಾತನ್ನೂರ್ನಲ್ಲೂ, ನೇಮಂನಲ್ಲೂ ಬಿಜೆಪಿ ಜಯಗಳಿಸಿ ರಾಜ್ಯದ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ರಾಜ್ಯದ ಇತರ ಆರು ಮಂಡಲಗಳಲ್ಲಿ

ಪತ್ತನಂತಿಟ್ಟ: ಸಿನಿಮಾ ಸೀರಿಯಲ್ ನಟ ಸಂತೋಷ್ ಕೆ. ನಾಯರ್ (66) ವಾಹನ ಅಪಘಾತದಲ್ಲಿ ಮೃತಪಟ್ಟರು. ಎಂ.ಸಿ.ರಸ್ತೆಯಲ್ಲಿ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಸಂತೋಷ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ಆಗಮಿಸುತ್ತಿದ್ದ ಪಾರ್ಸಲ್ ಲಾರಿಗೆ

ತಿರುವನಂತಪುರ: ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಡರಂಗ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ವಿಶೇಷ ಧೂತರೋರ್ವರ ಮೂಲಕ ಪಿಣರಾಯಿ ವಿಜಯನ್

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page