
ಕಾಸರಗೋಡು: ಅಭಿಭಾಷಕ ಪರಿಷತ್ ಜಿಲ್ಲಾ ಸಮಿತಿ ಆಶ್ರಯ ದಲ್ಲಿ ಎನ್ಡಿಎ ಅಭ್ಯರ್ಥಿಗಳ ಜಯಕ್ಕಾಗಿ ಅಭಿಭಾಷಕ ಒಕ್ಕೂಟ ನಡೆಸಲಾಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಅಭಿಭಾಷಕ ಪರಿಷತ್ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಎ.ಸಿ. ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದರು. ನ್ಯಾಯವಾದಿ ಬಿ. ರವೀಂದ್ರನ್, ನ್ಯಾಯವಾದಿ ಕರುಣಾಕರನ್ ನಂಬ್ಯಾರ್, ನ್ಯಾಯವಾದಿ ಪಿ. ಮರಳೀಧರನ್ ಮಾತನಾಡಿದರು. ನ್ಯಾಯವಾದಿ ಅನಿಲ್ ಕೆ.ಜಿ. ಸ್ವಾಗತಿಸಿ, ನ್ಯಾಯವಾದಿ ಎ. ಮಣಿಕಂಠನ್ ವಂದಿಸಿದರು.
ಬಾಲಡ್ಕ: ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಸಚಿವಾಲಯದ ಸಹಯೋಗದೊಂದಿಗೆ ಸಾರ್ವಜನಿಕ ಸಾರಿಗೆ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಕಾಸರಗೋಡನ್ನು ದೇಶದಲ್ಲೇ ಮಾದರಿ ನಗರವಾಗಿ ರೂಪಿಸ ಲಾಗುವುದು ಎಂದು ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಹೇಳಿದರು.ರಾತ್ರಿ ಒಂಬತ್ತೂವರೆ ನಂತರ ಜನಸಂದಣಿ ಇಲ್ಲದ ರಾಜ್ಯದ ಏಕೈಕ ಜಿಲ್ಲಾ ಕೇಂದ್ರವೆAದರೆ ಅದು ಕಾಸರಗೋಡು. ಜಿಲ್ಲೆಯ ಇತರ ಮಧ್ಯಮ ಪಟ್ಟಣಗಳಿಗೆ ಹಾಗೂ ಮಂಗಳೂರು, ಕಾಞಂಗಾಡ್ಗಳಿಗೆ ರಾತ್ರಿ ಸಮಯದಲ್ಲಿ ಬಸ್ ಸೌಕರ್ಯವಿಲ್ಲ. ಕೆಎಸ್ಆರ್ಟಿಸಿ ಕಾಸರಗೋಡು ಜಿಲ್ಲೆಯನ್ನು …
Read more “ಕಾಸರಗೋಡನ್ನು ಮಾದರಿ ನಗರವಾಗಿ ಅಭಿವೃದ್ಧಿ- ಅಶ್ವಿನಿ ಎಂ.ಎಲ್.”





ಉಪ್ಪಳ: ಪುಳಿಕುತ್ತಿ ಸಮೀಪದ ಅಗರ್ತಿಮೂಲೆ ನಿವಾಸಿ ಪೌಲೋಸ್ ಕೆ.ಪಿ-ಶಾಂತಿ ಡಿಸೋಜಾರ ಪುತ್ರಿ, ವಿದ್ಯಾರ್ಥಿನಿ ನಿಶ್ಮಿತಾ ಕೆ.ಪಿ (18) ನಿಧನ ಹೊಂದಿದರು. ಕಳೆದ ಎಂಟು ತಿಂಗಳಿAದ ಬ್ಲಡ್ ಕ್ಯಾನ್ಸರ್ಗೆ ತುತ್ತಾಗಿ ಹಲವಾರು ಕಡೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕುಂಬಳೆ: ಶಾಂತಿಪಳ್ಳ ನಿವಾಸಿ ಶಾಹುಲ್ ಹಮೀದ್ ಹಿಮಮಿ (29) ನಿಧನಹೊಂದಿದರು. ಎಸ್ಎಸ್ಎಫ್ ಕುಂಬಳೆ ಡಿವಿಶನ್ ಕಾರ್ಯದರ್ಶಿ ಯಾಗಿದ್ದರು. ಅಲ್ಲದೆ ಮುಹಿಮ್ಮಾತ್ ಕುಲ್ಲಿಯ್ಯ 2019 ಬ್ಯಾಚ್ನ ಹಿಮಮಿ ಪಂಡಿತನೂ, ಶಾಂತಿಪಳ್ಳದಲ್ಲಿ ಮುಹಿಮ್ಮಾತ್ನ ಅಧೀನದಲ್ಲಿರುವ ಸೆಕೆಂಡರಿ ಮದ್ರಸದ

ಕಾಸರಗೋಡು: ಸಿಪಿಐ ಕುತ್ತಿಕ್ಕೋಲು ಲೋಕಲ್ ಕಮಿಟಿ ಸದಸ್ಯ ಞೆರು ಚೆರಿಯಕಯ ಎಂಬಲ್ಲಿನ ಅಶೋಕನ್ (49) ಇಂದು ಬೆಳಿಗ್ಗೆ ಹೋಟೆಲ್ನ ಅಡುಗೆ ಕೋಣೆಯಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೋಟೆಲ್ಗೆ ಚಹಾ ಕುಡಿಯಲು ತಲುಪಿದ ವ್ಯಕ್ತಿ

ಕಾಸರಗೋಡು: ಕನಿಷ್ಠ ಪ್ರಯಾಣ ದರವನ್ನು 15 ರೂಪಾಯಿಗೇರಿಸ ಬೇಕೆಂಬ ಬೇಡಿಕೆಯನ್ನು ಮುಂದಿರಿಸಿ ಕೊಂಡು ರಾಜ್ಯದ ಖಾಸಗಿ ಬಸ್ಗಳು ಅನಿರ್ಧಿಷ್ಟಾವಧಿ ಚಳವಳಿ ನಡೆಸಲು ಮಾಲಕರು ನಿರ್ಧರಿಸಿದ್ದಾರೆ. ಚಳವಳಿ ಬಗ್ಗೆ ನಾಳೆ ಘೋಷಿಸಲಾಗುವುದು. ಕೆಎಸ್ಆರ್ಟಿಸಿಯ ಪ್ರಿಯದರ್ಶಿನಿ ಉಚಿತ

ಉಪ್ಪಳ: ಪುಳಿಕುತ್ತಿ ಸಮೀಪದ ಅಗರ್ತಿಮೂಲೆ ನಿವಾಸಿ ಪೌಲೋಸ್ ಕೆ.ಪಿ-ಶಾಂತಿ ಡಿಸೋಜಾರ ಪುತ್ರಿ, ವಿದ್ಯಾರ್ಥಿನಿ ನಿಶ್ಮಿತಾ ಕೆ.ಪಿ (18) ನಿಧನ ಹೊಂದಿದರು. ಕಳೆದ ಎಂಟು ತಿಂಗಳಿAದ ಬ್ಲಡ್ ಕ್ಯಾನ್ಸರ್ಗೆ ತುತ್ತಾಗಿ ಹಲವಾರು ಕಡೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page