
ಕಾಸರಗೋಡು: ಹನಿಟ್ರಾಪ್ನಲ್ಲಿ ಸಿಲುಕಿಸಿ ಯುವಕನಿಂದ ಹಣ ಎಗರಿಸಲೆತ್ನಿಸಿರುವುದಾಗಿ ಆರೋಪಿಸಿ ನೀಡಲಾದ ದೂರಿನಂತೆ ಯುವತಿ ಸೇರಿದಂತೆ ಮೂವರ ವಿರುದ್ಧ ಚಕ್ಕರಕಲ್ ಪೊಲೀಸರು ಪ್ರಕರಣ ದಾಖಲಿಸಿ ಅವರನ್ನು ಬಂಧಿಸಿದ್ದಾರೆ. ಹೊಸದುರ್ಗ ನಿವಾಸಿಗಳಾದ ೧೭ರ ಹರೆಯದ ಯುವತಿ, ಇಬ್ರಾಹಿಂ ಸಜ್ಮಲ್ ಅರ್ಶಾದ್ (28), ಮೈಮೂನಾ (51) ಮತ್ತು ಎ.ಕೆ. ಅಬ್ದುಲ್ ಕಲಾಂ (52) ಬಂಧಿತ ಆರೋಪಿಗಳು. ಮೊಬೈಲ್ ಆಪ್ ಮೂಲಕ ಪರಿಚಯಗೊಂಡ ಚಕ್ಕರಕಲ್ ಕೊಯ್ಯೋಡು ನಿವಾಸಿಯಾಗಿರುವ ಯುವಕನೋರ್ವ ನೀಡಿದ ದೂರಿನಂತೆ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೊಬೈಲ್ ಆಪ್ ಮೂಲಕ ಪರಿಚಯಗೊಂಡ …
Read more “ಹನಿ ಟ್ರಾಪ್ನಲ್ಲಿ ಸಿಲುಕಿಸಿ ಯುವಕನಿಂದ ಹಣ ಎಗರಿಸಲೆತ್ನ: ಯುವತಿ ಸೇರಿ ನಾಲ್ವರ ಸೆರೆ”
ಕಾಸರಗೋಡು: ಪ್ರಾಯಪೂರ್ತಿ ಯಾಗದ ಇಬ್ಬರು ಬಾಲಕಿಯರಿಗೆ ಮದುವೆ ಭರವಸೆಯೊಡ್ಡಿ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿಯಾಗಿಸಿದ ಘಟನೆಗೆ ಸಂಬಂಧಿಸಿ ಪೊಲೀಸರು ಪೋಕ್ಸೋ ಪ್ರಕಾರ ಎರಡು ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ರಾಜಪುರಂ ಹಾಗೂ ನೀಲೇಶ್ವರ ಪೊಲೀಸ್ ಠಾಣೆಗಳಲ್ಲಿ ಈ ಕೇಸು ದಾಖಲಿಸಲಾಗಿದೆ. ರಾಜಪುರಂ ಪೊಲೀಸರು ದಾಖಲಿಸಿಕೊಂಡ ಪ್ರಕರಣದಲ್ಲಿ ಕರ್ನಾಟಕ ನಿವಾಸಿಯಾದ ಸಿದ್ದಾರ್ಥ್ ಎಂಬಾತನನ್ನು ಕಸ್ಟಡಿಗೆ ತೆಗೆಯಲಾಗಿದೆ. ಕಿರುಕುಳ ನೀಡಿರುವುದು ಅಂಬಲತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಾದುದರಿಂದ ಪ್ರಕರಣವನ್ನು ಅಲ್ಲಿಗೆ ಹಸ್ತಾಂತರಿಸಲಾಗಿದೆ. ಕರ್ನಾಟಕ ನಿವಾಸಿಯಾದ 13ರ ಬಾಲಕಿ ಕೆಲವು ವರ್ಷಗಳಿಂದ ಅಂಬಲತ್ತರ ಪೊಲೀಸ್ ಠಾಣೆ …

ಕುಂಬಳೆ: ಮದ್ಯ ಸೇವಿಸಿ ಅಪಾಯ ಕಾರಿ ರೀತಿಯಲ್ಲಿ ವಾಹನ ಚಲಾಯಿ ಸಿದ ಹೆಲನ್ ಆಫ್ ಸ್ಪಾರ್ಟ್ ಎಂಬ ಸೋಶ್ಯಲ್ ಮೀಡಿಯಾ ಇಫ್ಲೂವೆನ್ಸರ್ ಧನ್ಯಾಳ ಡ್ರೈವಿಂಗ್ ಲೈಸನ್ಸ್ ಅಮಾನ ತುಗೊಳಿಸಲು ಕ್ರಮ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಕಳೆದ

ಮುಳ್ಳೇರಿಯ: ಸುಮಾರು ೨.೬೧ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ರಸ್ತೆಯೊಂದು ಕಳಪೆ ಕಾಮಗಾರಿಯಿಂದ ಕೂಡಿದ್ದಾಗಿದೆ ಎಂದು ಈಗ ಸಾಬೀತಾ ಗಿದೆ. ನಿರ್ಮಾಣ ಸಮಯದಲ್ಲೇ ಸ್ಥಳೀಯರು ಹಾಗೂ ಸಾರ್ವಜನಿಕರು ರಸ್ತೆಯ ಲೋಪದೋಷಗಳ ಬಗ್ಗೆ ಸ್ವರವೆತ್ತಿದ್ದರು. ಆದರೂ

ಕಾಸರಗೋಡು: ಆನೆಬಾಗಿಲು ವಲಿಯವೀಡು ತರವಾಡು ಶ್ರೀ ವಯನಾಟುಕುಲವನ್ ಧರ್ಮದೈವ ಆಡಳಿತ ಸಮಿತಿ ಮಹಾಸಭೆ ಇತ್ತೀಚೆಗೆ ತರವಾಡು ಮನೆಯಲ್ಲಿ ಜರಗಿತು. ಸಮಿತಿ ಅಧ್ಯಕ್ಷ ಕುಮಾರನ್ ತಿರುವಕ್ಕೋಳಿ ಅಧ್ಯಕ್ಷತೆ ವಹಿಸಿದರು. ಕಾರ್ನವರ್ ದಾಸನ್ ಕಂಡತ್ತಿಲ್ ಉದ್ಘಾಟಿಸಿದರು. ಕಾರ್ಯದರ್ಶಿ

ಕಾಸರಗೋಡು: ತಲೆ ಹಾಗೂ ಕುತ್ತಿಗೆಯ ಕ್ಯಾನ್ಸರ್ ಬಾಧಿತರಿಗೆ ಕಾಸರಗೋಡು ಆಸ್ಟರ್ ಮಿಮ್ಸ್ ಆಸ್ಪತ್ರೆಯಲ್ಲಿ ತಜ್ಞ ಚಿಕಿತ್ಸೆಗೆ ಅತ್ಯಾಧುನಿಕ ಓಂಕಾಲಜಿ ವಿಭಾಗ ಆರಂಭಗೊಂಡಿದೆ. ಡಿಪಾರ್ಟ್ಮೆಂಟ್ ಮುಖ್ಯಸ್ಥ ಡಾ| ಶೋನ್ ಟಿ. ಜೋಸೆಫ್ ಉದ್ಘಾಟಿಸಿದರು. ಚೀಫ್ ಆಪರೇಟಿಂಗ್

ಕುಂಬಳೆ: ಮದ್ಯ ಸೇವಿಸಿ ಅಪಾಯ ಕಾರಿ ರೀತಿಯಲ್ಲಿ ವಾಹನ ಚಲಾಯಿ ಸಿದ ಹೆಲನ್ ಆಫ್ ಸ್ಪಾರ್ಟ್ ಎಂಬ ಸೋಶ್ಯಲ್ ಮೀಡಿಯಾ ಇಫ್ಲೂವೆನ್ಸರ್ ಧನ್ಯಾಳ ಡ್ರೈವಿಂಗ್ ಲೈಸನ್ಸ್ ಅಮಾನ ತುಗೊಳಿಸಲು ಕ್ರಮ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಕಳೆದ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page