
ಕಾಸರಗೋಡು: ಜಿಲ್ಲೆಯಲ್ಲಿ ನೂತನ ಮೂರು ಖಾಸಗಿ ಕೈಗಾರಿಕಾ ಪಾರ್ಕ್ಗಳಿಗೆ ರಾಜ್ಯ ಸರಕಾರ ಅನುಮತಿ ನೀಡಿದೆ. ಇದರೊಂದಿಗೆ ಈ ಮೊದಲು ಅನುಮತಿ ಲಭಿಸಿದ ಪಾರ್ಕ್ಗಳು ಸಹಿತ ಜಿಲ್ಲೆಯಲ್ಲಿ ಖಾಸಗಿ ಕೈಗಾರಿಕಾ ಪಾರ್ಕ್ಗಳ ಸಂಖ್ಯೆ ಆರು ಆಗಿ ಹೆಚ್ಚಳಗೊಂಡಿದೆ. ಕೈಗಾರಿಕಾ ಅಗತ್ಯಗಳಿಗೆ ಹೆಚ್ಚು ಭೂಮಿ ಲಭ್ಯಗೊಳಿಸುವುದಕ್ಕಾಗಿ ರಾಜ್ಯ ಸರಕಾರ ಆವಿಷ್ಕರಿಸಿದ ಯೋಜನೆಯಾಗಿದೆ ಖಾಸಗಿ ಕೈಗಾರಿಕಾ ಪಾರ್ಕ್ ಯೋಜನೆ. ಕನಿಷ್ಠ 10 ಎಕ್ರೆ ಭೂಮಿ ಸ್ವಂತವಾಗಿ ಇರುವ ಖಾಸಗಿ ವ್ಯಕ್ತಿಗಳಿಗೆ, ಗ್ರೂಪ್ಗಳಿಗೆ, ಕಂಪೆನಿಗಳಿಗೆ ಕೈಗಾರಿಕಾ ಪಾರ್ಕ್ ಸ್ಥಾಪಿಸುವುದಕ್ಕೆ 3 ಕೋಟಿ ರೂ.ವರೆಗೆ …
ಬದಿಯಡ್ಕ: ದಿನೇಶ್ ಬೀಡಿ ಕಂಪೆನಿಯ ಬದಿಯಡ್ಕ ಶಾಖೆಯಲ್ಲಿ 40 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಓಮನ ಅವರಿಗೆ ಬೀಳ್ಕೊಡುಗೆ ನೀಡಲಾಯಿತು. ದಿನೇಶ್ ಬೀಡಿ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಖೆಯ ಕಾರ್ಯದರ್ಶಿ ಶ್ರೀಜ ಅವರು ಕಾಲುದೀಪ ನೀಡಿ ಓಮನರನ್ನು ಸನ್ಮಾನಿಸಿದರು. ನೌಕರರಾದ ಚಂದ್ರನ್, ಸರೋಜಿನಿ ಸ್ಮರಣಿಕೆ ನೀಡಿ, ಶಾಲು ಹೊದಿಸಿ ಗೌರವಿಸಿದರು. ಓಮನ ೧೯೮೬ರಲ್ಲಿ ದಿನೇಶ್ ಬೀಡಿ ಕಂಪೆನಿಯಲ್ಲಿ ಕೆಲಸಕ್ಕೆ ಸೇರ್ಪಡೆಗೊಂಡಿದ್ದರು. ಇವರು ಬದಿಯಡ್ಕದಲ್ಲಿ ಪತ್ರಿಕೆ ವಿತರಣೆ ನಡೆಸುವ ಬಾಲಕೃಷ್ಣರ ಪತ್ನಿಯಾಗಿದ್ದಾರೆ. ವಿನೋದ್, ಚಿತ್ರ ಎಂಬಿವರು ಮಕ್ಕಳಾಗಿದ್ದಾರೆ.

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಬದಿಯಡ್ಕ: ಮಾರ್ಪನಡ್ಕ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಹೊರಗಡೆ ಇರಿಸಲಾ ಗಿದ್ದ 2 ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಆದೂರು ಗ್ರಾಮದ ಆದೂರು ಪಯಂಗಡಿ ಹೌಸ್ನ ಸಾಬಿತ್ ಎ.ಪಿ (33) ಎಂಬಾತನನ್ನು

ಕುಂಬಳೆ: ಯಕ್ಷಗಾನ ಕಲಾ ವಿದ, ಸಾರಣೆ ಮೇಸ್ತ್ರಿ ಕೆಲಸ ಮಾಡಿ ಕೊಂಡಿದ್ದ ಕಿದೂರು ದಂಡೆಗೋಳಿ ಮಂಜಲ್ಪಡ್ಪು ನಿವಾಸಿ ಜಯೇಂದ್ರ ಕೆ. (54) ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಬೆಳಿಗ್ಗೆ 9ರಿಂದ 6

ಉಪ್ಪಳ: ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಬಿಜೆಪಿ ಕಾರ್ಯಕರ್ತ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಪ್ಪಳ ಕೊಂಡೆವೂರು ನಿವಾಸಿ ದಿ| ನೇಮಿ ರಾಜ್ ಶೆಟ್ಟಿಯವರ ಪುತ್ರ ಸಂದೀಪ್ ಶೆಟ್ಟಿ ಯಾನೆ ಅಣ್ಣು (44)

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page