
ಕಾಸರಗೋಡು: ಕೇರಳ ಸ್ಟೇಟ್ ಹೌಸಿಂಗ್ ಬೋರ್ಡ್ ವಿದ್ಯಾನಗರದಲ್ಲಿ ನಿರ್ಮಿಸಿದ ಫ್ಲ್ಯಾಟ್ ಸಮುಚ್ಚಯದಿಂದ ಸಾರ್ವಜನಿಕ ಚರಂಡಿಗೆ ಹೋಟೆಲ್ ತ್ಯಾಜ್ಯ ಸಹಿತ ಮಲಿನ ಜಲವನ್ನು ಹರಿಯಬಿಟ್ಟಿರುವುದನ್ನು ಪತ್ತೆಹಚ್ಚಿದ ಹಿನ್ನೆಲೆಯಲ್ಲಿ ಜಿಲ್ಲಾ ಎನ್ಫೋರ್ಸ್ ಮೆಂಟ್ ಸ್ಕ್ವಾಡ್ 2೦,೦೦೦ ರೂ. ದಂಡ ಹೇರಿದೆ. ಹೌಸಿಂಗ್ ಕಾಲನಿಯಲ್ಲಿ ವಾಸಿಸುವವರು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಧಾನ ತೋಡಿಗೆ ಸಂಪರ್ಕಿಸುವ ಚರಂಡಿಗೆ ಮಲಿನ ಜಲವನ್ನು ಹರಿಯಬಿಟ್ಟಿರುವುದನ್ನು ಪತ್ತೆಹಚ್ಚಲಾಗಿದೆ. ಹೌಸಿಂಗ್ ಕಾಲನಿಯಲ್ಲಿ 104 ಕುಟುಂಬಗಳು ವಾಸಿಸುತ್ತಿವೆ. ಚರಂಡಿಗೆ ಹೋಟೆಲ್ನ ಮಲಿನ ಜಲ ಹರಿಯುವುದನ್ನು ತಡೆಯಬೇಕೆಂದು, ತ್ಯಾಜ್ಯವನ್ನು ಆವರಣದೊಳಗೇ ಸಂಸ್ಕರಿಸಬೇಕೆಂದು …
ಮಂಜೇಶ್ವರ: ಪಂಚಾಯತ್ ಜನತಾ ಯೋಜನ ಯೋಜನೆಯಂತೆ ಬೀದಿ ನಾಯಿಗಳಿಗೆ ರೇಬೀಸ್ ಲಸಿಕೆ ಅಭಿಯಾನ ಮಂಜೇಶ್ವರ ಪಶು ವೈದ್ಯಕೀಯ ಆಸ್ಪತ್ರೆಯ ನೇತೃತ್ವದಲ್ಲಿ ಆರಂಭಗೊAಡಿದೆ. ನಿನ್ನೆ ಮಂಜೇಶ್ವರ ಪೊಲೀಸ್ ಠಾಣಾ ಪರಿಸರದಲ್ಲಿ ಹಲವಾರು ನಾಯಿಗಳಿಗೆ ಲಸಿಕೆ ನೀಡಲಾಗಿದೆ. ಮಂಜೇಶ್ವರದ ವಿವಿಧ ಭಾಗಗಳಲ್ಲಿ ಕಾಯÁðಚರಣೆ ಮುಂದುವರಿಯಲಿದೆ.

ಕುಂಬಳೆ: ವಾಣಿಜ್ಯ ಅಗತ್ಯ ಗಳಿಗಾಗಿರುವ ಗ್ಯಾಸ್ ಸಿಲಿಂಡರ್ನ ಬೆಲೆ ಹೆಚ್ಚಿಸಿದ ಕೇಂದ್ರ ಸರಕಾರದ ನಿಲುವನ್ನು ಪ್ರತಿಭಟಿಸಿ ಕೇರಳ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿಯೇಶನ್ ಕುಂಬಳೆ ಯೂನಿಟ್ ಘಟಕ ಕುಂಬಳೆಯಲ್ಲಿ ಪಂಜಿನ ಮೆರವಣಿಗೆ ನಡೆಸಿತು. ಈ

ತಿರುವನಂತಪುರ: ಕಾರು ಸ್ಕೂಟರ್ಗೆ ಢಿಕ್ಕಿ ಹೊಡೆದು ಮೋಟಾರ್ ವಾಹನ ಇಲಾಖೆ ಅಧಿಕಾರಿ ಮೃತಪಟ್ಟರು. ಕಲ್ಲಿಯೂರ್ ಪೆರಿಂಙಮಲ ಸಾಫಲ್ಯ ನಿವಾಸಿ ಎಸ್. ಮಧು (42) ಮೃತಪಟ್ಟವರು. ವಳುದಕ್ಕಾಡ್ ಟ್ರಾನ್ಸ್ಪೋರ್ಟ್ ಕಮಿಷನರೇಟ್ನ ನೌಕರನಾಗಿದ್ದಾರೆ. ವಿಳಿಂಞ ಭಾಗದಿಂದ ಬಾಲರಾಮಪುರ
ಕಾಸರಗೋಡು: ಸತತವಾಗಿ ಹೆಚ್ಚು ಸಮಯ ಅಲ್ಟ್ರಾವಯಲೆಟ್ ಕಿರಣಗಳು ದೇಹಕ್ಕೆ ತಗಲುವುದು ಸೂರ್ಯಾಘಾತ ಹಾಗೂ ಚರ್ಮ ರೋಗಗಳಿಗೆ, ನೇತ್ರ ರೋಗಗಳಿಗೆ ಮತ್ತು ಇತರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದೆಂದು ಮುನ್ನೆಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ಸುರಕ್ಷಾ ಮುನ್ನೆಚ್ಚರಿ ಕೆಗಳನ್ನು

ತಿರುವನಂತಪುರ: ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಡರಂಗ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ವಿಶೇಷ ಧೂತರೋರ್ವರ ಮೂಲಕ ಪಿಣರಾಯಿ ವಿಜಯನ್

ಕುಂಬಳೆ: ವಾಣಿಜ್ಯ ಅಗತ್ಯ ಗಳಿಗಾಗಿರುವ ಗ್ಯಾಸ್ ಸಿಲಿಂಡರ್ನ ಬೆಲೆ ಹೆಚ್ಚಿಸಿದ ಕೇಂದ್ರ ಸರಕಾರದ ನಿಲುವನ್ನು ಪ್ರತಿಭಟಿಸಿ ಕೇರಳ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿಯೇಶನ್ ಕುಂಬಳೆ ಯೂನಿಟ್ ಘಟಕ ಕುಂಬಳೆಯಲ್ಲಿ ಪಂಜಿನ ಮೆರವಣಿಗೆ ನಡೆಸಿತು. ಈ

ತಿರುವನಂತಪುರ: ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಡರಂಗ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ವಿಶೇಷ ಧೂತರೋರ್ವರ ಮೂಲಕ ಪಿಣರಾಯಿ ವಿಜಯನ್

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page