
ಕುಂಬಳೆ: ಅನಂತಪುರದಲ್ಲಿ ಕ್ಲೀನ್ ಕೇರಳ ಕಂಪೆನಿ ಲಿಮಿಟೆಡ್ನ ಗ್ರೀನ್ ಪಾರ್ಕ್ನ್ನು ಸ್ಥಳೀಯಾಡಳಿತ, ಅಬಕಾರಿ ಇಲಾಖೆ ಸಚಿವ ಎಂ.ಬಿ. ರಾಜೇಶ್ ಆನ್ಲೈನ್ ಆಗಿ ಉದ್ಘಾಟಿಸಿದರು. ನಾಡಿನ ಶುಚಿತ್ವ ಚಟುವಟಿಕೆಗಳಲ್ಲಿ ಹಸಿರು ಕ್ರಿಯಾ ಸೇನೆ ವಹಿಸುತ್ತಿರುವ ಪಾತ್ರ ಬಹಳ ದೊಡ್ಡದು ಎಂದು ಸಚಿವರು ನುಡಿದರು. ಹಸಿರು ಕ್ರಿಯಾ ಸೇನೆಯ ಚಟುವಟಿಕೆಗಳನ್ನು ಪೂರ್ಣತೆಯಲ್ಲಿ ಕೊಂಡೊಯ್ಯಲು ಕ್ಲೀನ್ ಕೇರಳ ಕಂಪೆನಿ ಪರ್ಯಾಪ್ತವೆಂದು ಸಚಿವರು ನುಡಿದರು. ಹಸಿರು ಕ್ರಿಯಾಸೇನೆಯ ಸಹಾಯ ದೊಂದಿಗೆ ಕ್ಲೀನ್ ಕೇರಳ ಕಂಪೆನಿ ಜಿಲ್ಲೆಯಲ್ಲಿ ಪ್ರತೀ ತಿಂಗಳು ಸಂಗ್ರಹಿಸುವ 400 ಟನ್ …
Read more “ಶುಚಿತ್ವ ವಲಯದಲ್ಲಿ ಕ್ಲೀನ್ ಕೇರಳ ಕಂಪೆನಿ ಚಟುವಟಿಕೆ ಶ್ಲಾಘನೀಯ- ಎಂ.ಬಿ. ರಾಜೇಶ್”
ಕಾಸರಗೋಡು: 10ನೇ ತರಗತಿ ತತ್ಸಮಾನ ಪರೀಕ್ಷೆ ಈ ತಿಂಗಳ 8ರಿಂದ ಆರಂಭಗೊಳ್ಳಲಿದೆ. 420 ಮಂದಿ ಪರೀಕ್ಷೆ ಬರೆಯುವರು. ಸಾರ್ವತ್ರಿಕ ಶಿಕ್ಷಣ ಇಲಾಖೆ ಸಾಕ್ಷರತಾ ಮಿಷನ್ ಮೂಲಕ ನಡೆಸುವ 10ನೇ ತರಗತಿ ತತ್ಸಮಾನದ 18ನೇ ಬ್ಯಾಚ್ನ ಪರೀಕ್ಷೆ ನವೆಂಬರ್ 18ರವರೆಗೆ ಜಿಲ್ಲೆಯ 8 ಶಾಲೆಗಳಲ್ಲಿ ನಡೆಯಲಿದೆ. 109 ಮಂದಿ ಕನ್ನಡ ಮಾಧ್ಯಮದಲ್ಲಿದ್ದಾರೆ.ವೆಸ್ಟ್ ಎಳೇರಿ ಪಂಚಾಯತ್ನ 68ರ ತಂಬಾಯಿ, ಕುಂಬಳೆಯ 67ರ ರಾಮಕೃಷ್ಣನ್, ತೃಕರಿಪುರದ 64ರ ರಾಮಚಂದ್ರನ್, ಹೊಸದುರ್ಗದ 62ರ ಸರಸ್ವತಿ ಈ ಬ್ಯಾಚ್ನಲ್ಲಿ ಅತ್ಯಂತ ಹೆಚ್ಚು ಪ್ರಾಯದ ಕಲಿಕೆದಾರರಾಗಿದ್ದಾರೆ. …





ಬದಿಯಡ್ಕ: ನಿಯಂತ್ರಣ ತಪ್ಪಿದ ಓಮ್ನಿ ವ್ಯಾನ್ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಬಳಿಕ 12 ಅಡಿ ಆಳದ ಕಂದಕಕ್ಕೆ ಮಗುಚಿಬಿದ್ದಿದೆ. ದೀರ್ಘ ಹೊತ್ತು ವ್ಯಾನ್ನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ನಾಗರಿಕರು ಅತೀ ಸಾಹಸಿಕವಾಗಿ ರಕ್ಷಿಸಿದ್ದಾರೆ.

ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಸಂಗ್ರಹಿಸಿದ ಹೊಯ್ಗೆ ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಕುಂಬಳೆ ಪೊಲೀಸರು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಲಾರಿಯ ಚಾಲಕ ಚೇಪಿನಡ್ಕ ಮದೀನ ಮಂಜಿಲ್ನ ಮೊಯ್ದೀನ್ ಕುಂಞಿ (32) ಹಾಗೂ ಮಾಲಕ ವಳಯಂನ ಕಬೀರ್

ಉಪ್ಪಳ: ಮದ್ಯದಮಲಿನಲ್ಲಿ ಚಲಾಯಿಸಿದ ಕಾರು ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಇದರಿಂದ ಸವಾರ ಸಹಿತ ಮೂರು ಮಂದಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಮಜಿಬೈಲು ಜಂಕ್ಷನ್ನಲ್ಲಿ ನಡೆದಿದೆ. ಮಜಿಬೈಲು ನಿವಾಸಿಗಳಾದ ದಯಾನಂದ

ದೆಹಲಿ: ಜಾಗತಿಕ ಜನಪ್ರಿಯ ಪ್ರಜಾಪ್ರಭುತ್ವ ಮುಖಂಡನಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಯುಎಸ್ ಡಾಟಾ ಅನಲಿಸ್ಟ್ ಸಂಸ್ಥೆಯಾದ ಮೋನಿಟಿಂಗ್ ಕನ್ಸಲ್ಟ್ ನಡೆಸಿದ ವಿಶ್ವಸಮೀಕ್ಷೆಯಲ್ಲಿ ಆಯ್ಕೆ ಮಾಡಲಾಗಿದೆ. ಸಮೀಕ್ಷೆಯಲ್ಲಿ ಮೋದಿಗೆ 68 ಶೇಕಡಾ ರೇಟಿಂಗ್ ಲಭಿಸಿದೆ. ಭಾಗವಹಿಸಿದ

ಬದಿಯಡ್ಕ: ನಿಯಂತ್ರಣ ತಪ್ಪಿದ ಓಮ್ನಿ ವ್ಯಾನ್ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಬಳಿಕ 12 ಅಡಿ ಆಳದ ಕಂದಕಕ್ಕೆ ಮಗುಚಿಬಿದ್ದಿದೆ. ದೀರ್ಘ ಹೊತ್ತು ವ್ಯಾನ್ನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ನಾಗರಿಕರು ಅತೀ ಸಾಹಸಿಕವಾಗಿ ರಕ್ಷಿಸಿದ್ದಾರೆ.

ತೃಶೂರು: ಜಿಮ್ನೇಶ್ಯಮ್ ಹಾಗೂ ಬ್ಯೂಟಿ ಸೆಲೂನ್ನ ಮರೆಯಲ್ಲಿ ಮಾದಕವಸ್ತು ಮಾರಾಟ ನಡೆಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ತೃಪ್ರಯಾರ್ನ ಜಿಮ್ನೇಶ್ಯಮ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೆರಿಂಙೋಟುಕರ ತಾನ್ಯಂ ನಿವಾಸಿ ಶ್ರೀಲಕ್ಷ್ಮಿ (30) ಸೆರೆಗೀಡಾದ ಯುವತಿ. ಈಕೆಯ ಕೈಯಿಂದ

ದೆಹಲಿ: ಜಾಗತಿಕ ಜನಪ್ರಿಯ ಪ್ರಜಾಪ್ರಭುತ್ವ ಮುಖಂಡನಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಯುಎಸ್ ಡಾಟಾ ಅನಲಿಸ್ಟ್ ಸಂಸ್ಥೆಯಾದ ಮೋನಿಟಿಂಗ್ ಕನ್ಸಲ್ಟ್ ನಡೆಸಿದ ವಿಶ್ವಸಮೀಕ್ಷೆಯಲ್ಲಿ ಆಯ್ಕೆ ಮಾಡಲಾಗಿದೆ. ಸಮೀಕ್ಷೆಯಲ್ಲಿ ಮೋದಿಗೆ 68 ಶೇಕಡಾ ರೇಟಿಂಗ್ ಲಭಿಸಿದೆ. ಭಾಗವಹಿಸಿದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page