
ಕಾಸರಗೋಡು: ಪಾಲಕುನ್ನು ರೈಲ್ವೇ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಇರಿಸಿ ಅಪಾಯ ಸೃಷ್ಟಿಸಲೆತ್ನಿಸಿದ ಪ್ರಕರಣದಲ್ಲಿ ಬೇಕಲ ಪೊಲೀಸರು ಹಾಗೂ ಆರ್ಪಿಎಫ್ ತನಿಖೆ ತೀವ್ರಗೊಳಿಸಿದೆ. ಶನಿವಾರ ರಾತ್ರಿ 8.30ರ ವೇಳೆ ಕೋಟಿಕುಳಂ ರೈಲ್ವೇ ನಿಲ್ದಾಣದ ಒಂದನೇ ಪ್ಲಾಟ್ ಫಾರ್ಮ್ನ ದಕ್ಷಿಣ ಭಾಗದಲ್ಲಿರುವ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆಯಾಗಿದೆ. ರೈಲ್ವೇಯ ಅಗತ್ಯಕ್ಕಾಗಿ ಹಳಿಯ ಸಮೀಪ ಇರಿಸಲಾಗಿದ್ದ ಕಾಂಕ್ರೀಟ್ ಸ್ಲ್ಯಾಬ್ನ್ನು ಹಳಿಯ ಮೇಲಿರಿಸಿರುವುದು ಕಂಡುಬಂದಿದೆ. ರೈಲ್ವೇ ನಿಲ್ದಾಣ ಸಮೀಪ ಕ್ವಾರ್ಟರ್ಸ್ನಲ್ಲಿ ವಾಸಿಸುವವರ ಗಮನಕ್ಕೆ ಇದು ಬಂದ ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಕೂಡಲೇ …
Read more “ರೈಲ್ವೇ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ ಪ್ರಕರಣ: ತನಿಖೆ ತೀವ್ರ”
ಕುಂಬಳೆ: ಪಂಚಾಯತ್ ಚುನಾ ವಣೆಯಲ್ಲಿ ಕುಂಬಳೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಮುಸ್ಲಿಂ ಲೀಗ್ ಪಂಚಾಯತ್ ಅಧ್ಯಕ್ಷರಾಗಿ ಯಾರನ್ನು ಆರಿಸಬೇಕೆಂಬ ವಿಷಯ ಗೊಂದಲಕ್ಕೀ ಡಾಗಿದೆ. ಮುಸ್ಲಿಂ ಲೀಗ್ ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿಯೂ, ಎರಡುಬಾರಿ ಪಂಚಾಯತ್ ಸದಸ್ಯ, ಒಂದು ಬಾರಿ ಬ್ಲೋಕ್ ಪಂಚಾಯತ್ ಸದಸ್ಯನಾಗಿದ್ದ ಎ.ಕೆ. ಆರಿಫ್ ಈ ಬಾರಿಯೂ ಪಂಚಾಯತ್ ಸದಸ್ಯನಾಗಿ ಆಯ್ಕೆಯಾಗಿದ್ದಾರೆ. ಮುಸ್ಲಿಂ ಲೀಗ್ ರಾಜ್ಯ ಕೌನ್ಸಿಲರ್, ಜಿಲ್ಲಾ ಸಮಿತಿ ಸದಸ್ಯ ಎಂಬೀ ನೆಲೆಗಳಲ್ಲಿ ಕಾರ್ಯಾಚರಿಸುವ ವಿ.ಪಿ. ಅಬ್ದುಲ್ ಖಾದರ್ ಹಾಜಿ ಎರಡು ಬಾರಿ ಪಂಚಾಯತ್ …

ತಿರುವನಂತಪುರ: ವಿವಾದಿತ ಗಣಿ ಕಂಪೆನಿ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ಸ್ ಲಿಮಿಟೆಡ್ (ಸಿ.ಎಂ.ಆರ್.ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜ ಯನ್ ಅವರ ಬೆಂಗಳೂರು ಮೂಲದ ಐ.ಟಿ ಸಂಸ್ಥೆ ಎಕ್ಸಾಲಾಜಿಕ್

ಉಪ್ಪಳ: ಎಂಡಿಎಂಎ ಸಹಿತ ಓರ್ವ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ಬಳಿಯ ಬಿಸ್ಮಿಲ್ಲಾ ಮಂಜಿಲ್ನ ಮೊಹಮ್ಮದ್ ಸಮೀರ್ ಪಿ.ಎ (30) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ಕೈಯಿಂದ 5.080

ಮುಳ್ಳೇರಿಯ: ಹಟ್ಟಿಯ ಸಮೀಪ ಕಟ್ಟಿ ಹಾಕಿದ್ದ ಗರ್ಭಿಣಿ ಹಸುವನ್ನು ಕಳವುಗೈದು ಕಾರಿನಲ್ಲಿ ಸಾಗಿಸಿರುವುದಾಗಿ ದೂರಲಾಗಿದೆ. ಮಲ್ಲ ನಿವಾಸಿ ಎಂ. ವಿಜಯಲಕ್ಷ್ಮಿ ಎಂಬವರ ಹಸುವನ್ನು ಕಳವುಗೈಯ್ಯಲಾ ಗಿದೆ. ಮೊನ್ನೆ ಮುಂಜಾನೆ ಕಾರಿನಲ್ಲಿ ತಲುಪಿದ ಇಬ್ಬರು ಹಸುವನ್ನು

ತಿರುವನಂತಪುರ: ಇಲ್ಲಿನ ಶ್ರೀ ಪದ್ಮನಾಭ ಸ್ವಾಮಿ ಕ್ಷೇತ್ರದಿಂದ ಅಮೂಲ್ಯ ವಸ್ತುಗಳು ಕಾಣೆಯಾದ ಬಗ್ಗೆ ವರದಿಯಾಗಿದೆ. ಕಾಣಿಕೆಯಾಗಿ ಲಭಿಸಿದ ಸುಮಾರು 78 ಗ್ರಾಂ ಚಿನ್ನದ ನಾಣ್ಯಗಳು ಕಾಣೆಯಾಗಿವೆ. ದುರಸ್ತಿಗೆಂದು ಕೊಂಡೊಯ್ದ ಚಿನ್ನದ ದೀಪವನ್ನು ಮರಳಿ ತಲುಪಿಸಲಿಲ್ಲ.

ಉಪ್ಪಳ: ಎಂಡಿಎಂಎ ಸಹಿತ ಓರ್ವ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ಬಳಿಯ ಬಿಸ್ಮಿಲ್ಲಾ ಮಂಜಿಲ್ನ ಮೊಹಮ್ಮದ್ ಸಮೀರ್ ಪಿ.ಎ (30) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ಕೈಯಿಂದ 5.080

ತಿರುವನಂತಪುರ: ವಿವಾದಿತ ಗಣಿ ಕಂಪೆನಿ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ಸ್ ಲಿಮಿಟೆಡ್ (ಸಿ.ಎಂ.ಆರ್.ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜ ಯನ್ ಅವರ ಬೆಂಗಳೂರು ಮೂಲದ ಐ.ಟಿ ಸಂಸ್ಥೆ ಎಕ್ಸಾಲಾಜಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page