
ಮೊಗ್ರಾಲ್: ಮೊಗ್ರಾಲ್ ಕಡಪ್ಪುರ ನಿವಾಸಿ ಮುಜೀಬ್ ರಹ್ಮಾನ್ (46) ಕೊಲ್ಲಿಯಲ್ಲಿ ಮೃತಪಟ್ಟ ಬಗ್ಗೆ ಊರಿಗೆ ಮಾಹಿತಿ ಲಭಿಸಿದೆ. ಯುಎಇ ಅಜ್ಮಾನ್ನ ವಾಸಸ್ಥಳದಲ್ಲಿ ಕುಸಿದು ಬಿದ್ದ ಇವರು ಕಳೆದೆರಡು ವಾರಗಳಿಂದ ಅಲ್ಲಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ಮಧ್ಯಾಹ್ನ ಮೃತ ಪಟ್ಟಿರುವುದಾಗಿ ಮನೆಯವರಿಗೆ ಮಾಹಿತಿ ಲಭಿಸಿದೆ. ಮೃತರು ಪಿ.ಎಂ. ಅಬ್ದುಲ್ಲ- ನಫೀಸ ದಂಪತಿ ಪುತ್ರನಾಗಿದ್ದು, ಪತ್ನಿ ಶಹನಾಸ್, ಮಕ್ಕಳಾದ ನಫೀಸತ್ ಮಿರ್ಶಿಬ, ನಿಶಾನ ಫಾತಿಮ, ಮುಹಮ್ಮದ್ ಮುಹಾದ್, ಸಹೋದರಿ ಕುಂಞಿಬೀವಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. …
ಕುಂಬಳೆ: ಆರಿಕ್ಕಾಡಿಯಲ್ಲಿ ಟೋಲ್ ಸಂಗ್ರಹಿಸುವುದರ ವಿರುದ್ಧ ಕ್ರಿಯಾ ಸಮಿತಿಯ ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನಿಸಲಾಗಿದೆ. ನಿನ್ನೆ ಸಂಜೆ ಕುಂಬಳೆಯಲ್ಲಿ ಜರಗಿದ ಸರ್ವಪಕ್ಷ ಕ್ರಿಯಾ ಸಮಿತಿಯ ಸಭೆಯಲ್ಲಿ ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಇದರಂತೆ ಈ ತಿಂಗಳ 19ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜನಪ್ರತಿನಿಧಿಗಳ ಪ್ರತಿಭಟನಾ ಸಂಗಮ ನಡೆಯಲಿದೆ. ಮಂಜೇಶ್ವರ- ಕಾಸರಗೋಡು ಬ್ಲೋಕ್ ಪಂಚಾಯತ್ ವ್ಯಾಪ್ತಿಯ ಎಲ್ಲಾ ಸದಸ್ಯರು, ಕಾಸರಗೋಡು ನಗರಸಭೆಯ ಕೌನ್ಸಿಲರ್ಗಳು ಭಾಗವಹಿಸುವರು. ಕಾಸರಗೋಡು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹ …





ಕುಂಬಳೆ: ಬಿ.ಎಂ ಎಸ್ ಕುಂಬಳೆ ಪಂಚಾಯತ್ ಸಮ್ಮೇಳನ ಕುಂಬಳೆ ಜಯಮಾರುತಿ ವ್ಯಾಯಾಮ ಶಾಲೆಯಲ್ಲಿ ಜರಗಿತು. ಶಿವಾನಂದರಾವ್ ಅಧ್ಯಕ್ಷತೆ ವಹಿಸಿದರು. ಎನ್.ಜಿ.ಒ ಸಂಘ್ ಜಿಲ್ಲಾ ಅಧ್ಯಕ್ಷ ರಂಜಿತ್ ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಜತೆಕಾರ್ಯ ದರ್ಶಿ

ಉಪ್ಪಳ: ಫ್ರೆಂಡ್ಸ್ ಕ್ಲಬ್ ಜೋಡು ಕಲ್ಲು ಇದರ ನೂತನ ಸಮಿತಿ ರಚನೆ ಫ್ರೆಂಡ್ಸ್ ಸಭಾಭವನದಲ್ಲಿ ನಡೆಯಿತು. ಸುರೇಶ್ ಶೆಟ್ಟಿ ನಿರೂಪಿಸಿದರು. ಪ್ರವೀಣ್ ಪಟ್ಲ ಸ್ವಾಗತಿಸಿದರು. ಲೋಕೇಶ್ ನೋಂಡ ವಂದಿಸಿದರು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕಾಸರಗೋಡು: ಬಾಲಗೋಕುಲ ಉತ್ತರ ಕೇರಳಂ ಇದರ ರಾಜ್ಯ ವಾರ್ಷಿಕ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯ ವರು ನಿನ್ನೆ ಬಿಡುಗಡೆಗೊಳಿಸಿದರು. ಜುಲೈ 1೦ರಿಂದ 13ರ ವರೆಗೆ ಕಾಸರಗೋಡು ವಿದ್ಯಾನಗರ
ಕುಂಬಳೆ: ಪ್ರಸಿದ್ಧ ಕುಂಬಳೆ ಆರಿಕ್ಕಾಡಿ ಕೋಟೆಯನ್ನು ಸಾಂಸ್ಕೃತಿಕ ಕೇಂದ್ರವಾಗಿ ಭಡ್ತಿಗೊಳಿಸಬೇಕೆಂಬ ಬೇಡಿಕೆ ತೀವ್ರಗೊಂಡಿದೆ. ಇಕ್ಕೇರಿ ನಾಯಕರ ರಾಜವಂಶದ ಆಡಳಿತ ವೇಳೆ ನಿರ್ಮಾಣಗೊಂಡಿದ್ದ ಹಾಗೂ ಮೈಸೂರು ರಾಜನಾಗಿದ್ದ ಟಿಪ್ಪು ಸುಲ್ತಾನ್ ಈ ಭಾಗಕ್ಕೆ ಬಂದಾಗ ತಂಗುತ್ತಿದ್ದ

ಕುಂಬಳೆ: ಬಿ.ಎಂ ಎಸ್ ಕುಂಬಳೆ ಪಂಚಾಯತ್ ಸಮ್ಮೇಳನ ಕುಂಬಳೆ ಜಯಮಾರುತಿ ವ್ಯಾಯಾಮ ಶಾಲೆಯಲ್ಲಿ ಜರಗಿತು. ಶಿವಾನಂದರಾವ್ ಅಧ್ಯಕ್ಷತೆ ವಹಿಸಿದರು. ಎನ್.ಜಿ.ಒ ಸಂಘ್ ಜಿಲ್ಲಾ ಅಧ್ಯಕ್ಷ ರಂಜಿತ್ ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಜತೆಕಾರ್ಯ ದರ್ಶಿ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page