
ಕಾಸರಗೋಡು: ಕಾಸರಗೋಡು ಪೊಲೀಸರು ನಿನ್ನೆ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ಮಾದಕದ್ರವ್ಯವಾದ 49.14 ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಿ ಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಯುವಕನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೇಳ ಕೊಲ್ಲಂಗಾನದ ಮೊಹ ಮ್ಮದ್ ರಫೀಕ್.ಬಿ (39) ಬಂಧಿತ ಆರೋಪಿ. ಕಾಸರಗೋಡು ಪೊಲೀಸ್ ಠಾಣೆ ಎಸ್ಐ ಸಿ.ಆರ್. ಮೌಶಿಮ್ ನೇತೃತ್ವದ ಪೊಲೀಸರ ತಂಡ ವಿದ್ಯಾನಗರ ಸರಕಾರಿ ಕಾಲೇಜು ಬಳಿ ನಿನ್ನೆ ಸಂಜೆ ವಾಹನ ತಪಾಸಣೆಯಲ್ಲಿ ತೊಡಗಿದಾಗ ಆ ದಾರಿಯಾಗಿ ಬಂದ ಸ್ವಿಫ್ಟ್ ಕಾರನ್ನು ತಡೆದು …
ಮೊಗ್ರಾಲ್ ಪುತ್ತೂರು: ಕಾವುಗೋಳಿ ಚೌಕಿ ಎರಿಯಾಕೋಟ ಭಗವತೀ ಕ್ಷೇತ್ರದ ಕಳಿಯಾಟ ಮಹೋತ್ಸವದಂಗವಾಗಿ ಕೇರಳ ರಾಜ್ಯ ವ್ಯಾಪಾರಿ ವ್ಯವಸಾಯಿ ಸಮಿತಿ ಮೊಗ್ರಾಲ್ ಪುತ್ತೂರು ಘಟಕ ತರಕಾರಿ ಹಾಗೂ ಧಾನ್ಯಗಳನ್ನು ನೀಡಿತು. ಕ್ಷೇತ್ರ ಪದಾಧಿಕಾರಿಗಳು ವ್ಯಾಪಾರಿಗಳಿಗೆ ಸ್ವಾಗತ ನೀಡಿದರು. ವ್ಯಾಪಾರಿ ವ್ಯವಸಾಯಿ ಸಮಿತಿ ಜಿಲ್ಲಾ ಜೊತೆ ಕಾರ್ಯದರ್ಶಿ ರಿಯಾಸ್ ಚೌಕಿ, ಲೇಬರ್ ಡಿಪಾರ್ಟ್ಮೆಂಟ್ ಆಫೀಸರ್ ಅಬ್ದುಲ್ ಸಲಾಂ, ಏರಿಯಾ ಕಾರ್ಯದರ್ಶಿ ಪ್ರಕಾಶನ್, ಮರ್ಕಂಟೈಲ್ ಸೊಸೈಟಿ ಕಾರ್ಯದರ್ಶಿ ಕುಂಞಿರಾಮನ್,ವ್ಯಾಪಾರಿ ವ್ಯವಸಾಯಿ ಸಮಿತಿ ಘಟಕ ಅಧ್ಯಕ್ಷ ವಿಜಯನ್, ಮಹಿಳಾ ವಿಂಗ್ ಕಾರ್ಯದರ್ಶಿ ಜಾನಕಿ, …
Read more “ಎರಿಯಾಕೋಟ ಭಗವತೀ ಕ್ಷೇತ್ರ ಕಳಿಯಾಟ ಮಹೋತ್ಸವಕ್ಕೆ ವ್ಯಾಪಾರಿ ವ್ಯವಸಾಯಿ ಸಮಿತಿಯಿಂದ ಹಸಿರುವಾಣಿ ಸಮರ್ಪಣೆ”

ಬದಿಯಡ್ಕ: ಕನ್ನೆಪ್ಪಾಡಿ ಜಂಕ್ಷನ್ನಿಂದ ಮುಂಡಿತ್ತಡ್ಕ ಭಾಗಕ್ಕೆ ತೆರಳುವ ಪ್ರಯಾಣಿಕರಿಗೆ ಬಸ್ಗಾಗಿ ಕಾಯಲು ಸರಿಯಾದ ನಿಲ್ದಾಣವಿಲ್ಲದೆ ಮಳೆ, ಬಿಸಿಲಿಗೆ ರಸ್ತೆ ಬದಿಯಲ್ಲೇ ಅಂಗಡಿ ಮುಂಭಾಗದಲ್ಲಿ ಕಾಯಬೇಕಾದ ಅನಿವಾರ್ಯತೆ ಇದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಿರಿಯ ನಾಗರಿಕರು,

ಕಾಸರಗೋಡು: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳವರ ೨೨ನೇ ವರ್ಷದ ಪರಾಭವ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆ ಜುಲೈ ೨೯ರಿಂದ ಸೆ. ೨೬ರ ವರೆಗೆ ಪಡುಕುತ್ಯಾರಿನ

ಮಂಜೇಶ್ವರ : ಮಾಜಿ ಮುಖ್ಯಮಂತ್ರಿ ದಿ| ಉಮ್ಮನ್ ಚಾಂಡಿಯವರ ತೃತೀಯ ವಾರ್ಷಿಕ ಸಂಸ್ಮರಣೆ ಹಾಗೂ ರಕ್ತದಾನ ಶಿಬಿರ ಮಜೀರ್ ಪಳ್ಳದಲ್ಲಿ ಜರಗಿತು. ಮೀಂಜ ಮಂಡಲ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಜರಗಿದ ಕಾರ್ಯಕ್ರಮವನ್ನು ಹಿರಿಯ ಕಾಂಗ್ರೆಸ್

ಪೆರ್ಲ: ನರೇಂದ್ರ ಮೋದಿ ಸರಕಾರದ ಉತ್ತಮ ಆಡಳಿತ ವಿಶ್ವಕ್ಕೆ ಮಾದರಿಯಾಗಿದೆ ಎಂದು, ವಿಜ್ಞಾನ ತಾಂತ್ರಿಕ ವಲಯ ಸಹಿತ ಭಾರತ ಸಾಧಿಸಿದ ಮುನ್ನಡೆ ಅಭಿವೃದ್ಧಿ ಹೊಂದಿದ ದೇಶಗಳು ಕೂಡಾ ಆಶ್ಚರ್ಯ ಹುಟ್ಟಿಸಿದೆ ಎಂದು ಬಿಜೆಪಿ ಮಹಿಳಾ

ಬದಿಯಡ್ಕ: ಕನ್ನೆಪ್ಪಾಡಿ ಜಂಕ್ಷನ್ನಿಂದ ಮುಂಡಿತ್ತಡ್ಕ ಭಾಗಕ್ಕೆ ತೆರಳುವ ಪ್ರಯಾಣಿಕರಿಗೆ ಬಸ್ಗಾಗಿ ಕಾಯಲು ಸರಿಯಾದ ನಿಲ್ದಾಣವಿಲ್ಲದೆ ಮಳೆ, ಬಿಸಿಲಿಗೆ ರಸ್ತೆ ಬದಿಯಲ್ಲೇ ಅಂಗಡಿ ಮುಂಭಾಗದಲ್ಲಿ ಕಾಯಬೇಕಾದ ಅನಿವಾರ್ಯತೆ ಇದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಿರಿಯ ನಾಗರಿಕರು,

ಮಂಗಳೂರು: ಆಕೆ ತನಗೆ ಸಿಗಬೇಕು, ತನಗಲ್ಲದಿದ್ದರೆ ಬೇರೊಬ್ಬನೊಂದಿಗೆ ಆಕೆಯೂ ಬದುಕಿರಬಾರದು ಎನ್ನುವ ಕಪಟ ಪ್ರೀತಿಗೆ ಅಮಾಯಕ ಯುವತಿ ಬಲಿಯಾಗಿದ್ದಾಳೆ. ಬಂಟ್ವಾಳ ಬಿ ಸಿ ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಚ್ಚಿ ಬೀಳಿಸುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page