
ಕಾಸರಗೋಡು: ಮರ ಕಡಿಯುತ್ತಿದ್ದ ವೇಳೆ ಅದರ ರೆಂಬೆ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬಂದಡ್ಕಕ್ಕೆ ಸಮೀಪದ ಕರಿವೇಡಗಂನ ಅಜಿ-ಅನಿತ ದಂಪತಿ ಪುತ್ರ ಸಜೋ ಅಜಿ (24) ಸಾವನ್ನಪ್ಪಿದ ಯುವಕ. ರೆಂಬೆ ದೇಹದ ಮೇಲೆ ಬಿದ್ದು ಗಂಭೀರ ಗಾಯಗೊಂಡ ಸಜೋ ಅಜಿಯನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾದೆ ಆತ ನಿಧನಹೊಂದಿದನು. ಮೃತನು ಹೆತ್ತವರ ಹೊರತಾಗಿ ಸಹೋದರ ಸಜಿತ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾನೆ.
ಕಣ್ಣೂರು: ಪಿಣರಾಯಿಯಲ್ಲಿ ಇತ್ತೀಚೆಗೆ ಉಂಟಾದ ಸ್ಫೋಟ ರೀಲ್ಸ್ ಚಿತ್ರೀಕರಣ ವೇಳೆ ನಡೆದಿರುವುದಾಗಿ ಹೇಳ ಲಾಗುತ್ತಿದೆ. ವಿಪಿನ್ರಾಜ್ ಎಂಬಾತನ ಕೈಯಲ್ಲಿ ಸ್ಫೋಟಕ ವಸ್ತು ಸಿಡಿದಿದ್ದು, ಇದು ರೀಲ್ಸ್ ಚಿತ್ರೀಕರಣ ವೇಳೆ ಸಂಭವಿಸಿ ದೆಯೆಂಬುವುದನ್ನು ಸಾಬೀತುಪಡಿಸುವ ದೃಶ್ಯಗಳು ಲಭಿಸಿರುವುದಾಗಿ ವರದಿ ಯಾಗಿದೆ. ಸ್ಫೋಟಕ ವಸ್ತುವಿಗೆ ಬೆಂಕಿ ಹಚ್ಚಿದ ಬಳಿಕ ಅದನ್ನು ಎಸೆಯಲು ಯತ್ನಿಸುತ್ತಿದ್ದಾಗ ಅದು ಕೈಯಲ್ಲೇ ಸಿಡಿದಿರುವುದು ದೃಶ್ಯದಲ್ಲಿದೆಯೆನ್ನಲಾಗುತ್ತಿದೆ. ಸ್ಫೋಟದಿಂದ ಕೈಗೆ ಗಂಭೀರ ಗಾಯಗೊಂಡಿರುವ ವಿಪಿನ್ ರಾಜ್ ಪ್ರಸ್ತುತ ಆಸ್ಪತ್ರೆಯಲ್ಲಿದ್ದಾನೆ. ಕಳೆದ ಮಂಗಳವಾರ ಮಧ್ಯಾಹ್ನ ಪಿಣರಾಯಿ ಕನಾಲ್ಕರ ಎಂಬಲ್ಲಿ ಘಟನೆ …
Read more “ಪಿಣರಾಯಿಯಲ್ಲಿ ಸ್ಫೋಟ ಉಂಟಾಗಿರುವುದು ರೀಲ್ಸ್ ಚಿತ್ರೀಕರಣ ವೇಳೆ”





ಕುಂಬಳೆ: ಕಾಞಂಗಾಡ್ ಮಾಣಿ ಕ್ಕೋತ್ ಕೊಳವಯಲ್ ನಿವಾಸಿ ಯನ್ನು ಅಪಹರಣಗೈದ ಪ್ರಕರಣದಲ್ಲಿ ಆರೋಪಿಯಾದ ಯುವಕನನ್ನು ಸೆರೆಹಿಡಿಯಲು ತಲುಪಿದ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ನಡೆದಿದೆ. ಇದರಿಂದ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ

ಆಲಪ್ಪುಳ: ಹೊಟ್ಟೆನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದ ವಿದ್ಯಾರ್ಥಿನಿ ಅಲ್ಲಿನ ಶೌಚಾಲ ಯದಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಹರಿಪ್ಪಾಡ್ ಸರಕಾರಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 1 ಗಂಟೆಗೆ ಈ ಘಟನೆ ನಡೆದಿದೆ. ಹೆರಿಗೆಯಾದ ಕೂಡಲೇ ಮಗುವನ್ನು

ತಿರುವನಂತಪುರ: ಶಬರಿಮಲೆ ದೇಗುಲಕ್ಕೆ ಪರಂಪರಾಗತ ಆಚಾರಗಳನ್ನು ಉಲ್ಲಂಘಿಸಿ ಯುವತಿಯರಿಗೆ ಈ ಹಿಂದಿನ ಎಡರಂಗ ಸರಕಾರ ನೀಡಿದ ಪ್ರವೇಶಾನುಮತಿಯನ್ನು ಪ್ರತಿಭಟಿಸಿ ನಡೆದ ಹೋರಾಟಗಳಿಗೆ ಸಂಬಂಧಿಸಿ ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣಗಳ ಪೈಕಿ ಗಂಭೀರವಲ್ಲದ ಎಲ್ಲಾ ಪ್ರಕರಣಗಳನ್ನು ತೆಗೆದುಕೊ

ಕುಂಬಳೆ: ಇಲ್ಲಿನ ಕಂಚಿಕಟ್ಟೆ ಬಳಿಯ ನಿವಾಸಿಯೂ ಕಾಸರಗೋಡು ಹೊಸ ಬಸ್ ನಿಲ್ದಾಣದಲ್ಲಿ ಬಸ್ಗಳ ಟೈಂ ಕೀಪರ್ ಆಗಿದ್ದ ಚಂದ್ರಶೇಖರ ಭಂಡಾರಿ (63) ನಿದ್ದೆಯಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು. ನಿನ್ನೆ ರಾತ್ರಿ ಊಟಮಾಡಿದ ಬಳಿಕ ಮನೆಯವರೊಂದಿಗೆ

ಕುಂಬಳೆ: ಕಾಞಂಗಾಡ್ ಮಾಣಿ ಕ್ಕೋತ್ ಕೊಳವಯಲ್ ನಿವಾಸಿ ಯನ್ನು ಅಪಹರಣಗೈದ ಪ್ರಕರಣದಲ್ಲಿ ಆರೋಪಿಯಾದ ಯುವಕನನ್ನು ಸೆರೆಹಿಡಿಯಲು ತಲುಪಿದ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ನಡೆದಿದೆ. ಇದರಿಂದ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ

ಆಲಪ್ಪುಳ: ಹೊಟ್ಟೆನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದ ವಿದ್ಯಾರ್ಥಿನಿ ಅಲ್ಲಿನ ಶೌಚಾಲ ಯದಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಹರಿಪ್ಪಾಡ್ ಸರಕಾರಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 1 ಗಂಟೆಗೆ ಈ ಘಟನೆ ನಡೆದಿದೆ. ಹೆರಿಗೆಯಾದ ಕೂಡಲೇ ಮಗುವನ್ನು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page