
ತಿರುವನಂತಪುರ: ಎರಡು ಲೈಂಗಿಕ ಪ್ರಕರಣಗಳಲ್ಲಿ ಆರೋಪಿ ಯಾಗಿ ಕಳೆದ ಎಂಟು ದಿನಗಳಿಂದ ತಲೆಮರೆಸಿಕೊಂ ಡಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿ ಲ್ನ ಪತ್ತೆಗಾಗಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ರಾಹುಲ್ನನ್ನು ಹುಡುಕಿಕೊಂಡು ಪ್ರತ್ಯೇಕ ತನಿಖಾ ತಂಡ ವಯನಾಡು-ಕರ್ನಾಟಕದ ಗಡಿ ಪ್ರದೇಶಕ್ಕೆ ತಲುಪಿದೆ. ರಾಹುಲ್ ತಲೆಮರೆಸಿಕೊಂಡಿರುವ ವಾಸ ಸ್ಥಳಕ್ಕೆ ತನಿಖಾ ತಂಡ ತಲುಪುವುದನ್ನು ತಿಳಿದು ಅಲ್ಲಿಂದ ರಾಹುಲ್ ಪರಾರಿಯಾಗುತ್ತಿದ್ದಾನೆಯೇ ಎಂದು ಪೊಲೀಸರಿಗೆ ಸಂಶಯ ಸೃಷ್ಟಿಸಿದೆ. ಪೊಲೀಸರಿಂದ ರಾಹುಲ್ಗೆ ಮಾಹಿತಿ ಸೋರಿಕೆಯಾಗುತ್ತಿದೆಯೇ ಎಂಬ ಸಂಶಯ ಕೂಡಾ ಹುಟ್ಟಿಕೊಂಡಿದೆ. ಎಸ್ಐಟಿಯ ಕಾರ್ಯಾಚರಣೆ ಗುಪ್ತವಾಗಿ …
Read more “ಶಾಸಕ ರಾಹುಲ್ ಮಾಂಕೂಟತ್ತಿಲ್ಗಾಗಿ ತೀವ್ರ ಶೋಧ; ಕಾರು ಚಾಲಕ ಕಸ್ಟಡಿಗೆ”
ಕಾಸರಗೋಡು: ಪೋಕ್ಸೋ ಪ್ರಕರಣದ ಆರೋಪಿ ಕಾಸರಗೋಡು ಪೊಲೀಸ್ ಠಾಣೆಯಿಂದ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿ ನಂತರ ನಡೆಸಿದ ಕಾರ್ಯಾಚರಣೆಯಲ್ಲಿ ತಾಸುಗಳೊಳಗಾಗಿ ಆತನನ್ನು ಪೊದೆಯೊಂದರಿಂದ ಪೊಲೀಸರು ಪತ್ತೆಹಚ್ಚಿದ ಘಟನೆ ನಡೆದಿದೆ. ಕಾಸರಗೋಡು ಪೊಲೀಸ್ ಠಾಣೆಯಲ್ಲಿ ದಾಖಲುಗೊಂಡ ಕ್ರೈಂ ನಂಬ್ರ 1245ದ ಪೋಕ್ಸೋ ಪ್ರಕರಣದ ಆರೋಪಿ ನೆಕ್ರಾಜೆ ಕೊರಕ್ಕಾನ ಶಿರೋ ನಿಲಯದ ಅಶ್ವತ್ಥ್ (19) ಪರಾರಿಯಾದ ಆರೋಪಿಯಾಗಿದ್ದಾನೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಈ ಹಿಂದೆ ಬಂಧಿಸಿದ್ದರು. ನಂತರ ಆತನನ್ನು ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಕಾಸರಗೋಡು ಹೆಚ್ಚುವರಿ ಜಿಲ್ಲಾ …
Read more “ಪೋಕ್ಸೋ ಪ್ರಕರಣದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ: ತಾಸುಗಳೊಳಗಾಗಿ ಸೆರೆ”

ತಿರುವನಂತಪುರ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿ ಯೇಶನ್ ನೀಡಿರುವ ಆಹ್ವಾನದಂತೆ ರಾಜ್ಯದಲ್ಲಿ ಇಂದು ಹೋಟೆಲ್, ರೆಸ್ಟೋರೆಂಟ್ಗಳು, ಬೇಕರಿಗಳು ಮತ್ತು ಕ್ಯಾಂಟೀನ್ಗಳನ್ನು ಮುಚ್ಚುಗಡೆಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ. ಇಂದು

ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೆ. ಸುರೇಂದ್ರನ್ರ ಚುನಾವಣಾ ಪ್ರಚಾರ ಬೋರ್ಡನ್ನು ಪಟಾಕಿ ಸಿಡಿಸಿ ನಾಶಗೊಳಿಸಿ ಬಳಿಕ ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ ಆರೋಪದಂತೆ ಕುಂಬಳೆ ಪೊಲೀಸರು ಸ್ವಯಂ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಎgಡನೇ ಬಾರಿ ಗೆಲುವು ಸಾಧಿಸಿರುವ ಎಕೆಎಂ ಅಶ್ರಫ್ರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆ ಇದೆ. ಈ ವಿಷಯ ಮುಸ್ಲಿಂ ಲೀಗ್ನ ರಾಜ್ಯ ಸಮಿತಿ ಸಕ್ರಿಯವಾಗಿ ಪರಿಗಣಿಸುತ್ತಿದೆಯೆಂಬ ಮಾಹಿತಿಯೂ

ಉಪ್ಪಳ: ಯುವಕನೋರ್ವ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಮೀಯಪದವು ಬಳಿಯ ಚಿಗುರುಪಾದೆ ನಿವಾಸಿ ಮೋಹನ್ ದಾಸ್ರ ಪುತ್ರ ರಂಜಿತ್ (40) ಮೃತ ಯುವಕನಾಗಿದ್ದಾರೆ. ಇವರು ಸೆಂಟ್ರಿಂಗ್

ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೆ. ಸುರೇಂದ್ರನ್ರ ಚುನಾವಣಾ ಪ್ರಚಾರ ಬೋರ್ಡನ್ನು ಪಟಾಕಿ ಸಿಡಿಸಿ ನಾಶಗೊಳಿಸಿ ಬಳಿಕ ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ ಆರೋಪದಂತೆ ಕುಂಬಳೆ ಪೊಲೀಸರು ಸ್ವಯಂ

ತಿರುವನಂತಪುರ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿ ಯೇಶನ್ ನೀಡಿರುವ ಆಹ್ವಾನದಂತೆ ರಾಜ್ಯದಲ್ಲಿ ಇಂದು ಹೋಟೆಲ್, ರೆಸ್ಟೋರೆಂಟ್ಗಳು, ಬೇಕರಿಗಳು ಮತ್ತು ಕ್ಯಾಂಟೀನ್ಗಳನ್ನು ಮುಚ್ಚುಗಡೆಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ. ಇಂದು

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page