
ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ಶಿವಾಜಿನಗರದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕಾರು ನಿನ್ನೆ ತಡರಾತ್ರಿ ಶಿವಾಜಿನಗರದ ದಿಂಡೋರಿ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಅದು ದಿಢೀರ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ರಾಜು ರಾಜೀವ ಎಂಬವರ ಬಾವಿಗೆ ಬಿದ್ದಿದ್ದು ಅದು ಭಾರೀ ಆಳದ ಆ …
ಹೈದರಾಬಾದ್: ಗರ್ಭಿಣಿಯಾದ ಪತ್ನಿಯನ್ನು ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಈಜುಕೊಳದಲ್ಲಿ ಮುಳುಗಿಸಿ ಕೊಲೆಗೈದ ಪ್ರಕರಣದಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾನ ಇನಾವೋಲು ಪುನ್ನೋಲು ಗ್ರಾಮದಲ್ಲಿ ಇತ್ತೀಚೆಗೆ ದಾರುಣವಾದ ಘಟನೆ ಸಂಭವಿಸಿದೆ. ಪತ್ನಿ ಫರ್ಹಾನ (26), ಮಕ್ಕಳಾದ ಉಮೇರ (9), ಆಯಿಶ(5) ಎಂಬಿವರನ್ನು ಕೊಲೆಗೈದ ಪ್ರಕರಣದಲ್ಲಿ ಹೋಲೋಬ್ರಿಕ್ಸ್ ನಿರ್ಮಾಣ ಘಟಕ ಮಾಲಕ ಅಸ್ಹರುದ್ದೀನ್ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂರು ಮಂದಿಯ ಮೃತದೇಹಗಳನ್ನು ಈಜುಕೊಳದಿಂದ ಪತ್ತೆಹಚ್ಚಲಾಗಿದೆ. ಕಾಲುಜಾರಿ ಈಜುಕೊಳಕ್ಕೆ ಬಿದ್ದಿರುವುದಾಗಿ ಯುವಕ ಪೊಲೀಸರಲ್ಲಿ ಹೇಳಿಕೆ ನೀಡಿದ್ದಾನೆ. ಪುತ್ರಿಯ ಜನ್ಮ ದಿನಾಚರಣೆಯಂಗವಾಗಿ …
Read more “ಮೂರನೇ ಮಗು ಕೂಡಾ ಹೆಣ್ಣು: ನಿರಾಶೆಗೊಂಡ ಯುವಕ ಪತ್ನಿ, ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಲೆ”




ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಕರ್ನಾಟಕ ನಿವಾಸಿಯಾದ ಯುವಕ ನಿಗೂಢರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಕರ್ನಾಟಕದ ಹೊಸಪೇಟೆ ಲಿಂಗನಾಯಕನಹಳ್ಳಿ ನಿವಾಸಿ ದಿ| ಪಿರಾ ನಾಯ್ಕ್ರ ಪುತ್ರ ರಮೇಶ (38) ಕೊಲೆಗೀಡಾದ ವ್ಯಕ್ತಿ. ಅಂಗಡಿಪದವಿನಲ್ಲಿರುವ ಹಳೆಯ

ಪೆರ್ಲ: ವೃದ್ಧೆಯೊಬ್ಬರು ಏಕಾಂಗಿಯಾಗಿ ವಾಸಿಸುವ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 2 ಪವನ್ ಚಿನ್ನಾಭರಣ ಹಾಗೂ 50 ಸಾವಿರ ರೂಪಾಯಿ ದೋಚಿದ್ದಾರೆ. ಏಳ್ಕಾನ ಬಳಿಯ ಬಾಳೆಗುಳಿ ನಿವಾಸಿ ಪಾರ್ವತಿ (73) ಎಂಬವರ ಮನೆಯಿಂದ

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಕಾಸರಗೋಡು: ಕಾಸರಗೋಡು ಬಾರ್ನ ಖ್ಯಾತ ನ್ಯಾಯವಾದಿ ಮಾಲಕಲ್ ಸುಧೀರ್ ಮೇಲತ್ (56) ನಿಧನ ಹೊಂದಿದರು. ಅಸೌಖ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ರಾತ್ರಿ ಎರ್ನಾಕುಳಂ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಸಂಭವಿಸಿದೆ. ಹೆಚ್ಚುವರಿ ಸರಕಾರಿ ಪ್ಲೀಡರ್, ಪಬ್ಲಿಕ್

ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಕರ್ನಾಟಕ ನಿವಾಸಿಯಾದ ಯುವಕ ನಿಗೂಢರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಕರ್ನಾಟಕದ ಹೊಸಪೇಟೆ ಲಿಂಗನಾಯಕನಹಳ್ಳಿ ನಿವಾಸಿ ದಿ| ಪಿರಾ ನಾಯ್ಕ್ರ ಪುತ್ರ ರಮೇಶ (38) ಕೊಲೆಗೀಡಾದ ವ್ಯಕ್ತಿ. ಅಂಗಡಿಪದವಿನಲ್ಲಿರುವ ಹಳೆಯ

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page