
ಮೊಗ್ರಾಲ್: ಸುಮ್ಮನೆ ಮನೆಯಲ್ಲಿ ಕುಳಿತಿರುವಾಗ ಉದಾಸೀನತೆ ಉಂಟಾದ ಅನಿವಾಸಿ ಮನೆ ಹಾಗೂ ಮನೆಯ ತಾರಸಿಯಲ್ಲಿ ಕೃಷಿ ಕೈಗೊಂಡದ್ದು ಫಲ ನೀಡಿತು. ಇವರ ಶ್ರಮಕ್ಕೆ 100 ಶೇಕಡಾ ಫಲಿತಾಂಶ ಲಭಿಸಿದೆ. ಮೊಗ್ರಾಲ್ನ ಅನಿವಾಸಿ, ಸಾಮಾಜಿಕ ಕಾರ್ಯಕರ್ತನಾದ ಎಂ.ಜಿ.ಎ. ರಹ್ಮಾನ್ರ ಈ ಕಾರ್ಯವನ್ನು ಕಂಡು ಸ್ಥಳೀಯರು ಮೂಗಿಗೆ ಬೆರಳಿಟ್ಟರು. ಕಳೆದ ಮೂರು ದಶಕಗಳಿಂದ ದುಬಾಯಿಯ ಪ್ರವಾಸಿ ಬದುಕು ಕೊನೆಗೊಳಿಸಿದ ಎಂಜಿಎ ರಹ್ಮಾನ್ ಊರಿಗೆ ಹಿಂತಿರುಗಿದಾಗ ಮನೆಯಲ್ಲಿ ವಿಶ್ರಾಂತಿ ವೇಳೆ ಏನಾದರೂ ಕೆಲಸ ಬೇಕಲ್ಲ ಎಂಬ ಆಲೋಚನೆಯಲ್ಲಿ ತರಕಾರಿ ತೋಟ ಮಾಡಿದರೆ …
ಮಂಗಲ್ಪಾಡಿ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎನ್ಡಿಎ ಚುನಾವಣಾ ಕಚೇರಿ ಉದ್ಘಾಟನೆ ಈ ತಿಂಗಳ 16ರಂದು ಬೆಳಿಗ್ಗೆ 10.30ಕ್ಕೆ ಮಂಗಲ್ಪಾಡಿ ಪಂಚಾಯತ್ನ ಸೋಂಕಾಲ್ನಲ್ಲಿ ನಡೆಯಲಿದೆ. ಕೇಂದ್ರ ಕಾರ್ಮಿಕ, ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವೆ ಹಾಗೂ ಕೇರಳ ವಿಧಾನಸಭಾ ಚುನಾವಣಾ ರಾಜ್ಯ ಸಹ ಪ್ರಭಾರಿ ಶೋಭಾ ಕರಂದ್ಲಾಜೆ ಉದ್ಘಾಟಿಸುವರು. ಕರ್ನಾಟಕ, ಕೇರಳ ರಾಜ್ಯದ ಬಿಜೆಪಿ ಮುಖಂಡರು, ಜಿಲ್ಲಾ ಮಂಡಲ ಪಂಚಾಯತ್ ಮಟ್ಟದ ಮುಖಂಡರು ಭಾಗವಹಿಸುವರು. ಉದ್ಘಾಟನೆಯ ಬಳಿಕ ವಿಧಾನಸಭಾ ವ್ಯಾಪ್ತಿಯ ಬೂತ್ ಮಟ್ಟದ ಕಾರ್ಯಕರ್ತರ …
Read more “ಸೋಂಕಾಲ್ನಲ್ಲಿ ಎನ್ಡಿಎ ಚುನಾವಣಾ ಕಚೇರಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಂದ ಉದ್ಘಾಟನೆ 16ರಂದು”





ಕಾಸರಗೋಡು: ತಂದೆ ಹಾಗೂ ಪ್ಲಸ್ಟು ವಿದ್ಯಾರ್ಥಿನಿಯಾದ ಪುತ್ರಿ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆಯಲ್ಲಿ ನಿಗೂಢತೆ ಮುಂದುವರಿದಿದೆ. ತಂದೆ ಹಾಗೂ ಮಗಳು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿಲ್ಲ. ಈ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ.

ಪುತ್ತಿಗೆ: ಬಾಡೂರಿನಲ್ಲಿ ಮಧ್ಯವಯಸ್ಕನೋರ್ವ ಅಂಗಡಿ ವರಾಂಡದಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಂಗಡಿಮೊಗರು ದೇಲಂಪಾಡಿಯ ವಿಠಲ ಆಳ್ವ (50) ಮೃತ ವ್ಯಕ್ತಿ ಯಾಗಿದ್ದಾರೆ. ನಿನ್ನೆ ಅಪರಾಹ್ನ ಬಾಡೂರಿನ ಉಪೇಕ್ಷಿತ ಕಟ್ಟಡ ಪರಿಸರದಲ್ಲಿ ದುರ್ನಾತ ಬೀರುತ್ತಿದ್ದ ಹಿನ್ನೆಲೆಯಲ್ಲಿ

ಕುಂಬಳೆ: ವಿದ್ಯಾರ್ಥಿ ನಾಪತ್ತೆ ಯಾದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಪುತ್ತಿಗೆ ಮುಹಿಮ್ಮತ್ ನಗರದಲ್ಲಿರುವ ಮುಹಿ ಮ್ಮತ್ ಮುಸ್ಲಿಮಿನ್ ಎಜ್ಯುಕೇಶನ್ ಸೆಂಟರ್ನಲ್ಲಿ ಕಲಿಯುತ್ತಿರುವ ಕೂಡ್ಲು ಎರಿಯಾಲ್ ಬ್ಲಾರ್ಕೋಡ್ ಹೌಸ್ನ ಮೊಯ್ದೀನ್ ಎಂಬವರ ಪುತ್ರ

ಕಾಸರಗೋಡು: ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಗಳಾದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ನಿವಾಸಿಗಳಾದ ರಿಸ್ವಾನ್ (೨೩), ಮುಹಮ್ಮದ್ ಸ್ವಾದ್(19) ಎಂಬಿವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. 14 ಹಾಗೂ 19ರ ಹರೆಯದ ಇಬ್ಬರು ಬಾಲಕಿಯರಿಗೆ ಕಿರುಕುಳ ನೀಡಿದ

ಕಾಸರಗೋಡು: ತಂದೆ ಹಾಗೂ ಪ್ಲಸ್ಟು ವಿದ್ಯಾರ್ಥಿನಿಯಾದ ಪುತ್ರಿ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆಯಲ್ಲಿ ನಿಗೂಢತೆ ಮುಂದುವರಿದಿದೆ. ತಂದೆ ಹಾಗೂ ಮಗಳು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿಲ್ಲ. ಈ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ.

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page