
ಕಾಸರಗೋಡು: ಇಂಜಿನ್ ಹಾನಿಗೀಡಾದ ಹಿನ್ನೆಲೆಯಲ್ಲಿ ಸಮುದ್ರದ ಮಧ್ಯೆ ಸಿಲುಕಿಕೊಂಡ ದೋಣಿಯಲ್ಲಿದ್ದ ಮೀನು ಕಾರ್ಮಿಕರನ್ನು ಕುಂಬಳೆ ಪೊಲೀಸರು ಹಾಗೂ ನಾಗರಿಕರು ಸೇರಿ ಸುರಕ್ಷಿತವಾಗಿ ದಡಕ್ಕೆ ತಲುಪಿಸಿ ಅಪಾಯದಿಂದ ಪಾರು ಮಾಡಿದ್ದಾರೆ. ತಮಿಳುನಾಡು ನಿವಾಸಿ ಮೈಕಲ್ (31), ಕರ್ನಾಟಕ ನಿವಾಸಿ ಸತೀಶ್ (39) ಎಂಬಿವರನ್ನು ಅಪಾಯದಿಂದ ಪಾರು ಮಾಡಲಾಗಿದೆ. ಇವರು ಮಂಗಳೂರಿನ ಶಾಹುಲ್ ಹಮೀದ್ ಎಂಬವರ ಮಾಲ ಕತ್ವದ ದೋಣಿಯ ಕಾರ್ಮಿಕರಾಗಿ ದ್ದಾರೆ. ಮೀನುಗಾರಿಕೆ ನಡೆಸುತ್ತಿದ್ದಂತೆ ದೋಣಿಯ ಇಂಜಿನ್ ಹಾನಿಗೀಡಾಗಿ ರುವುದಾಗಿ ತಿಳಿದು ಬಂದಿದೆ. ಇದರಿಂದ ಕಾಸರಗೋಡು ಭಾಗಕ್ಕೆ ಸಾಗತೊಡಗಿದ …
ಕಾಸರಗೋಡು: ಸಾಂಪ್ರದಾ ಯಿಕ ಕೆಲಸಗಳನ್ನು ನಿರ್ವಹಿಸುವ ಸಮುದಾಯಗಳನ್ನು ಕ್ರಿಮಿಲೇಯ ರ್ನಿಂದ ಹೊರಗಿಡಬೇಕೆಂಬ ನ್ಯಾಯಮೂರ್ತಿ ಆರ್.ಎನ್. ಪ್ರಸಾದ್ ಆಯೋಗದ ವರದಿಯನ್ನು ಜ್ಯಾರಿಗೆ ತರಲು ಸರಕಾರ ಸಿದ್ಧವಾಗ ಬೇಕೆಂದು ಒಬಿಸಿ ಮೋರ್ಛಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಶೈಬು ಒತ್ತಾಯಿಸಿದ್ದಾರೆ. ಒಬಿಸಿ ಮೋರ್ಛಾ ಕಾಸರಗೋಡು ಜಿಲ್ಲಾ ಸಮಿತಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕಚೇರಿಯ ಮುಂದೆ ಆಯೋಜಿಸಲಾದ ಧರಣಿಯಲ್ಲಿ ಮುಖ್ಯ ಭಾಷಣ ಮಾಡಿ ಈ ಬೇಡಿಕೆ ಮುಂದಿರಿಸಿದ್ದಾರೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮುರಳೀಧರ ಯಾದವ್ ಧರಣಿ ಉದ್ಘಾಟಿಸಿದರು. ಒಬಿಸಿ ಮೋರ್ಛಾ …
Read more “ನ್ಯಾಯಮೂರ್ತಿ ಆರ್.ಎನ್. ಪ್ರಸಾದ್ ಆಯೋಗದ ವರದಿಯನ್ನು ಜ್ಯಾರಿಗೆ ತರಬೇಕು-ಒಬಿಸಿ ಮೋರ್ಛಾ”





ಉಪ್ಪಳ: ರಾಷ್ಟç ಸಂರಕ್ಷಣೆ ಸೈನಿಕರಲ್ಲಷ್ಟೇ ನಿಕ್ಷಿಪ್ತವಾಗದೆ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯವಾದಾಗ ಸಂತುಷ್ಟ ರಾಷ್ಟç ನಿರ್ಮಾಣವಾಗುತ್ತದೆ. ದೇಶ ವಿಭಜನೆಯ ಬಳಿಕ ಗಡಿಗಳಲ್ಲಿ ಉಂಟಾಗುವ ವಿಧ್ವಂಸಕ ಕೃತ್ಯ, ಭಯೋತ್ಪಾದನೆ ಮತ್ತು ಧಾಳಿಗಳಿಗೆ ಭಾರತದ ಸೇನೆ ಸಮರ್ಥ

ಕುಂಬಳೆ: ಬಿಜೆಪಿ ಕುಂಬಳೆ ಮಂಡಲ ಅಧ್ಯಕ್ಷರಾಗಿ ಆಯ್ಕೆ ಯಾದ ಬಿ. ವಿಕ್ರಮ್ ಪೈಯವರನ್ನು ಕುಂಬಳೆ ಪಂಚಾಯತ್ ಸಮಿತಿ ವತಿಯಿಂದ ಸ್ವಾಗತಿಸಲಾಯಿತು. ಪಂಚಾಯತ್ ಸಮಿತಿ ಅಧ್ಯಕ್ಷ ಸುಜಿತ್ ರೈ ಅಧ್ಯಕ್ಷತೆ ವಹಿಸಿದರು. ಮಂಡಲ ಅಧ್ಯಕ್ಷರಾಗಿ ಆಯ್ಕೆಯಾದ

ತಿರುವನಂತಪುರ: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ರಾಜ್ಯ ಅಧ್ಯಕ್ಷರಾಗಿ ರಾಜು ಅಪ್ಸರ, ಪ್ರಧಾನ ಕಾರ್ಯದರ್ಶಿ ಯಾಗಿ ಎಸ್. ದೇವರಾಜನ್ರನ್ನು ಆಯ್ಕೆ ಮಾಡಲಾಗಿದೆ. ರಾಜ್ಯ ಕೋಶಾಧಿಕಾರಿಯಾಗಿ ಪಿ.ಸಿ.ಜೇಕಬ್ರನ್ನು ಅರಿಸಲಾಗಿದೆ. ತಿರುವನಂತಪುರದಲ್ಲಿ ನಡೆದ ರಾಜ್ಯ ಕೌನ್ಸಿಲ್

ಕುಂಬಳೆ: ಇಲ್ಲಿನ ಕೊಯಿಪ್ಪಾಡಿಯಲ್ಲಿ ಸಮುದ್ರಕ್ಕೆ ನಿರ್ಮಿಸಲಾದ ತಡೆಗೋಡೆ ಸಮುದ್ರಪಾಲಾಗುತ್ತಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಸಮುದ್ರ ತಡೆಗೋಡೆ ಈಗಾಗಲೇ ಅರ್ಧಕ್ಕಿಂತ ಹೆಚ್ಚು ಸಮುದ್ರಪಾ ಲಾಗಿದೆಯೆಂದು ನಾಗರಿಕರು ತಿಳಿಸುತ್ತಿದ್ದಾರೆ. ಕಡಲ್ಕೊರೆತ ತಡೆಯಲೆಂದು ತಂದು ಹಾಕಲಾದ ಕಗ್ಗಲ್ಲುಗಳೆಲ್ಲ ಸಮುದ್ರಪಾಲಾಗುವು

ಉಪ್ಪಳ: ರಾಷ್ಟç ಸಂರಕ್ಷಣೆ ಸೈನಿಕರಲ್ಲಷ್ಟೇ ನಿಕ್ಷಿಪ್ತವಾಗದೆ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯವಾದಾಗ ಸಂತುಷ್ಟ ರಾಷ್ಟç ನಿರ್ಮಾಣವಾಗುತ್ತದೆ. ದೇಶ ವಿಭಜನೆಯ ಬಳಿಕ ಗಡಿಗಳಲ್ಲಿ ಉಂಟಾಗುವ ವಿಧ್ವಂಸಕ ಕೃತ್ಯ, ಭಯೋತ್ಪಾದನೆ ಮತ್ತು ಧಾಳಿಗಳಿಗೆ ಭಾರತದ ಸೇನೆ ಸಮರ್ಥ

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page