
ಮುಳ್ಳೇರಿಯ: ಮನೆ ಆವರಣದಲ್ಲಿ ಯುವಕ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಅಡೂರು ಹೌಸ್ ನಿವಾಸಿ ಜಿ. ಭಾಸ್ಕರ ಎಂಬವರ ಪುತ್ರ ರಾಜೇಶ್ ಜಿ. (47) ಸಾವನ್ನಪ್ಪಿದ ವ್ಯಕ್ತಿ. ಇವರು ಮೊನ್ನೆ ಸಂಜೆ ಅವರ ಮನೆ ಆವರಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದನ್ನು ಕಂಡ ಸ್ನೇಹಿತ ತಕ್ಷಣ ಮುಳ್ಳೇರಿಯ ಕೋ-ಆಪರೇಟಿವ್ ಆಸ್ಪತ್ರೆಗೆ ಸಾಗಿಸಿ ವೈದ್ಯರು ತಪಾಸಣೆ ನಡೆಸಿದಾಗ ರಾಜೇಶ್ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿ ಆದೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮುಳ್ಳೇರಿಯ: ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದ ಕಾಣಿಕೆ ಹುಂಡಿಯಿಂದ ಹಣ ಕಳವು ನಡೆದ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಈ ಕಳವು ನಡೆದಿದೆ. ಕ್ಷೇತ್ರದ ಪ್ರವೇಶದ್ವಾರದ ಬಳಿಯಿರುವ ಕಾಣಿಕೆ ಹುಂಡಿಯ ಬೀಗ ಮುರಿದು ಹಣ ಕಳವು ನಡೆಸಲಾಗಿದೆ. ಎರಡು ದಿನಗಳ ಹಿಂದೆ ಹುಂಡಿಯಿಂದ ಹಣ ತೆಗೆಯಲೆಂದು ದೇವಸ್ಥಾನ ಸಮಿತಿಯವರು ಅಲ್ಲಿಗೆ ಹೋದಾಗ ಹುಂಡಿಯ ಬೀಗ ಮುರಿದಿರುವುದು ಕಂಡುಬಂದಿದೆ. ಅದರಿಂದ ಎಷ್ಟು ಹಣ ಕಳವಿಗೀಡಾಗಿದೆಯೆಂದು ಖಚಿತವಾಗಿ ತಿಳಿದುಬಂದಿಲ್ಲ ಎನ್ನಲಾಗಿದೆ. ಈ ಬಗ್ಗೆ ಕ್ಷೇತ್ರ ಸಮಿತಿಯವರು ಆದೂರು ಪೊಲೀಸರಿಗೆ …

ಕಾಸರಗೋಡು: 16ರ ಹರೆಯದ ಬಾಲಕಿ ಬೆಡ್ರೂಂನ ಕಿಟಿಕಿ ಸರಳಿಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ತಾಯೆ ಮವ್ವಲ್ ಎಂಬಲ್ಲಿ ಘಟನೆ ನಡೆದಿದೆ.ಇಲ್ಲಿನ ಇಸ್ಮಾಯಿಲ್ ಎಂಬವರ ಪುತ್ರಿ ರಿನ್ಶ (16)

ಕಾಸರಗೋಡು: ಕೆಲಸಕ್ಕೆಂದು ತಿಳಿಸಿ ಮನೆಯಿಂದ ಹೋದ ಯುವತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಉದಿನೂರು ಮಾಚಿಕ್ಕಾಡ್ನ ಅನಾಮಿಕ (19) ನಾಪತ್ತೆಯಾಗಿದ್ದು ಈ ಸಂಬಂಧ ತಾಯಿ ನೀಡಿದ ದೂರಿನಂತೆ ಚಂದೇರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿ

ಮಂಜೇಶ್ವರ: ಟಿಪ್ಪರ್ ಲಾರಿ ಹಾಗೂ ಬೈಕ್ ಮಧ್ಯೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಎಸಿ ಮೆಕ್ಯಾನಿಕ್ ಮೃತಪಟ್ಟ ಘಟನೆ ನಡೆದಿದೆ. ವರ್ಕಾಡಿ ಬಾಕ್ರಬೈಲ್ ಪಾತೂರು ನಿವಾಸಿ ಚಂದ್ರಹಾಸರ ಪುತ್ರ ಸುಧೀಶ್.ಸಿ.ಕೆ (26) ಮೃತಪಟ್ಟ ದುರ್ದೆÊವಿಯಾಗಿ

ಕಾಸರಗೋಡು: ಕ್ರೇನ್ ಹೇರಿ ಸಂಚರಿಸುತ್ತಿದ್ದ ಟ್ರಕ್ಗೆ ಬೆಂಕಿ ಹತ್ತಿಕೊಂಡ ಘಟನೆ ಇಂದು ಮುಂಜಾನೆ 3 ಗಂಟೆಗೆ ಮೇಲ್ಪರಂ ಬದಲ್ಲಿ ಸಂಭವಿಸಿದೆ. ಆಂಧ್ರಪ್ರದೇಶ ನಿವಾಸಿಯಾದ ನಾರಾಯಣ ರೆಡ್ಡಿ ಎಂಬವರ ಮಾಲಕತ್ವದಲ್ಲಿರುವ 500 ಟನ್ ಭಾರ ಎತ್ತುವ

ಕಾಸರಗೋಡು: 16ರ ಹರೆಯದ ಬಾಲಕಿ ಬೆಡ್ರೂಂನ ಕಿಟಿಕಿ ಸರಳಿಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ತಾಯೆ ಮವ್ವಲ್ ಎಂಬಲ್ಲಿ ಘಟನೆ ನಡೆದಿದೆ.ಇಲ್ಲಿನ ಇಸ್ಮಾಯಿಲ್ ಎಂಬವರ ಪುತ್ರಿ ರಿನ್ಶ (16)

ಕೊಚ್ಚಿ: ಕೊಚ್ಚಿ ಶಿಪ್ ಯಾರ್ಡ್ಗೆ ದುರಸ್ತಿ ಕೆಲಸಕ್ಕಾಗಿ ಬಂದ ಸರಕು ಹಡಗಿನಲ್ಲಿ ಐ ಲವ್ ಯೂ ಪಾಕಿಸ್ತಾನ್ ಎಂಬ ಬರಹ ಪತ್ತೆಯಾಗಿದ್ದು, ಆ ಬಗ್ಗೆ ಕೊಚ್ಚಿ ಸಿಟಿ ಪೊಲೀಸರು ಮತ್ತು ಕೇಂದ್ರ ಗುಪ್ತಚರ ವಿಭಾಗ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page