
ಬದಿಯಡ್ಕ: ನೀರ್ಚಾಲು ಕುಮಾರಸ್ವಾಮಿ ಭಜನಾ ಮಂದಿರದ 51ನೇ ವಾರ್ಷಿಕೋತ್ಸವ ನಿನ್ನೆ ವಿವಿಧ ಕಾರ್ಯಕ್ರಮ ಗಳೊಂದಿಗೆ ಜರಗಿತು. ಬೆಳಿಗ್ಗೆ 6.30ಕ್ಕೆ ಧ್ವಜಾರೋಹಣ, ಗಣಪತಿ ಹವನ, ಜರಗಿತು. ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ, ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ನೇತೃತ್ವ ವಹಿಸಿದರು. ವಿವಿಧ ತಂಡಗಳಿಂದ ಭಜನೆ, ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ, ಅಪರಾಹ್ನ 2ರಿಂದ ಭಜನೆ, ದೀಪ ಪ್ರತಿಷ್ಠೆ, ರಾತ್ರಿ ಮಹಾಪೂಜೆ ಜರಗಿತು.
ಕಾಸರಗೋಡು: ಮೊಗ್ರಾಲ್ಗೆ ಇದೇ ಪ್ರಥಮವಾಗಿ ತಲುಪಿದ ಕಂದಾಯ ಜಿಲ್ಲಾ ಶಾಲಾ ಕಲೋತ್ಸವ ವನ್ನು ಇತಿಹಾಸ ಪೂರ್ಣಗೊಳಿಸಲು ಪೂರ್ವ ವಿದ್ಯಾರ್ಥಿಗಳು ರಂಗಕ್ಕಿಳಿದಿ ದ್ದಾರೆ. ಹಲವಾರು ಕವಿಗಳಿಗೆ, ಕಲಾ ಪ್ರತಿಭೆಗಳಿಗೆ ಮೊಗ್ರಾಲ್ ಜನ್ಮ ನೀಡಿದ್ದು, ಇಶಲ್ ಗ್ರಾಮ ಎಂಬ ಹೆಸರಿನಿಂದ ಪ್ರಸಿದ್ಧವಾಗಿದೆ. ಈ ತಿಂಗಳ 29, 30, 31ರಂದು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ವೇದಿಕೆ ಸ್ಪರ್ಧೆಗಳು ಮೊಗ್ರಾಲ್ ಜಿವಿಎಚ್ಎಸ್ಎಸ್ನಲ್ಲಿ ನಡೆಯಲಿದೆ. ಇದರ ಯಶಸ್ವಿಗಾಗಿ 1989-90 ರ ಎಸ್ಎಸ್ಎಲ್ಸಿ ಬ್ಯಾಚ್ ಮೊದಲ ಹಂತದ ಸಹಾಯವಾಗಿ 55,555 ರೂ.ಗಳ ಚೆಕ್ನ್ನು ಪ್ರಧಾನ …
Read more “ಕಂದಾಯ ಜಿಲ್ಲಾ ಶಾಲಾ ಕಲೋತ್ಸವ ಯಶಸ್ವಿಗೆ ಮೊಗ್ರಾಲ್ ಶಾಲೆಯ ಪೂರ್ವ ವಿದ್ಯಾರ್ಥಿಗಳು ರಂಗಕ್ಕೆ”

ಕಾಸರಗೋಡು: ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರನಾದ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಉದುಮ ಕೋಟೆಕುನ್ನಿನ ನಸೀರ್- ರಸೀನಾ ದಂಪತಿ ಪುತ್ರ ಲುಕ್ಮಾನ್ (22) ಸಾವನ್ನಪ್ಪಿದ ದುರ್ದೈವಿ. ಮಂಗಳೂರಿನ ಶ್ರೀದೇವಿ ಕಾಲೇಜಿನ ಪ್ರಥಮ

ಬದಿಯಡ್ಕ: ಯುವಕನನ್ನು ಕೊಠಡಿಯೊಳಗೆ ಕೂಡಿ ಹಾಕಿದ ಬಳಿಕ ಮಾಲೆ ಪಟಾಕಿ ಸ್ಫೋಟಿಸಿದ್ದು, ಇದರಿಂದ ಯುವಕ ಗಂಭೀರ ಗಾಯಗೊಂಡಿರುವುದಾಗಿ ದೂರಲಾಗಿದೆ. ಮಲ್ಲ ಚೋಕೆಮೂಲೆ ನಿವಾಸಿಯಾದ ಎಂ.ಅಭಿಲಾಷ್ (32) ಗಂಭೀರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ

ಕಾಸರಗೋಡು: ಕೃಷಿ ತೋಟದ ಪೊದೆಗಳನ್ನು ಕಡಿಯುತ್ತಿದ್ದ ವೇಳೆ ಕಣಜದ ಹುಳುಗಳ ದಾಳಿಗೊಳಗಾಗಿ ಅಧ್ಯಾಪಕ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ನಡೆದಿದೆ. ಪನತ್ತಡಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಅಧ್ಯಾಪಕ ರಾಜಪುರಕ್ಕೆ ಸಮೀಪದ ಬಳಾಂತೋಡು ಚಾಮುಂಡಿಕುನ್ನು

ತಿರುವನಂತಪುರ: ಎಸ್ಎಸ್ ಎಲ್ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು. ಏಕೀಕೃತ ಸೇವಾ ಪ್ಲಾಟ್ಫಾಂ ಆಗಿರುವ ‘ನಮ್ಮಡೆ ಕೇರಳಂ’ ಎಂಬ ಆಪ್ನಲ್ಲ್ಲೂ ಫಲಿತಾಂಶ ಲಭಿಸಲಿದೆ. ಇದರ ಹೊರತಾಗಿ www.results. kite.kerala.gov.in ಎಂಬ

ಕಾಸರಗೋಡು: ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರನಾದ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಉದುಮ ಕೋಟೆಕುನ್ನಿನ ನಸೀರ್- ರಸೀನಾ ದಂಪತಿ ಪುತ್ರ ಲುಕ್ಮಾನ್ (22) ಸಾವನ್ನಪ್ಪಿದ ದುರ್ದೈವಿ. ಮಂಗಳೂರಿನ ಶ್ರೀದೇವಿ ಕಾಲೇಜಿನ ಪ್ರಥಮ

ತಿರುವನಂತಪುರ: ಎಸ್ಎಸ್ ಎಲ್ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು. ಏಕೀಕೃತ ಸೇವಾ ಪ್ಲಾಟ್ಫಾಂ ಆಗಿರುವ ‘ನಮ್ಮಡೆ ಕೇರಳಂ’ ಎಂಬ ಆಪ್ನಲ್ಲ್ಲೂ ಫಲಿತಾಂಶ ಲಭಿಸಲಿದೆ. ಇದರ ಹೊರತಾಗಿ www.results. kite.kerala.gov.in ಎಂಬ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page