
ಉಪ್ಪಳ: ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಸರಗೋಡು ಜಿಲ್ಲೆಯಾದ್ಯಂತ, ಪ್ರತ್ಯೇಕವಾಗಿ ಮಂಜೇಶ್ವರ ವಿಧಾನಸಭಾ ಮಂಡಲದಲ್ಲಿ ಐಕ್ಯರಂಗ ಭಾರೀ ಬಹುಮತ ಗಳಿಸಲಿದೆ ಎಂದು ಶಾಸಕ ಎಕೆಎಂ ಅಶ್ರಫ್ ನುಡಿದರು. ಕೇಂದ್ರ, ರಾಜ್ಯ ಸರಕಾರಗಳ ಆಡಳಿತದಿಂದ ಜನರು ಬಡತನದತ್ತ ತಳ್ಳಲ್ಪಟ್ಟಿದ್ದು, ಶ್ರೀಮಂತರು ಹಾಗೂ ಬಡವರ ಮಧ್ಯೆಗಿನ ಅಂತರ ಹೆಚ್ಚಾಗಿದೆ ಎಂದು ಅವರು ದೂರಿದರು. ಬೆಲೆಯೇರಿಕೆಯಿಂದಾಗಿ ಜನರು ಸಂಕಷ್ಟಪಡುತ್ತಿದ್ದು ಈ ಚುನಾವಣೆಯಲ್ಲಿ ಐಕ್ಯರಂಗಕ್ಕೆ ಮತ ನೀಡುವರು ಎಂದು ಅವರು ಅಭಿಪ್ರಾಯಪಟ್ಟರು. ಮಂಗಲ್ಪಾಡಿ ಪಂಚಾಯತ್ ಸಹಿತ ಐಕ್ಯರಂಗವನ್ನು ಸೋಲಿಸಲು ಜನಪರ ಅಭ್ಯರ್ಥಿ ಎಂಬ ಹೆಸರಲ್ಲಿ ಒಕ್ಕೂಟ …
Read more “ಸ್ಥಳೀಯಾಡಳಿತ ಚುನಾವಣೆಯಲ್ಲಿ ಐಕ್ಯರಂಗ ಭಾರೀ ಗೆಲುವು ಸಾಧಿಸಲಿದೆ- ಎಕೆಎಂ ಅಶ್ರಫ್”
ಮುಂಬಯಿ: ಮಹಿಳೆಯ ವಿಷಯದಲ್ಲಿ ಉಂಟಾದ ವಿವಾದದ ಬೆನ್ನಲ್ಲೇ 20 ವರ್ಷದ ಯುವಕನನ್ನು ಕೊಲೆಗೈದ ಬಳಿಕ ಮೃತದೇಹವನ್ನು ತುಂಡು ತುಂಡಾಗಿ ಮಾಡಿ ಗೆಳೆಯ ಕೊಳವೆ ಬಾವಿಯಲ್ಲಿ ಹಾಕಿದ ಘಟನೆ ನಡೆದಿದೆ. ಗುಜರಾತ್ನ ನಕತ್ರಾಣದಲ್ಲಿ ದಾರುಣ ಘಟನೆ ಸಂಭವಿಸಿದೆ. ಆರು ದಿನಗಳಿಂದ ನಾಪತ್ತೆಯಾಗಿದ್ದ 20ರ ಹರೆಯದ ಯುವಕನನ್ನು ಪೊಲೀಸರು ನಡೆಸಿದ ತನಿಖೆಯಲ್ಲಿ ಕೊಲೆಗೈದಿ ರುವುದು ಪತ್ತೆಹಚ್ಚಲಾಗಿದೆ. ಓರ್ವೆ ಮಹಿಳೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಗೆಳೆಯ ಕೊಲೆಗೈದಿರುವು ದಾಗಿ ಪೊಲೀಸರು ತಿಳಿಸಿದ್ದಾರೆ. ಈ ತಿಂಗಳ 2ರಂದು ನಕತ್ರಾಣದ ನುರು ಗ್ರಾಮದಲ್ಲಿ ನಾಪತ್ತೆಯಾಗಿದ್ದ …
Read more “ಮಹಿಳೆಯ ವಿಷಯದಲ್ಲಿ ಉಂಟಾದ ವಿವಾದ: 20ರ ಯುವಕನನ್ನು ಕೊಲೆಗೈದು ತುಂಡುಮಾಡಿ ಕೊಳವೆಬಾವಿಗೆ ಹಾಕಿದ ಗೆಳೆಯ”

ಕಾಸರಗೋಡು: ರಾಜ್ಯದಲ್ಲಿ ಚಿನ್ನದ ಬೆಲೆಯಲ್ಲಿ ಒಂದೇ ಬಾರಿಗೆ 10,200 ರೂಪಾಯಿಗಳ ಹೆಚ್ಚಳ ಉಂಟಾಗಿದೆ. ಗ್ರಾಂಗೆ ಇಂದು 10,200 ರೂ.ಗಳ ಹೆಚ್ಚಳವಾಗಿದ್ದು, ಇದರಿಂದ ಒಂದು ಪವನ್ ಚಿನ್ನದ ದರ 1,23,120 ರೂಪಾಯಿ ಗೇರಿದೆ. ಇದೇ ವೇಳೆ

ಕುಂಬಳೆ: ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಕಿಸಾನ್ ಸೇನೆಯ ರಾಜ್ಯ, ಜಿಲ್ಲಾ ನೇತಾರನಾದ ಶುಕೂರ್ ಕಾನಾಜೆ (55) ತರವಾಡು ಮನೆಯೊಳಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಂದಿನಂತೆ ನಿನ್ನೆ ಬಳಿಗ್ಗೆ ಪುತ್ತಿಗೆ ಕಟ್ಟತ್ತಡ್ಕದ ಮನೆಯಿಂದ ಕಾನಾಜೆಯಲ್ಲಿರುವ

ಕಾಸರಗೋಡು: ಸಿಡಿಲು ಬಡಿದ ಪರಿಣಾಮ ಮನೆಗೆ ಬೆಂಕಿ ತಗಲಿದ ಘಟನೆ ನಗರದ ಕಸಬಾ ಕಡಪ್ಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಕಸಬಾ ಕಡಪ್ಪುರದ ಮೀನಾಕ್ಷಿ ಎಂಬವರ ಮಾಲಕತ್ವದಲ್ಲ್ಲಿರುವ ಹೆಂಚು ಹಾಸಿದ ಮನೆಗೆ ಸಿಡಿಲು ಬಡಿದಿದೆ. ಮನೆಯೊಳಗಿನ

ಪೆರ್ಲ: ಸಂಚರಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬುಡ ಸಹಿತ ಮಗುಚಿ ಬಿದ್ದಿದ್ದು ಪ್ರಯಾಣಿಕ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಕಾರು ಪ್ರಯಾಣಿಕ ನಾದ ಪೆರ್ಲ ಬಳಿಯ ಬರೆಕೆರೆ ನಿವಾಸಿ ಡಾ| ವಿಷ್ಣು ಪ್ರಸಾದ್ ಎಂಬವರು

ಕುಂಬಳೆ: ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಕಿಸಾನ್ ಸೇನೆಯ ರಾಜ್ಯ, ಜಿಲ್ಲಾ ನೇತಾರನಾದ ಶುಕೂರ್ ಕಾನಾಜೆ (55) ತರವಾಡು ಮನೆಯೊಳಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಂದಿನಂತೆ ನಿನ್ನೆ ಬಳಿಗ್ಗೆ ಪುತ್ತಿಗೆ ಕಟ್ಟತ್ತಡ್ಕದ ಮನೆಯಿಂದ ಕಾನಾಜೆಯಲ್ಲಿರುವ

ಕಾಸರಗೋಡು: ರಾಜ್ಯದಲ್ಲಿ ಚಿನ್ನದ ಬೆಲೆಯಲ್ಲಿ ಒಂದೇ ಬಾರಿಗೆ 10,200 ರೂಪಾಯಿಗಳ ಹೆಚ್ಚಳ ಉಂಟಾಗಿದೆ. ಗ್ರಾಂಗೆ ಇಂದು 10,200 ರೂ.ಗಳ ಹೆಚ್ಚಳವಾಗಿದ್ದು, ಇದರಿಂದ ಒಂದು ಪವನ್ ಚಿನ್ನದ ದರ 1,23,120 ರೂಪಾಯಿ ಗೇರಿದೆ. ಇದೇ ವೇಳೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page