
ಕಾಸರಗೋಡು: ಭಜಕರಲ್ಲಿ ಬಲಗೊಂಡಿರುವ ಭಕ್ತಿಯ ಸಂಕೇತವೇ ಅಲ್ಲಲ್ಲಿ ನಡೆಯುತ್ತಿರುವ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವಗಳಾಗಿವೆ. ದೇವರಿಗೆ ಸಲ್ಲಿಸಲ್ಪಡುವ ಬ್ರಹ್ಮಕಲಶ ಮೂಲಾರ್ಥದಲ್ಲಿ ನಮ್ಮೊಳಗಿನ ಕ್ಲೇಶಗಳು ಮಾಯವಾಗಿ ಹೊಸ ಚೈತನ್ಯಕ್ಕೆ ತೆರೆದುಕೊಳ್ಳಲು ಪ್ರೇರೇಪಿಸುವ ಕಲಶವಾಗಿದೆ. ನಮ್ಮ ಒಳಗಿನ ಅಹಂ ಎಂಬ ಭಾವ ಇಲ್ಲವಾಗಿ ನವ ಪ್ರತಿಷ್ಠೆ ಆಗಬೇಕು ಎಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಆಶೀರ್ವಚನದಲ್ಲಿ ತಿಳಿಸಿದರು.ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ನಡೆದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಗುರುವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.ಶ್ರೀ …
Read more “ಭಜಕರಲ್ಲಿ ಬಲಗೊಂಡಿರುವ ಭಕ್ತಿಯ ಸಂಕೇತವೇ ಬ್ರಹ್ಮಕಲಶೋತ್ಸವಗಳು-ಎಡನೀರು ಶ್ರೀ”
ಕಾಸರಗೋಡು: ಕಾರಗುಳಿಗನ್ ದೈವವನ್ನು ಕಾಣಲೆಂದು ತೆರಳಿದ 15ರ ಹರೆಯದ ಬಾಲಕನ ಕಾಲಿಗೆ ಪಟಾಕಿ ಸಿಡಿದು ಗಾಯವುಂಟಾಗಿದೆ. ಈ ಬಗ್ಗೆ ಪ್ರಶ್ನಿಸಿದ ಬಾಲಕ ಹಾಗೂ ಹೆತ್ತವರನ್ನು ಹೊಡೆದು ಹಲ್ಲೆಗೈದ ಮೂರು ಮಂದಿ ವಿರುದ್ಧ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿದ್ದಾರೆ. ಉಪ್ಪಿಲಕೈ ಅಡುಕ್ಕತ್ಪರಂಬಿಲ್ನ 15ರ ಹರೆಯದ ಬಾಲಕನ ದೂರಿನಂತೆ ಪುದುಕೈ ನಿವಾಸಿಗಳಾದ ಅಭಿಲಾಷ್, ಶಿಬು, ಶಿಬಿನ್ ಎಂಬಿವರ ವಿರುದ್ಧ ಕೇಸು ದಾಖಲಿಸಲಾಗಿದೆ. ಇಂದು ಮುಂಜಾನೆ 1 ಗಂಟೆ ವೇಳೆಗೆ ಚತುರಕಿಣರ್ ಕಾರಗುಳಿಗನ್ ದೈವಸ್ಥಾನದ ಸಮೀಪ ಘಟನೆ ನಡೆದಿದೆ. ದೈವ ಕಾಣಲೆಂದು …
Read more “ದೈವ ನೋಡಲು ಹೋದ 15ರ ಬಾಲಕನ ಕಾಲಿಗೆ ಪಟಾಕಿ ಸಿಡಿದು ಗಾಯ: ಪ್ರಶ್ನಿಸಿದ ಹೆತ್ತವರಿಗೆ ಆಕ್ರಮಣ”





ಕುಂಬಳೆ: ನಕಲಿ ನಂಬ್ರ ಪ್ಲೇಟ್ ಲಗತ್ತಿಸಿದ ಕಾರು ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಯ್ಯಾರು ಮೇರ್ಕಳ ಕಯ್ಯಾರು ಹೌಸ್ನ ಮೂಸಾ ಅಫ್ಸಲ್ (26) ಮತ್ತು ಇಚ್ಲಂಪಾಡಿ ಗ್ರಾಮದ ಪಚ್ಚಂಬಳ ಪಳ್ಳತ್ತೊಟ್ಟಿ

ಕಾಸರಗೋಡು: ಬಾಂಗ್ಲಾ ದೇಶದಿಂದ ಅಕ್ರಮವಾಗಿ ಭಾರತದೊ ಳಗೆ ನುಸುಳಿ ದೇಶದ ವಿವಿಧ ರಾಜ್ಯ ಗಳಲ್ಲಿ ಅಕ್ರಮವಾಗಿ ನೆಲೆಯೂರ ತೊಡಗಿರುವ ಬಾಂಗ್ಲಾ ದೇಶಿಯರು ಈಗ ಕೇರಳಕ್ಕೂ ಪ್ರವೇಶಿಸಿ ಭಾರೀ ಸಂಖ್ಯೆಯಲ್ಲಿ ನೆಲೆಯೂರತೊಡಗಿದ್ದಾರೆ ಎಂಬ ಸ್ಪಷ್ಟ ಮಾಹಿತಿ

ಕಾಸರಗೋಡು: ಕಾರು ಮತ್ತು ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದೊಳಗೆ ಸಿಲುಕಿಕೊಂಡ ಚಾಲಕನನ್ನು ಅಗ್ನಿಶಾಮಕದಳ ರಕ್ಷಿಸಿದ ಘಟನೆ ಕಲ್ಲಕಟ್ಟ ಎಂಬಲ್ಲಿ ನಿನ್ನೆ ನಡೆದಿದೆ. ಚೆಂಗಳ ಬಾರಿಕ್ಕಾಡಿನ ಪಿ.ಬಿ. ದಾಮೋದರನ್ (63) ಗಾಯ

ಕುಂಬಳೆ: ಲೀಗ್ ನೇತಾರ ನಾದ ಕುಂಬಳೆ ಬದ್ರಿಯಾನಗರದ ಸೈನುದ್ದೀನ್ (68) ನಿನ್ನೆ ರಾತ್ರಿ ಸ್ವ-ಗೃಹದಲ್ಲಿ ನಿಧನಹೊಂದಿದರು. ಇವರಿಗೆ ಅಲ್ಪಕಾಲದಿಂದ ಅಸೌಖ್ಯ ಬಾಧಿಸಿದ್ದು, ಚಿಕಿತ್ಸೆ ಪಡೆಯುತ್ತಿ ದ್ದರು. ಮುಸ್ಲಿಂ ಲೀಗ್ ಬದ್ರಿಯಾ ನಗರ ವಾರ್ಡ್ ಮಾಜಿ

ಕುಂಬಳೆ: ನಕಲಿ ನಂಬ್ರ ಪ್ಲೇಟ್ ಲಗತ್ತಿಸಿದ ಕಾರು ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಯ್ಯಾರು ಮೇರ್ಕಳ ಕಯ್ಯಾರು ಹೌಸ್ನ ಮೂಸಾ ಅಫ್ಸಲ್ (26) ಮತ್ತು ಇಚ್ಲಂಪಾಡಿ ಗ್ರಾಮದ ಪಚ್ಚಂಬಳ ಪಳ್ಳತ್ತೊಟ್ಟಿ

ಕಾನ್ಪುರ: ಡಾಕ್ಟರ್ ಇಲ್ಲದಿರುವಾಗ ಸರಕಾರಿ ಆಸ್ಪತ್ರೆಗೆ ತಲುಪಿದ ರೋಗಿಗಳನ್ನು ಚಾಲಕ ಪರಿಶೀಲಿಸಿ ಚಿಕಿತ್ಸೆ ನಿರ್ದೇಶಿಸಿದ ಘಟನೆ ನಡೆದಿದೆ. ಈತ ಔಷಧಿ ಖರೀದಿಸಲು ಹೊರಗೆ ಚೀಟಿ ಬರೆದು ನೀಡಿದ ಬಗ್ಗೆಯೂ ತಿಳಿದು ಬಂದಿದೆ. ಉತ್ತರಪ್ರದೇಶದ ಕಾನ್ಪುರದ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page